![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Sep 23, 2024, 1:47 PM IST
ಚಿಕ್ಕಮಗಳೂರು : ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆ ಕೂಡ ಬರಬೇಕು ಎಂದು ಆದೇಶ ನೀಡಿದ ಇಲಾಖೆಯ ನಿರ್ಧಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಬಿಜೆಪಿ ಕಿಡಿ ಕಾರಿದೆ.
ಮೂಡಿಗೆರೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇಮಕಾತಿ ಆದೇಶ ಹೊರಡಿಸಿದ್ದು ಈ ಆದೇಶದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಿಜೆಪಿ ಕಿಡಿ ಕಾರಿದ್ದು ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಅಲ್ಪಸಂಖ್ಯಾತರನ್ನೇ ನೇಮಕ ಮಾಡಲು ಉರ್ದು ಭಾಷೆಗೆ ಆದ್ಯತೆಯ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಇಲಾಖೆ ಕನ್ನಡ ಭಾಷೆಗೆ ಅನ್ಯಾಯ ಎಸಗಿದೆ ಕೂಡಲೇ ಸಂಬಂಧ ಪಟ್ಟ ಇಲಾಖೆ ಈ ಆದೇಶವನ್ನು ಹಿಂದೆ ಪಡೆಯಬೇಕು ಇಲ್ಲದಿದ್ದಲ್ಲಿ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದೆ.
ಇದನ್ನೂ ಓದಿ: Mudhol: ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು,
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.