Kasaragod: ನೀರು ತುಂಬಿದ್ದ ಬಕೆಟ್ಗೆ ಬಿದ್ದು ಮಗುವಿನ ಸಾವು
Team Udayavani, Sep 23, 2024, 6:15 AM IST
ಕಾಸರಗೋಡು: ನೀರು ತುಂಬಿದ್ದ ಬಕೆಟ್ನಲ್ಲಿ ಮುಳುಗಿ ಮಗುವೊಂದು ಸಾವಿಗೀಡಾದ ದಾರುಣ ಘಟನೆ ಮಂಜೇಶ್ವರದ ಕಡಂಬಾರ್ನಲ್ಲಿ ನಡೆದಿದೆ.
ಮಂಜೇಶ್ವರ ಕಡಂಬಾರ್ನ ಕೆ.ಎ.ಹಾರೀಸ್ – ಖೈರುನ್ನೀಸಾ ದಂಪತಿಗಳ ಪುತ್ರಿ, ಒಂದು ವರ್ಷ ಎರಡು ತಿಂಗಳು ಪ್ರಾಯದ ಫಾತ್ವಿಮ ಸಾವಿಗೀಡಾಗಿದೆ.
ಮನೆಯವರು ಹೊರಗಿನ ಕೊಠಡಿಯಲ್ಲಿದ್ದು, ಮಗು ಸ್ನಾನದ ಕೊಠಡಿಗೆ ತೆರಳಿ ನೀರು ತುಂಬಿದ್ದ ಬಕೆಟ್ಗೆ ಆಕಸ್ಮಿಕವಾಗಿ ಬಿದ್ದು ಸಾವು ಸಂಭವಿಸಿತು. ಮಗುವನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಘಟನೆಗೆ ಸಂಬಂಧಿಸಿ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tirupati Laddu ವಿವಾದ: ತಿರುಪತಿ ದೇಗುಲದಲ್ಲಿ ಮಹಾ ಶಾಂತಿ ಹೋಮ, ಶುದ್ದೀಕರಣ…
Hubli: ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ: ಶಾಸಕ ಟೆಂಗಿನಕಾಯಿ
Terrace garden: ಗೃಹಿಣಿಯ ಮಾನಸಿಕ ಖಿನ್ನತೆಗೆ ಔಷಧಿಯಾದ ತಾರಸಿ ಕೈತೋಟ
Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ
ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.