Shiruru Landslide Tragedy: ಟ್ಯಾಂಕರ್ ಎಂಜಿನ್, ಸ್ಕೂಟಿ ಪತ್ತೆ
Team Udayavani, Sep 23, 2024, 12:12 AM IST
ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಗಂಗಾವಳಿ ನದಿಯಲ್ಲಿ ಹುಗಿದು ಹೋಗಿದ್ದ ಇನ್ನಷ್ಟು ಅವಶೇಷಗಳು 3ನೇ ಹಂತದ ಕಾರ್ಯಾಚರಣೆಯಲ್ಲಿ ಪತ್ತೆಯಾಗುತ್ತಿದ್ದು, ರವಿವಾರ ನದಿ ಆಳದಲ್ಲಿ ಟ್ಯಾಂಕರ್ನ ಎಂಜಿನ್ ಮತ್ತು ಸ್ಕೂಟಿಯೊಂದು ದೊರೆತಿದೆ.
ಶನಿವಾರ ಟ್ಯಾಂಕರ್ನ ಎರಡು ಚಕ್ರಗಳು ಪತ್ತೆಯಾಗಿದ್ದವು. ರವಿವಾರ ಮುಂಜಾನೆ ಗೋವಾದಿಂದ ಬಂದ ಡ್ರೆಜ್ಜಿಂಗ್ ಮಷಿನ್ ಜತೆ ಮುಳುಗು ತಜ್ಞ ಈಶ್ವರ ಮಲ್ಪೆ ಕೂಡ ಕಾರ್ಯಾಚರಣೆ ನಡೆಸಿದರು.
ಈ ವೇಳೆ ಈಶ್ವರ ಅವರು ಸ್ಕೂಟಿ ಇರುವುದನ್ನು ಪತ್ತೆ ಮಾಡಿದರೆ, ಡ್ರೆಜ್ಜಿಂಗ್ ಮಷಿನ್ಗೆ ಟ್ಯಾಂಕರ್ ಎಂಜಿನ್ ದೊರೆತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.