Bengaluru: ಡಿಜೆ ವಿಚಾರ; ಎಸಿಪಿ ಚಂದನ್‌, ಮುತಾಲಿಕ್‌ ವಾಗ್ವಾದ


Team Udayavani, Sep 23, 2024, 11:47 AM IST

Bengaluru: ಡಿಜೆ ವಿಚಾರ; ಎಸಿಪಿ ಚಂದನ್‌, ಮುತಾಲಿಕ್‌ ವಾಗ್ವಾದ

ಬೆಂಗಳೂರು: ಡಿಜೆ ಬಳಕೆ ವಿಚಾರಕ್ಕೆ ಹಿಂದೂ ಮುಖಂಡ ಪ್ರಮೋದ್‌ ಮುತಾಲಿಕ್‌ ಮತ್ತು ವಿಜಯನಗರ ಎಸಿಪಿ ಚಂದನ್‌ ಕುಮಾರ್‌ ನಡುವೆ ವಾಗ್ವಾದ ನಡೆದಿರುವ ಘಟನೆ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿ ನಡೆದಿದೆ.

ಭಾನುವಾರ ಸಂಜೆ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿ ಗಣೇಶ ವಿಸರ್ಜನೆ ಇತ್ತು. ಆಗ ಹಿಂದೂ ಮುಖಂಡ ಪ್ರಮೋದ್‌ ಮುತಾಲಿಕ್‌ ಕೂಡ ಬಂದಿದ್ದರು. ಈ ವೇಳೆ ಡಿಜೆ ಬಳಸಲಾಗಿದ್ದು, ಅದನ್ನು ಪೊಲೀಸರು ಪ್ರಶ್ನಿಸಿ, ಕಮಿಷನರ್‌ ಆದೇಶದ ಪ್ರಕಾರ ಡಿಜೆಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ. ಅದರಿಂದ ಕೋಪಗೊಂಡ ಮುತಾಲಿಕ್‌ ಹಾಗೂ ಇತರೆ ಯುವಕರು ಪೊಲೀಸರ ಜತೆ ವಾಗ್ವಾದ ನಡೆಸಿದ್ದಾರೆ.

ಈ ವೇಳೆ ಸ್ಥಳದಲ್ಲಿದ್ದ ಎಸಿಪಿ ಚಂದನ್‌ ಕುಮಾರ್‌, ಡಿಜೆಗೆ ಅವಕಾಶ ಇಲ್ಲ ಎಂದು ಸೂಚಿಸಿ, ಡಿಜೆ ಜಪ್ತಿ ಮಾಡಿದ್ದಾರೆ. ಇದೇ ವಿಚಾರಕ್ಕೆ ಎಸಿಪಿ ಚಂದನ್‌ ಕುಮಾರ್‌ ಮತ್ತು ಪ್ರಮೋದ್‌ ಮುತಾಲಿಕ್‌ ನಡುವೆ ವಾಗ್ವಾದ ನಡೆದಿದೆ. ಮುಸ್ಲಿಂರ ಆಜಾನ್‌ ಜೋರಾಗಿ ಕೂಗಲು ಬಿಡುತ್ತಿರಾ ಎಂದು ಪ್ರಮೋದ್‌ ಮುತಾಲಿಕ್‌ ಪ್ರಶ್ನಿಸಿದ್ದಾರೆ.

ಅದಕ್ಕೆ ಉತ್ತರಿಸಿರುವ ಎಸಿಪಿ, ಈ ಬಗ್ಗೆ ದೂರು ನೀಡಿದರೆ, ಕ್ರಮಕೈಗೊಳ್ಳುತ್ತೇವೆ ಎಂದು ಸೂಚಿಸಿದ್ದಾರೆ. ಬಳಿಕ ಪ್ರಮೋದ್‌ ಮುತಾಲಿಕ್‌ಗೆ ಮನವೊಲಿಸಿ ಡಿಜೆ ಹೊರತು ಪಡಿಸಿ ಗಣೇಶ ವಿಸರ್ಜನೆ ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇನ್ನು ಎರಡು ದಿನಗಳ ಹಿಂದೆ ಕೆ.ಪಿ.ಅಗ್ರಹಾರದಲ್ಲೂ ಗಣೇಶ ವಿಸರ್ಜನೆ ವೇಳೆ ಕೆ.ಪಿ.ಅಗ್ರಹಾರ ಠಾಣೆಯ ಕ್ರೈಂ ಕಾನ್‌ಸ್ಟೆàಬಲ್‌, ಯುವಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿ ಬಂದಿತ್ತು. ಡಿಜೆ ಬಳಕೆ ವಿಚಾರಕ್ಕೆ ಕಾನ್‌ಸ್ಟೇಬಲ್‌ ಮತ್ತು ಯುವಕರ ನಡುವೆ ವಾಗ್ವಾದ ನಡೆದಿದೆ. ಬಳಿಕ ಹಿರಿಯ ಅಧಿಕಾರಿಗಳು ಮಧ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದ್ದಾರೆ.

ಟಾಪ್ ನ್ಯೂಸ್

Which team can reach the Test Championship final? Here’s the calculation

WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

Hubli: President of Ramakrishna Ashram Swami Raghuveerananda Maharaj is no more

Hubli: ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Terrace garden: ಗೃಹಿಣಿಯ ಮಾನಸಿಕ ಖಿನ್ನತೆಗೆ ಔಷಧಿಯಾದ ತಾರಸಿ ಕೈತೋಟ

5

Tragic: ರೀಲ್ಸ್ ಮಾಡಲು ಕೆರೆಗೆ ಇಳಿದ ಯುವಕ ಸಾವು

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ಕಳವು

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ

BBMP: ಮೈದಾನದ ಗೇಟ್‌ಗೆ ಬಾಲಕ ಬಲಿ

BBMP: ಮೈದಾನದ ಗೇಟ್‌ಗೆ ಬಾಲಕ ಬಲಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Which team can reach the Test Championship final? Here’s the calculation

WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Devara: ನಿರೀಕ್ಷೆಗೂ ಮೀರಿದ ಜನ; ಕೊನೆ ಕ್ಷಣದಲ್ಲಿ ʼದೇವರʼ ಪ್ರೀ ರಿಲೀಸ್‌ ಇವೆಂಟ್‌ ರದ್ದು

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.