Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?
ಪ್ರತಿಯೊಂದಕ್ಕೂ ರಾಜಕೀಯ ಮಾಡುವುದು ಯಾವ ಕಾರಣಕ್ಕೆ!?
Team Udayavani, Sep 23, 2024, 4:21 PM IST
ತೀರ್ಥಹಳ್ಳಿ : ಕಾರ್ಮಿಕ ಇಲಾಖೆಯಿಂದ ಬಂದಂತಹ ಕಿಟ್ ಕಾರ್ಮಿಕ ಇಲಾಖೆ ಕಚೇರಿಯಲ್ಲೇ ಮೂಲೆಗೆ ಸೇರಿದೆ. ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡುವುದನ್ನು ಬಿಟ್ಟು ಪ್ರತಿಯೊಂದರಲ್ಲೂ ರಾಜಕಾರಣವನ್ನು ತೀರ್ಥಹಳ್ಳಿಯಲ್ಲಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಡತನದಿಂದ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುವ ಬಡ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಕ್ಕೆ ಸ್ಥಳೀಯ ರಾಜಕೀಯ ಪಕ್ಷದವರು ತಮ್ಮ ರಾಜಕಾರಣಕ್ಕಾಗಿ ಕಿಟ್ ವಿತರಣೆ ಮಾಡಲು ಬಿಡುತ್ತಿಲ್ವಾ? ಅಥವಾ ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಕೊಡುವುದು ಬಿಟ್ಟು ಬೇರೆ ಇಷ್ಟ ಬಂದವರಿಗೆ ನೀಡುತ್ತಿದ್ದಾರಾ? ಹಣ ನೀಡಿದ ಕೆಲವರಿಗೆ ಕಿಟ್ ಕೊಡುತ್ತಾರೆ ಎಂಬ ಮಾತು ಸಹ ಕೆಲವು ಕಾರ್ಮಿಕರಿಂದ ಬಂದಿದೆ.
ಒಟ್ಟಿನಲ್ಲಿ ನಿಜವಾದ ಕಾರ್ಮಿಕ ಫಲಾನುಭವಿಗಳು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ದಿನ ನಿತ್ಯ ಕಾರ್ಮಿಕ ಇಲಾಖೆ ಕಚೇರಿಗೆ ಬಂದು ತಮ್ಮ ಮರು ನೋಂದಣಿಯಾದ ಕಾರ್ಡ್ ತೋರಿಸಿದರು ದೇವರು ಕೊಟ್ಟರು ಪೂಜಾರಿ ಕೊಡುವುದಿಲ್ಲ ಎಂಬಂತೆ ಯಾವುದೇ ಕಿಟ್ ವಿತರಿಸದೆ ಸರ್ಕಾರದ ಸೌಲಭ್ಯವನ್ನು ಮೂಲೆ ಗುಂಪು ಮಾಡಿ ಕಾರ್ಮಿಕರನ್ನು ಸತಾಯಿಸುತ್ತಿದ್ದಾರೆ ಎಂದು ನೊಂದ ಕಾರ್ಮಿಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ
Shimoga; ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಬಗ್ಗೆ ಶೀಘ್ರ ತೀರ್ಮಾನ: ಕೆ.ಎಸ್.ಈಶ್ವರಪ್ಪ
Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ
Shivamogga: ಪ್ರಚೋದನಾಕಾರಿ ಪೋಸ್ಟ್: ಯುವಕನ ವಿರುದ್ಧ ಪ್ರಕರಣ ದಾಖಲು
Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Virajpete: ಮನೆಯಂಗಳದಲ್ಲಿ ಕಾಡಾನೆ; ಗ್ರಾಮಸ್ಥರಲ್ಲಿ ಆತಂಕ
Embarrassing; ಹಣ ನೀಡದೆ ಮದ್ಯದ ಬಾಟಲಿ ಸಮೇತ ಪರಾರಿಯಾಗಿ ಬಂಧನಕ್ಕೊಳಗಾದ ಪೊಲೀಸ್!
Rain: ದ.ಕ.ಜಿಲ್ಲೆಯ ಹಲವೆಡೆ ಮಳೆ; ಸೆ.24ಕ್ಕೆ ಕರಾವಳಿಗೆ ರೆಡ್ ಅಲರ್ಟ್
Secularism ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ
Udupi-D.K; ಪ್ರತ್ಯೇಕ ಪ್ರಕರಣ: ನಾಲ್ವರು ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.