Dense Forest: ಹೆಬ್ರಿಯ ಕಬ್ಬಿನಾಲೆ, ತಿಂಗಳೆ ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆ

ತೋಟದ 20ಕ್ಕೂ ಹೆಚ್ಚು ಅಡಿಕೆ ಮರಗಳು, ಕೃಷಿ ಭೂಮಿಯಲ್ಲಿ ಅಳವಡಿಸಿದ್ದ ಪೈಪ್‌ ಲೈನ್‌ಗಳಿಗೆ ಹಾನಿ

Team Udayavani, Sep 22, 2024, 11:45 PM IST

Kabbinale

ಕಾರ್ಕಳ: ಹೆಬ್ರಿ ತಾಲೂಕಿನ ಕಬ್ಬಿನಾಲೆ ಪರಿಸರದಲ್ಲಿ ಎರಡು ದಿನಗಳ ಹಿಂದೆ ತೋಟಗಳಿಗೆ ದಾಳಿ ನಡೆಸಿ ಹಾನಿಗೆಡವಿದ ಒಂಟಿ ಸಲಗ ತಿಂಗಳೆ ದಟ್ಟ ಅರಣ್ಯದಲ್ಲಿ ಬೀಡು ಬಿಟ್ಟಿರುವ ಸಾಧ್ಯತೆಯಿದೆ. ಕಬ್ಬಿನಾಲೆ ಪರಿಸರದ ನಾಗರಿಕರಲ್ಲಿ ಆನೆ ಭೀತಿ ದೂರವಾಗಿಲ್ಲ.

ಕಬ್ಬಿನಾಲೆ ಕೊರ್ತಾಬೈಲ್‌ ಕೃಷಿಕ ಮುತ್ತಾಗೌಡ ಅವರ ತೋಟಕ್ಕೆ ನಾಲ್ಕು ದಿನಗಳ ಹಿಂದೆ ಒಂಟಿ ಸಲಗ ದಾಳಿ ನಡೆಸಿತ್ತು. ತೋಟದ 20ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಹಾಳುಗೆಡವಿತ್ತು. ಅದಕ್ಕೂ ಮೊದಲು ನೆಲ್ಲಿಕಟ್ಟೆ ಕೆದ್ದಲಮಕ್ಕಿ ಉಷಾ ಶೆಟ್ಟಿ ಅವರ ಹಲಸು ಹಾಗೂ ಅಡಿಕೆ ಮರಕ್ಕೆ ಹಾನಿ ಮಾಡಿತ್ತು. ಬಿತ್ತನೆ ಮಾಡಿದ್ದ ಗದ್ದೆಯಲ್ಲೂ ಸಂಚರಿಸಿ ಹಾನಿ ಮಾಡಿತ್ತು. ಬೊಬ್ಬರ್‌ಬೆಟ್ಟು ಸುಬ್ರಾಯ ಅವರು ಕೃಷಿ ಭೂಮಿಯಲ್ಲಿ ಅಳವಡಿಸಿದ್ದ ಪೈಪ್‌ ಲೈನ್‌ ಅನ್ನು ಹಾಳುಗೆಡವಿತ್ತು. ಹಲಸಿನ ಮರದ ಗೆಲ್ಲುಗಳನ್ನು ಎಳೆದು ಹಾಕಿತ್ತು. ಇಲ್ಲಿನ ನಿವಾಸಿ ಮೀನಾ ಪೂಜಾರ್ತಿಯ ಮನೆ ಬಳಿ ಆನೆ ರಾತ್ರಿ ಓಡಾಟ ನಡೆಸಿ ಭೀತಿ ಹುಟ್ಟಿಸಿತ್ತು.

ಅರಣ್ಯ ಇಲಾಖೆಯಿಂದ ಜಾಗೃತಿ ಫ‌ಲಕ
ಕಬ್ಬಿನಾಲೆ ಪರಿಸರದ ಜಲಪಾತಕ್ಕೆ ವಿವಿಧೆಡೆಯಿಂದ ಚಾರಣಿಗರು ಬರುತ್ತಾರೆ. ಚಾರಣಿಗರು ನಿಷೇಧಿತ ಪ್ರದೇಶದಲ್ಲಿ ಓಡಾಟದಂತೆ ಅರಣ್ಯಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಕಬ್ಬಿನಾಲೆ, ಬಚ್ಚಾಪು ಕಡೆಗೆ ತೆರಳುವ ಜಂಕ್ಷನ್‌ನಲ್ಲಿ ಅರಣ್ಯ ಇಲಾಖೆಯಿಂದ ಆನೆಗಳ ಬಗ್ಗೆ ಎಚ್ಚರಿಕೆ ಫ‌ಲಕ ಅಳವಡಿಸಲಾಗಿದೆ.

ದಟ್ಟ ಕಾಡಿನೊಳಗೆ ಆನೆ ಸಂಚಾರ
ಪರ್ವತ ಶ್ರೇಣಿ ವ್ಯಾಪ್ತಿಯ ಸುಬ್ರಹ್ಮಣ್ಯ, ಬೆಳ್ತಂಗಡಿ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಿದೆ. ಇದೇ ಭಾಗದಿಂದ ಘಾಟಿ ದಾರಿಯಲ್ಲಿ ಆನೆಗಳು ನಾರಾವಿ, ನೂರಾಳ್‌ಬೆಟ್ಟು, ಮಾಳ ಘಾಟಿ, ಗೇಮ್‌ ರೋಡ್‌ ಮೂಲಕ ವಾಲಿಕುಂಜ ಆಗುಂಬೆ, ಹೊಸನಗರ ಪ್ರದೇಶಗಳಲ್ಲಿ ಸಂಚರಿಸುವ ಸಾಧ್ಯತೆ ಹೆಚ್ಚಿದೆ. ಕಬ್ಬಿನಾಲೆ ಭಾಗದಲ್ಲಿ ಅಭಯಾರಣ್ಯವಿರುವುದರಿಂದ ಬೈನೆ ಮರ ಇತ್ಯಾದಿಗಳು ಹೆಚ್ಚಿರುವ ಕಾರಣಕ್ಕೆ ಇತ್ತ ಕಡೆ ಆನೆಗಳು ತೆರಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.