Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ
Team Udayavani, Sep 24, 2024, 1:24 AM IST
ಬೆಂಗಳೂರು: ನಾಡಹಬ್ಬ ದಸರಾಕ್ಕೆ ಅರಮನೆ ಆವರಣಕ್ಕೆ ಆಗಮಿಸಿದ ಆನೆಗಳೊಂದಿಗೆ ಸಾರ್ವಜನಿಕರಿಗೆ ಸೆಲ್ಫಿ ಕ್ಲಿಕ್ಕಿಸಿ ಕೊಳ್ಳಲು ಮತ್ತು ರೀಲ್ಸ್ ಮಾಡಲು ಅವಕಾಶ ಕಲ್ಪಿಸಿದ ಅಧಿಕಾರಿಗಳು ಮತ್ತು ಸಿಬಂದಿಗೆ ಬಿಸಿ ಮುಟ್ಟಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಈ ರೀತಿಯ ನಿರ್ಲಕ್ಷ್ಯ ಧೋರಣೆ ಸರಿ ಅಲ್ಲ. ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.
ಮೈಸೂರು ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಆನೆಗಳೊಂದಿಗೆ ಫೋಟೋ ಶೂಟ್ ಮತ್ತು ರೀಲ್ಸ್ಗೆ ಅವಕಾಶ ಮಾಡಿಕೊಟ್ಟಿರುವುದರಿಂದ ಆನೆಗಳು ವಿಚಲಿತಗೊಂಡು ಅನುಚಿತವಾಗಿ ವರ್ತಿಸುತ್ತಿವೆ. ಈಚೆಗೆ ಕಂಜನ್ ಮತ್ತು ಧನಂಜಯ ಆನೆಗಳ ನಡುವಿನ ಕಾದಾಟಕ್ಕೂ ಇದೇ ಕಾರಣ ಎನ್ನಲಾಗಿದೆ. ಹಾಗಾಗಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳಿ ಎಂದು ನಿರ್ದೇಶನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್
High Court: ಕೋರ್ಟ್ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ
Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್ ಸಿಂಹ
Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ
Beautiful Railway line: ದೇಶದ ಅತ್ಯಂತ ಸುಂದರ ರೈಲು ಮಾರ್ಗಗಳಲ್ಲಿ ದೂಧ್ಸಾಗರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ
High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್
High Court: ಕೋರ್ಟ್ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ
Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ
Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.