Amit Shah; ಉಗ್ರರು, ಕಲ್ಲೆಸೆಯುವವರಿಗೆ ಬಿಡುಗಡೆ ಇಲ್ಲ


Team Udayavani, Sep 22, 2024, 11:10 PM IST

1-ddsadsa

ನೌಶೇರಾ: ಜಮ್ಮು-ಕಾಶ್ಮೀರದಲ್ಲಿ ಈ ಬಾರಿ ಬಿಜೆಪಿಯೇ ಚುನಾವಣೆ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ನೌಶೇರಾದಲ್ಲಿ ಭಾನು ವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ನಮ್ಮ ನೇತೃತ್ವದ ಸರ್ಕಾರ ಉಗ್ರರು, ಕಲ್ಲು ತೂರಾಟ ನಡೆಸುವವರನ್ನು ಬಿಡುಗಡೆ ಮಾಡುವುದಿಲ್ಲ. ಆದರೆ, ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟದ ಸರ್ಕಾರ ಅಸ್ತಿತ್ವ ಬಂದರೆ ಅವರನ್ನು ಬಿಡುಗಡೆ ಮಾಡಲಿದೆ ಎಂದು ಆರೋಪಿಸಿದ್ದಾರೆ.

ಅ.8ರಂದು ಮತ ಎಣಿಕೆಯಾದ ಬಳಿಕ “ಮೊಹಬ್ಬತ್‌ ಕೀ ದುಕಾನ್‌’ ಮುಚ್ಚಲಿದೆ ಎಂದು ಅಮಿತ್‌ ಶಾ ಟೀಕಿಸಿದರು. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಭಯೋತ್ಪಾದನೆಯನ್ನು ಪಾತಾಳದಲ್ಲಿ ಹೂತು ಹಾಕಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಾಡಿದ್ದು 2ನೇ ಹಂತದ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ
ಜಮ್ಮು-ಕಾಶ್ಮೀರ ವಿಧಾನಸಭೆಯ 2ನೇ ಹಂತದ ಮತದಾನ ಸೆ.25 ರಂದು ನಡೆಯಲಿದೆ. ಈ ಹಂತ ದಲ್ಲಿ 26 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಸೋಮವಾರ ಚುನಾವಣಾ ಬಹಿರಂಗ ಪ್ರಚಾರವು ಅಂತ್ಯಗೊಳ್ಳಲಿದೆ.

ಟಾಪ್ ನ್ಯೂಸ್

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Yashpal1

Thirupathi Laddu: ಹಿಂದೂಗಳ ಭಾವನೆಗೆ ಧಕ್ಕೆ ಹುನ್ನಾರ: ಶಾಸಕ ಯಶ್‌ಪಾಲ್‌

Udupi-Shashti

Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ

shShiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

Shiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

election

Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqe

Ayodhya ಸಂಸದನ ಪುತ್ರನ ವಿರುದ್ಧ ಎಫ್ಐಆರ್‌

1-wewewe

Rajasthan; ಏರ್‌ಪೋರ್ಟ್ ಗಾಗಿ ರಜಪೂತ್‌ ಕಟ್ಟಡ ಕೆಡವಿದ್ದಕ್ಕೆ ಆಕ್ರೋಶ

court

8 High Courts; ಸಿಜೆಗಳನ್ನು ನೇಮಿಸಿದ ಕೇಂದ್ರ ಸರ್ಕಾರ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

1-Kejri

RSS; ಮೋಹನ್ ಭಾಗವತ್ ಅವರಿಗೆ 5 ಪ್ರಶ್ನೆಗಳನ್ನು ಮುಂದಿಟ್ಟ ಕೇಜ್ರಿವಾಲ್!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

theft-temple

Cash Theft: ಕಾಣಿಯೂರು: ದೇಗುಲದಲ್ಲಿ ಕಾಣಿಕೆ ಡಬ್ಬಿ ಕಳವು

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

Uppinagdy-Miss

Uppinangady: ನೆಲ್ಯಾಡಿಯ ಕಾಲೇಜು ವಿದ್ಯಾರ್ಥಿ ನಾಪತ್ತೆ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.