Beautiful Railway line: ದೇಶದ ಅತ್ಯಂತ ಸುಂದರ ರೈಲು ಮಾರ್ಗಗಳಲ್ಲಿ ದೂಧ್ಸಾಗರ್
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ರಿಂದ 6 ರೈಲು ಮಾರ್ಗಗಳ ಪಟ್ಟಿ
Team Udayavani, Sep 24, 2024, 12:54 AM IST
ಹೊಸದಿಲ್ಲಿ: ದೇಶದ ಅತ್ಯಂತ ಸುಂದರ ರೈಲು ಮಾರ್ಗಗಳನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಪಟ್ಟಿ ಮಾಡಿದ್ದು, ಅದರಲ್ಲಿ ಕರ್ನಾಟಕದ ದೂಧ್ಸಾಗರ್ ಕೂಡ ಒಂದು ಎಂಬುದು ವಿಶೇಷ.
ಕರ್ನಾಟಕ ಹಾಗೂ ಗೋವಾ ರಾಜ್ಯಗಳ ಗಡಿಯಲ್ಲಿರುವ ದೂಧ್ಸಾಗರ ಜಲಪಾತ ಈ ಎರಡೂ ರಾಜ್ಯಗಳ ಸಂಪರ್ಕ ಕೊಂಡಿಯಾಗಿದೆ. ದೂಧ್ಸಾಗರ ಜಲಪಾತದ ಎದುರು ರೈಲು ಹಾದು ಹೋಗುವಾಗ ಮನಮೋಹಕ ದೃಶ್ಯ ಪ್ರಯಾಣಿಕರ ಕಣ್ಮನ ಸೆಳೆಯುತ್ತದೆ. ಈ ರೈಲು ಮಾರ್ಗ ಸೇರಿದಂತೆ ರೈಲ್ವೇ ಸಚಿವರು 6 ರೈಲು ಮಾರ್ಗಗಳನ್ನು ಪಟ್ಟಿ ಮಾಡಿದ್ದಾರೆ.
ಇದರಲ್ಲಿ ಗುಜರಾತ್ನ ಕಛ್ ಜಿಲ್ಲೆಯ ರಣ್ ಜವುಗು ಪ್ರದೇಶದಲ್ಲಿ ಹಾದು ಹೋಗುವ ನಮೋ ಭಾರತ್ ರ್ಯಾಪಿಡ್ ರೈಲು, ನೀಲಗಿರಿ ಪರ್ವತದಲ್ಲಿ ಹಾದುಹೋಗುವ ರೈಲುಗಳು, ಜಮ್ಮು-ಕಾಶ್ಮೀರದ ಬನಿಹಾಲ್ ಹಾಗೂ ಬಡ್ಗಾಮ್ ನಡುವಿನ ರೈಲು ಮಾರ್ಗ, ಕೇರಳ ಕರಾವಳಿಯಲ್ಲಿರುವ ಕಪ್ಪಿಲ್ ರೈಲು ಮಾರ್ಗ, ಹಿಮಾಲಯ ತಪ್ಪಲಿನ ಶಿಮ್ಲಾದಿಂದ ಕಲ್ಕಾಗೆ ತೆರಳುವ ಆಟಿಕೆ ರೈಲು ಮಾರ್ಗಗಳೂ ಸೇರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್
High Court: ಕೋರ್ಟ್ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ
Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್ ಸಿಂಹ
Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ
Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ
High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್
High Court: ಕೋರ್ಟ್ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ
Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ
Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.