Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್


Team Udayavani, Sep 22, 2024, 6:35 PM IST

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

ಮುಂಬಯಿ: ಈ ಹಿಂದೆ ಭಾರತೀಯ ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದ ಪಾಕಿಸ್ತಾನದ ನಟ ಫವಾದ್ ಖಾನ್ (Fawad Khan)  ಮತ್ತೆ ಬಾಲಿವುಡ್‌ (Bollywood) ಎಂಟ್ರಿಗೆ ಸಜ್ಜಾಗಿದ್ದಾರೆ.

ಇತ್ತೀಚೆಗಷ್ಟೇ ನಟ ಫವಾದ್ ಖಾನ್ 8 ವರ್ಷದ ಬಳಿಕ ಹಿಂದಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ವಾಣಿ ಕಪೂರ್‌ ಅವರೊಂದಿಗಿನ ಸಿನಿಮಾದಲ್ಲಿ ಫವಾದ್‌ ಖಾನ್‌ ಬಾಲಿವುಡ್‌ ಗೆ ಕಂಬ್ಯಾಕ್‌ ಮಾಡಲಿದ್ದಾರೆ ಎಂದು ವರದಿಯಾಗಿತ್ತು.

ಆದರೆ ಇದೀಗ ಅವರ ಕಂಬ್ಯಾಕ್‌ ಬಾಲಿವುಡ್‌ ಸಿನಿಮಾದಲ್ಲಿ ನಾಯಕಿಯಾಗಿ ರಿಧಿ ಡೋಗ್ರಾ(Ridhi Dogra) ಅವರು ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ರೊಮ್ಯಾಂಟಿಕ್‌ ಕಥಾಹಂದರದ ಈ ಸಿನಿಮಾದ ಮಾತುಕತೆ ಆರಂಭಿಕ ಹಂತದಲ್ಲಿ ಸಾಗುತ್ತಿದೆ. ನಾಯಕ – ನಾಯಕಿ ಬಗ್ಗೆ ಮಾತ್ರ ಮಾತುಕತೆ ನಡೆದಿದ್ದು, ಇತರೆ ಯಾವುದೇ ಪಾತ್ರದ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆ ನಡೆದಿಲ್ಲ. ಈ ವರ್ಷದ ಅಂತ್ಯದ ವೇಳೆಗೆ ಚಿತ್ರೀಕರಣ ಆರಂಭವಾಗಲಿದೆ. ಮುಂದಿನ ವರ್ಷದ ಕೊನೆಯಲ್ಲಿ ಅಥವಾ 2026 ರ ಆರಂಭದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ತಯಾರಕರು ಯೋಜಿಸಿದ್ದಾರೆ. ನಿರ್ದೇಶಕರು ಯಾರು ಎನ್ನುವುದನ್ನು ಕೂಡ ಸಸ್ಪೆನ್ಸ್‌ ಆಗಿ ಇಡಲಾಗಿದೆ ಎಂದು ವರದಿ ತಿಳಿಸಿದೆ.

ಈ ಸಿನಿಮಾದ ಚಿತ್ರೀಕರಣ ನ್ಯೂಯಾರ್ಕ್‌, ಲಂಡನ್‌ನಲ್ಲಿ ನಡೆಯಲಿದೆ ಭಾರತದಲ್ಲಿ ಯಾವುದೇ ಸೀನ್‌ ಗಳು ಶೂಟ್‌ ಆಗುವುದಿಲ್ಲ ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ..

ಪಾಕಿಸ್ತಾನದ ಖ್ಯಾತ ಕಲಾವಿದರಲ್ಲಿ ಒಬ್ಬರಾಗಿರುವ ಫವಾದ್‌ ಖಾನ್‌  ಈ ಹಿಂದೆ ಬಾಲಿವುಡ್‌ ನ ‘ಏ ದಿಲ್ ಹೈ ಮುಷ್ಕಿಲ್’ ಮತ್ತು ‘ಕಪೂರ್ ಅಂಡ್ ಸನ್ಸ್ʼ ಸಿನಿಮಾದಲ್ಲಿ ನಟಿಸಿದ್ದರು.

ಇನ್ನು ಫವಾದ್‌ ಖಾನ್‌ ನಟಿಸಿರುವ ʼದಿ ಲೆಜೆಂಡ್‌ ಆಫ್‌ ಮೌಲಾ ಜಾಟ್‌ʼ ಭಾರತದಲ್ಲಿ ರಿಲೀಸ್‌ ಆಗಲಿದೆ. ಆದರೆ ಮಹಾರಾಷ್ಟ್ರ ಸೇರಿ ಕೆಲ ಕಡೆ ಸಿನಿಮಾ ಭಾರತದಲ್ಲಿ ರಿಲೀಸ್‌ ಮಾಡುವುದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

2016ರಲ್ಲಿ ಉರಿ ದಾಳಿಯ ನಂತರ ನಟರು, ನಟಿಯರು, ಗಾಯಕರು, ಸಂಗೀತಗಾರರು ಸೇರಿದಂತೆ ಪಾಕಿಸ್ತಾನಿ ಕಲಾವಿದರನ್ನು ಭಾರತದಲ್ಲಿ ನಿಷೇಧಿಸಲಾಗಿತ್ತು. ಆ ಬಳಿಕ 2023ರಲ್ಲಿ ಈ ನಿಷೇಧವನ್ನು  ಬಾಂಬೆ ಹೈಕೋರ್ಟ್‌ ತೆರವುಗೊಳಿಸಿತು.

ಟಾಪ್ ನ್ಯೂಸ್

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.