WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ


Team Udayavani, Sep 23, 2024, 3:37 PM IST

Which team can reach the Test Championship final? Here’s the calculation

ಮುಂಬೈ: ಒಂದು ದಿನದ ಅಂತರದಲ್ಲಿ ಎರಡು ಟೆಸ್ಟ್‌ ಪಂದ್ಯಗಳ ಫಲಿತಾಂಶ ಬಂದಿದೆ. ಬಾಂಗ್ಲಾದೇಶ ವಿರುದ್ದದ ಪಂದ್ಯದಲ್ಲಿ ಭಾರತ ಗೆದ್ದರೆ, ಸೋಮವಾರ (ಸೆ.23) ನ್ಯೂಜಿಲ್ಯಾಂಡ್‌ ವಿರುದ್ದ ಶ್ರೀಲಂಕಾ ಗೆಲುವು ಸಾಧಿಸಿದೆ. ಹೀಗಾಗಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ (Test Championship final) ಅಂಕಪಟ್ಟಿಯಲ್ಲಿ ಬದಲಾವಣೆಯಾಗಿದೆ.

ಸದ್ಯ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿಯಲ್ಲಿ ಭಾರತ ತಂಡವು ಮೊದಲ ಸ್ಥಾನದಲ್ಲಿದೆ. ಆಡಿರುವ 10 ಪಂದ್ಯಗಳನ್ನು ಏಳನ್ನು ಗೆದ್ದಿರುವ ರೋಹಿತ್‌ ಪಡೆ 71.67 ಶೇಕಡಾವಾರು ಅಂಕ ಹೊಂದಿದೆ. ಕಿವೀಸ್‌ ವಿರುದ್ದ ಗೆದ್ದ ಶ್ರೀಲಂಕಾ ಇದೀಗ ಮೂರನೇ ಸ್ಥಾನಕ್ಕೆ ಜಿಗಿದಿದೆ. ಹಾಲಿ ಚಾಂಪಿಯನ್‌ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ.

ಡಬ್ಲ್ಯೂಟಿಸಿ ಫೈನಲ್ ತಲುಪುವ ಅವಕಾಶವನ್ನು ಹೆಚ್ಚಿಸಲು, ಭಾರತವು ತನ್ನ ಉಳಿದ 9 ಪಂದ್ಯಗಳಲ್ಲಿ ಕನಿಷ್ಠ ಆರನ್ನು ಗೆಲ್ಲಬೇಕು. ಹೀಗಾಗಿ ಮುಂದಿನ ನ್ಯೂಜಿಲ್ಯಾಂಡ್‌ ಮತ್ತು ಆಸ್ಟ್ರೇಲಿಯಾ ವಿರುದ್ದದ ಸರಣಿ ಅತ್ಯಂತ ಪ್ರಮುಖವಾಗಲಿದೆ.

ಸದ್ಯದ ಡಬ್ಲ್ಯೂಟಿಸಿಯ ಅಂಕಪಟ್ಟಿಯ ಫಾರ್ಮ್ಯಾಟ್‌ ನಲ್ಲಿ ಗೆಲುವಿಗೆ ಅಂತ್ಯತ ಹೆಚ್ಚಿನ ಮಹತ್ವವಿದೆ. ಪಂದ್ಯಗಳನ್ನು ಗೆಲ್ಲುವುದು ಅಂಕಗಳನ್ನು ಹೆಚ್ಚಿಸುವುದು ಮಾತ್ರವಲ್ಲದೆ ಅಂಕಪಟ್ಟಿಯಲ್ಲಿ ಅವರ ಶೇಕಡಾವಾರು ಪ್ರಮಾಣವನ್ನು ಸುಧಾರಿಸುತ್ತದೆ.

ಭಾರತವು ಉಳಿದ ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದು ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡರೂ ಫೈನಲ್‌ ಗೆ ಅರ್ಹತೆ ಪಡೆಯುವ ಅವಕಾಶ ಹೊಂದಿದೆ.

ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಕೂಡಾ ಮತ್ತೊಂದು ಫೈನಲ್‌ ಮೇಲೆ ಕಣ್ಣಿಟ್ಟಿದೆ. ಉಳಿದಿರುವ ಐದು ಪಂದ್ಯಗಳಲ್ಲಿ (ಭಾರತದ ವಿರುದ್ದವೇ) ನಾಲ್ಕು ಪಂದ್ಯಗಳಲ್ಲಿ ಗೆಲ್ಲಬೇಕಿದೆ. ಅಥವಾ ಮೂರು ಗೆದ್ದು ಒಂದು ಪಂದ್ಯ ಡ್ರಾ ಆದರೂ ಆಸೀಸ್‌ ಗೆ ಅವಕಾಶವಿದೆ.

ಮತ್ತೊಂದೆಡೆ ಲಂಕಾ ವಿರುದ್ದ ಸೋಲನುಭವಿಸಿದ ನ್ಯೂಜಿಲ್ಯಾಂಡ್‌ ಉಳಿದಿರುವ ಏಳು ಪಂದ್ಯಗಳಲ್ಲಿ ಆರನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಅದರಲ್ಲಿ ಮೂರು ಪಂದ್ಯಗಳನ್ನು ಅದು ಭಾರತದ ವಿರುದ್ದ ಆಡಲಿದೆ.

ಟಾಪ್ ನ್ಯೂಸ್

Kannan

ಪ್ರಸ್ತುತ ರಾಜಕೀಯ ನಾಯಕರಿಗೆ ಸಮಾಜ ಕಟ್ಟುವ ಕೈಂಕರ್ಯ ಮರೆತಿದೆ: ಹಿರೇಮಗಳೂರು ಕಣ್ಣನ್ 

1-dssadas

Badlapur ಪೊಲೀಸ್ ರಿವಾಲ್ವರ್ ಕಸಿದು ಗುಂಡು ಹಾರಿಸಿದ ರೇ*ಪ್ ಆರೋಪಿ!!

siddanna-2

MUDA ಹಗರಣ: ಸಿಎಂ ಸಿದ್ದರಾಮಯ್ಯ ಭವಿಷ್ಯ ಹೈಕೋರ್ಟ್ ನಲ್ಲಿ ನಾಳೆ ನಿರ್ಧಾರ

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

RabkaviRabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ

Rabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ

Childhood traumas and their long-term effects on mental health

Health; ಬಾಲ್ಯದ ಆಘಾತಗಳು ಮತ್ತು ಮಾನಸಿಕ ಆರೋಗ್ಯದ ಮೇಲೆ ಅವುಗಳ ದೀರ್ಘಕಾಲೀನ ಪರಿಣಾಮಗಳು

Kottigehara

Kottigehara: ಮೇಗೂರು ಚಹಾ ತೋಟಕ್ಕೆ ಕಾಡಾನೆ ದಾಳಿ; ಬಾಳೆ, ಕಾಫಿ ಗಿಡಗಳು ಧ್ವಂಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ms

CSK; ಉಳಿಕೆ ಆಟಗಾರರ ಪಟ್ಟಿಯಲ್ಲಿ ಧೋನಿ ಹೆಸರು?

1-tII

Team India’s Test Record; ಸೋಲನ್ನು ಮೀರಿಸಿದ ಗೆಲುವು

badminton

Badminton; ಅನ್ಮೋಲ್‌ ಖರಬ್‌ಗೆ ಬ್ಯಾಡ್ಮಿಂಟನ್‌ ಪ್ರಶಸ್ತಿ

1-dtt

Duleep Trophy:ಇಂಡಿಯಾ ಎ ಚಾಂಪಿಯನ್‌

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kannan

ಪ್ರಸ್ತುತ ರಾಜಕೀಯ ನಾಯಕರಿಗೆ ಸಮಾಜ ಕಟ್ಟುವ ಕೈಂಕರ್ಯ ಮರೆತಿದೆ: ಹಿರೇಮಗಳೂರು ಕಣ್ಣನ್ 

1-dssadas

Badlapur ಪೊಲೀಸ್ ರಿವಾಲ್ವರ್ ಕಸಿದು ಗುಂಡು ಹಾರಿಸಿದ ರೇ*ಪ್ ಆರೋಪಿ!!

Kundapura: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

Kundapura: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

siddanna-2

MUDA ಹಗರಣ: ಸಿಎಂ ಸಿದ್ದರಾಮಯ್ಯ ಭವಿಷ್ಯ ಹೈಕೋರ್ಟ್ ನಲ್ಲಿ ನಾಳೆ ನಿರ್ಧಾರ

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.