Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು


Team Udayavani, Sep 24, 2024, 12:06 AM IST

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

ಕಾಸರಗೋಡು: ಅಪರೂಪದ ಹಾಗೂ ಮಾರಣಾಂತಿಕ ರೋಗವಾಗಿರುವ ಮಿದುಳನ್ನು ತಿನ್ನುವ ಅಮೀಮಾ ಜ್ವರಕ್ಕೆ ಕೇರಳದಲ್ಲಿ ಎರಡು ತಿಂಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಈಚೆಗೆ ಅಮೀಬಿಕ್‌ ಮೆನಿಂಗೊಎನ್ಸೆ ಪಾಲಿಟಿಸ್‌ ಎಂದು ಕರೆಯುವ ಈ ರೋಗ ಬಾಧಿಸಿ ಚಟ್ಟಂಚಾಲ್‌ ಉಕ್ರಂಪಾಡಿ ನಿವಾಸಿ ಮಣಿಕಂಠನ್‌(38) ಸಾವಿಗೀಡಾದರು. ಅವರು ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ಮುಂಬಯಿಯ ಅಂಗಡಿಯಲ್ಲಿ ಸಹೋದರ ಶಶಿ ಜತೆಗೆ ಕೆಲಸ ನಿರ್ವಹಿಸುತ್ತಿದ್ದರು. ಅಸೌಖ್ಯ ಕಾರಣದಿಂದ ಇತ್ತೀಚೆಗೆ ಊರಿಗೆ ಬಂದಿದ್ದರು.

ಕಲ್ಲಿಕೋಟೆ ತಿಕ್ಕೋಡಿಯ 14 ವರ್ಷದ ಬಾಲಕನಿಗೆ ಜುಲೈ 5ರಂದು ಸೋಂಕು ತಗಲಿದ್ದು, ಆಸ್ಪತ್ರೆಯಲ್ಲಿ ಚೇತರಿಸುತ್ತಿದ್ದಾನೆ. ಕಲ್ಲಿಕೋಟೆ ಜಿಲ್ಲೆಯ ಫಾರೂಕ್‌ನ ಇ.ಪಿ.ಮೃದುಲ್‌(12), ಕಣ್ಣೂರಿನ ವಿ.ದಕ್ಷಿಣಾ (13) ಮತ್ತು ಪಲಪ್ಪುರಂನ ಮುನ್ನಿಯೂರಿನ ಫದ್ವಾ(5) ಸಾವಿಗೀಡಾಗಿದ್ದಾರೆ.

ಇದು ಬೆಚ್ಚಗಿನ ಸಿಹಿನೀರಿನ ಸರೋವರಗಳು, ಕೊಳಗಳು ಮತ್ತು ನದಿಗಳಲ್ಲಿ ಬೆಳೆಯುವ ಅಮೀಬಾ. ಸರಿಯಾಗಿ ನಿರ್ವಹಿಸದ ಈಜು ಕೊಳಗಳಲ್ಲೂ ಇದು ಬದುಕಬಲ್ಲುದು.

ಲಕ್ಷಣಗಳು: ತಲೆ ನೋವು, ಜ್ವರ, ವಾಕರಿಕೆ ಮತ್ತು ವಾಂತಿ ಪ್ರಾಥಮಿಕ ಲಕ್ಷಣಗಳಾಗಿವೆ. ರೋಗ ತಗಲಿ ಐದು ದಿನಗಳ ಬಳಿಕ ಕೋಮಾ ಸ್ಥಿತಿಗೆ ಕೊಂಡೊಯ್ಯುತ್ತದೆ. ಒಂದರಿಂದ 18 ದಿನಗಳಲ್ಲಿ ಸಾವು ಸಂಭವಿಸುತ್ತದೆ.

ಚಿಕಿತ್ಸೆ: ಸೆರೆಬೊಸ್ಟೈನಲ್‌ ದ್ರವದ ಪಿಸಿಆರ್‌ ಪರೀಕ್ಷೆಗಳ ಮೂಲಕ ಸೋಂಕನ್ನು ಪತ್ತೆಹಚ್ಚಬಹುದು. ಈ ರೋಗಕ್ಕೆ ಯಾವುದೇ ಪ್ರಮಾಣಿತ ಚಿಕಿತ್ಸಾ ವಿಧಾನವಿಲ್ಲ. ವೈದ್ಯರು ಸಿಡಿಸಿಯ ಮಾರ್ಗಸೂಚಿಗಳನ್ನು ಅನುಸರಿಸುತ್ತಾರೆ.

ಟಾಪ್ ನ್ಯೂಸ್

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Eshawar-Khandre

Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್‌ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ

Accident-Logo

Mysuru: ಕಾರು ಢಿಕ್ಕಿ: ಬೈಕಿನಲ್ಲಿದ್ದ ಮಗು ಸ್ಥಳದಲ್ಲೇ ಸಾವು; ಹೆತ್ತವರಿಗೆ ಗಂಭೀರ ಗಾಯ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Virajpete: ಮನೆಯಂಗಳದಲ್ಲಿ ಕಾಡಾನೆ; ಗ್ರಾಮಸ್ಥರಲ್ಲಿ ಆತಂಕ

1

Kasaragod: ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಮಗುವಿನ ಸಾವು

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kudali

Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

1-eqweewe

Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.