Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು


Team Udayavani, Sep 24, 2024, 1:08 AM IST

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

ದೇವನಹಳ್ಳಿ : ತಾಲೂಕಿನ ಕೊಯಿರ ಗ್ರಾಮದ ಪೆಟ್ರೋಲ್ ಬಂಕ್‌ ಎದುರು ರಸ್ತೆ ದಾಟುತ್ತಿದ್ದ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.

ಚಿನ್ನಪ್ಪ (75) ಮೃತ ಪಾದಚಾರಿ. ಕೊಯಿರ ಗ್ರಾಮದ ಪೆಟ್ರೋಲ್ ಬಂಕ್‌ ಎದುರು ರಸ್ತೆ ದಾಟುತ್ತಿದ್ದರು.

ಈ ವೇಳೆ ಕೊಯಿರ-ಮಾರಸಂದ್ರ ಮಾರ್ಗವಾಗಿ ದ್ವಿಚಕ್ರ ವಾಹನ ಅತೀ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫ‌ಲಿಸದೆ, ಕೊನೆಯುಸಿರೆಳೆದಿದ್ದಾರೆ. ಅಪಘಾತ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ವಿಶ್ವನಾಥಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

2

Gangolli: ಅರಾಟೆ ಸೇತುವೆ ಬಳಿ ನಿಲ್ಲಿಸಿದ್ದ ಕಾರಿಗೆ ಬಸ್‌ ಡಿಕ್ಕಿ; ಕಾರು ಚಾಲಕ ಮೃತ್ಯು

House arrest: 10 ದಿನ ಹೌಸ್‌ ಅರೆಸ್ಟ್‌ ಮಾಡಿ 30 ಲಕ್ಷ ರೂ. ಸುಲಿಗೆ!

House arrest: 10 ದಿನ ಹೌಸ್‌ ಅರೆಸ್ಟ್‌ ಮಾಡಿ 30 ಲಕ್ಷ ರೂ. ಸುಲಿಗೆ!

Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ

Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

5

City Lights Kannada Movie: ವಿಜಯ್‌ ‘ಸಿಟಿ ಲೈಟ್ಸ್‌’ಗೆ ವಿನಯ್‌ ಹೀರೋ

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.