Mysuru Dasara: ಪಟ್ಟದ ಆನೆಯಾಗಿ ಕಂಜನ್, ನಿಶಾನೆ ಆನೆಯಾಗಿ ಭೀಮ ಆಯ್ಕೆ
Team Udayavani, Sep 23, 2024, 6:35 AM IST
ಮೈಸೂರು: ದಸರೆಯ ಅಂಗವಾಗಿ ಅರಮನೆಯಲ್ಲಿ ರಾಜವಂಶಸ್ಥರಿಂದ ನಡೆಯುವ ಖಾಸಗಿ ದರ್ಬಾರ್ ಸೇರಿ ವಿವಿಧ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್ ಹಾಗೂ ನಿಶಾನೆ ಆನೆಯಾಗಿ ಭೀಮ ಆಯ್ಕೆಯಾಗಿವೆ. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ರವಿವಾರ ಪಟ್ಟದ ಆನೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಸಿದರು.
ರಾಜವಂಶಸ್ಥರ ಕೋರಿಕೆ ಮೇರೆಗೆ ದಸರಾ ಗಜಪಡೆಯ ಗಂಡಾನೆಗಳಾದ ಭೀಮ, ಕಂಜನ್, ಸುಗ್ರೀವ, ಗೋಪಿ, ಏಕಲವ್ಯ ಹಾಗೂ ಹೆಣ್ಣಾನೆಗಳಾದ ಲಕ್ಷ್ಮೀ ಮತ್ತು ಹಿರಣ್ಯಾ ಆನೆಗಳನ್ನು ಅರಮನೆಯ ಕನ್ನಡಿ ತೊಟ್ಟಿ ಬಳಿಗೆ ಕರೆದೊಯ್ಯಲಾಗಿತ್ತು.
ಪ್ರಮೋದಾದೇವಿ ಒಡೆಯರ್ ಕಂಜನ್ ಆನೆಯನ್ನು ಪಟ್ಟದ ಆನೆಯಾಗಿಯೂ, ಭೀಮ ಆನೆಯನ್ನು ಪಟ್ಟದ ನಿಶಾನೆ ಆನೆಯಾಗಿಯೂ ಆಯ್ಕೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…
Radhika Kumaraswamy: ಭೈರಾದೇವಿ ಗೆದ್ದರಷ್ಟೇ ನಟನೆ ಮುಂದುವರಿಸುವೆ!: ರಾಧಿಕಾ
Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ
Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್ ಚಿರಂಜೀವಿ ಹೆಸರು
Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.