BCCIಯಿಂದ ಕಲಿಯಿರಿ: ಪಿಸಿಬಿಗೆ ಅಕ್ಮಲ್‌ ಸಲಹೆ !


Team Udayavani, Sep 24, 2024, 6:30 AM IST

1-kllll

ಲಾಹೋರ್‌: ಕ್ರಿಕೆಟನ್ನು ವೃತ್ತಿಪರತೆಯೊಂದಿಗೆ ಹೇಗೆ ಮುನ್ನಡೆಸಿಕೊಂಡು ಹೋಗಬೇಕು ಎಂಬುದನ್ನು ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ ಬಿಸಿಸಿಯನ್ನು ನೋಡಿ ಕಲಿಯಬೇಕು ಎಂದಿದ್ದಾರೆ, ಪಾಕ್‌ ಮಾಜಿ ವಿಕೆಟ್‌ ಕೀಪರ್‌ ಕಮ್ರಾನ್‌ ಅಕ್ಮಲ್‌.

“ಬಿಸಿಸಿಐನ ವೃತ್ತಿಪರತೆ, ಅವರ ಆಯ್ಕೆ ಮಂಡಳಿ, ನಾಯಕ ಮತ್ತು ತರಬೇತುದಾರರು… ಇವರೆಲ್ಲ ಸೇರಿಕೊಂಡು ತಂಡವನ್ನು ನಂಬರ್‌ ವನ್‌ ಪಟ್ಟಕ್ಕೆ ಏರಿಸಿದ್ದಾರೆ. ನಾವೂ ಇದೇ ಎತ್ತರ ತಲುಪಬೇಕಾದರೆ ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ ಬಿಸಿಸಿಐನ್ನು ಮಾದರಿಯಾಗಿರಿಸಿಕೊಂಡು ಕೆಲಸ ಮಾಡಬೇಕಿದೆ’ ಎಂದು ಕಮ್ರಾನ್‌ ಅಕ್ಮಲ್‌ ತಮ್ಮ ಯೂ ಟ್ಯೂಬ್‌ ಚಾನೆಲ್‌ನಲ್ಲಿ ಹೇಳಿದರು.

ಇದೇ ವೇಳೆ, “ನಿಮ್ಮ ಅಹಂಕಾರದಿಂದಲೇ ಪಾಕಿಸ್ಥಾನ ಕ್ರಿಕೆಟ್‌ ಸಂಕಟಕ್ಕೆ ಸಿಲುಕಿದೆ’ ಎಂದು ಪಿಸಿಬಿಯನ್ನು ನೇರವಾಗಿ ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rehane (2)

Irani Trophy: ರಹಾನೆ ಮುಂಬಯಿ ನಾಯಕ

P-V-sindhu

Badminton ತಾರೆ ಪಿ.ವಿ.ಸಿಂಧುಗೆ ಅನೂಪ್‌ ನೂತನ ಕೋಚ್‌

1-chesss

India; ಒಂದು ದೇಶ, ಎರಡು ಚಿನ್ನ: ಚೆಸ್‌ ವೀರರಿಗೆ ಅಭಿನಂದನೆ

1-rfff

Under-19 ಕ್ರಿಕೆಟ್‌ ಸರಣಿ ಗೆದ್ದ ಭಾರತ

1-kkl

Tennis ಲೇವರ್‌ ಕಪ್‌: ಟೀಮ್‌ ಯೂರೋಪ್‌ ಚಾಂಪಿಯನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.