UGCET, NEET: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಿಸಿದ ಕೆಇಎ

ಚಾಯ್ಸ್ ಆಯ್ಕೆಗೆ ಇಂದು ಒಂದೇ ದಿನ ಅವಕಾಶ

Team Udayavani, Sep 23, 2024, 6:45 AM IST

UGCET, NEET: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಿಸಿದ ಕೆಇಎ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಯುಜಿಸಿಇಟಿ ಮತ್ತು ಯುಜಿನೀಟ್‌ 2ನೇ ಸುತ್ತಿನ ಸೀಟು ಹಂಚಿಕೆಯನ್ನು ಭಾನುವಾರ ತನ್ನ ವೆಬ್‌ಸೈಟಲ್ಲಿ ಪ್ರಕಟಿಸಿದೆ.

ಇದರೊಂದಿಗೆ ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಕೋರ್ಸುಗಳಿಗೆ 2ನೇ ಹಂತದ ಪ್ರವೇಶ ಪ್ರಕ್ರಿಯೆ ಸೋಮವಾರದಿಂದ (ಸೆ.23) ಆರಂಭವಾಗಲಿದೆ.

ಸೀಟು ಹಂಚಿಕೆಯಾದ ಎಂಜಿನಿಯರಿಂಗ್‌ ಸೇರಿ ಇತರ ಕೋರ್ಸ್‌ಗಳ (ವೈದ್ಯಕೀಯ ಕೋರ್ಸ್‌ ಹೊರತುಪಡಿಸಿ) ಅಭ್ಯರ್ಥಿಗಳು ಸೆ.23ರಂದು ಚಾಯ್ಸ್ ಆಯ್ಕೆ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ. ಚಾಯ್ಸ್ ಅಥವಾ ಚಾಯ್ಸ್ 2 ನಮೂದಿಸಿದ ಸಿಇಟಿ ಅಭ್ಯರ್ಥಿಗಳು ಮಾತ್ರ ಸೆ.23ರಿಂದ 26ರ ನಡುವಿನ ಬ್ಯಾಂಕ್‌ ಕೆಲಸದ ಅವಧಿಯಲ್ಲಿ ಶುಲ್ಕ ಪಾವತಿಸಬೇಕು ಎಂದು ತಿಳಿಸಿದ್ದಾರೆ.

ಈ ಮುಂಚೆಯೇ ತಿಳಿಸಿರುವಂತೆ, ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಕೋರ್ಸುಗಳಿಗೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಯಾವುದೇ ಚಾಯ್ಸ್ ಲಭ್ಯವಿರುವುದಿಲ್ಲ. ಹಂಚಿಕೆಯಾಗಿರುವ ವೈದ್ಯಕೀಯ ಸೀಟು ಬೇಡವೆನಿಸಿದಲ್ಲಿ ಸೆ.25ರ ಸಂಜೆ 5.30 ರೊಳಗೆ ಕೆಇಎ ಕಚೇರಿಗೆ ಬಂದು ರದ್ದುಪಡಿಸಿಕೊಳ್ಳಬೇಕು. ಹೀಗೆ ರದ್ದುಪಡಿಸಿಕೊಂಡವರಿಗೆ ಆನ್‌ಲೈನ್‌ ಮಾಪ್‌ ಅಪ್‌ ರೌಂಡ್‌ ನಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

banMahalakshmi Case: ಬೆಂಗಳೂರು ಮಹಿಳೆ 30 ಅಲ್ಲ, 50 ಪೀಸ್‌! Mahalakshmi Case: ಬೆಂಗಳೂರು ಮಹಿಳೆ 30 ಅಲ್ಲ, 50 ಪೀಸ್‌!

Mahalakshmi Case: ಬೆಂಗಳೂರು ಮಹಿಳೆ 30 ಅಲ್ಲ, 50 ಪೀಸ್‌!

fFarmers: ಕೃಷಿ ಪಂಪ್‌ಸೆಟ್‌-ಆಧಾರ್‌ ಲಿಂಕ್‌: ಇಂದು ಕೊನೇ ದಿನ

Farmers: ಕೃಷಿ ಪಂಪ್‌ಸೆಟ್‌-ಆಧಾರ್‌ ಲಿಂಕ್‌: ಇಂದು ಕೊನೇ ದಿನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.