Nirmala Sitharaman ಹೇಳಿಕೆ ವಿವಾದ: ಸಾಮರ್ಥ್ಯ ಇಲ್ಲದ್ದಕ್ಕೆ ಸಾ*ವು


Team Udayavani, Sep 24, 2024, 6:21 AM IST

Nirmala 2 a

ಹೊಸದಿಲ್ಲಿ: “ಒತ್ತಡ ನಿರ್ವಹಣೆಯ ಸಾಮರ್ಥ್ಯ ಇಲ್ಲದ್ದಕ್ಕೆ ಇತ್ತೀಚೆಗೆ ಯುವತಿಯೊಬ್ಬಳು ಮೃತಪಟ್ಟಿದ್ದಾರೆ. ಕಾಲೇಜು, ವಿವಿಗಳು ಒತ್ತಡ ನಿರ್ವಹಣೆಯನ್ನು ಪಠ್ಯಕ್ರಮದಲ್ಲಿ ಅಳವಡಿಸಿ ವಿದ್ಯಾರ್ಥಿ ಗಳನ್ನು ಸಜ್ಜುಗೊಳಿಸಬೇಕು’ ಎಂಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಅರ್ನೆಸ್ಟ್‌ ಆ್ಯಂಡ್‌ ಯಂಗ್‌(ಇವೈ) ಕಂಪೆನಿ ಉದ್ಯೋಗಿಯೊಬ್ಬರು ಇತ್ತೀಚೆಗೆ ಕೆಲಸದ ಒತ್ತಡದಿಂದ ಮೃತಪಟ್ಟಿರುವುದಾಗಿ ಸುದ್ದಿಯಾಗಿತ್ತು. ಆ ಪ್ರಕರಣವನ್ನು ಪರೋಕ್ಷವಾಗಿ ಪ್ರಸ್ತಾವಿಸಿದ್ದ ನಿರ್ಮಲಾ, “ಕೆಲಸದ ಒತ್ತಡ ನಿರ್ವಹಿಸುವ ಆಂತರಿಕ ಶಕ್ತಿಯನ್ನು ಕುಟುಂಬಗಳು, ಶಿಕ್ಷಣ ಸಂಸ್ಥೆಗಳು ಕಲಿಸಬೇಕು. ಅದನ್ನು ದೈವತ್ವದಿಂದ ಮಾತ್ರ ಸಾಧಿಸಬಹುದು’ ಎಂದಿದ್ದಾರೆ.

ಈ ಹೇಳಿಕೆಗೆ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಆಡಳಿತಾರೂಢ ಬಿಜೆಪಿ ಹಾಗೂ ಸಚಿವೆ ನಿರ್ಮಲಾಗೆ ಕೇವಲ ಅದಾನಿ, ಅಂಬಾನಿಯಂತಹ ಉದ್ಯಮಿಗಳ ನೋವಷ್ಟೇ ಕಾಣುತ್ತದೆ. ಕಠಿನ ಶ್ರಮವಹಿಸಿ ದುಡಿಯುತ್ತಿರುವ ಯುವ ಪೀಳಿಗೆಯ ಕಷ್ಟ ಕಾಣಲ್ಲ. ಮೃತ ಯುವತಿಯನ್ನು ಹಾಗೂ ಕುಟುಂಬವನ್ನು ದೂಷಿಸುವುದು ಅತ್ಯಂತ ಕ್ರೂರತನ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯ ದರ್ಶಿ ಕೆ.ಸಿ.ವೇಣುಗೋಪಾಲ್‌ ಟೀಕಿಸಿದ್ದಾರೆ.

ಶಿವಸೇನೆ(ಯುಬಿಟಿ)ಯ ರಾಜ್ಯ ಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ, “ಮೃತ ಯುವತಿ ಅನ್ನಾ ಸೆಬಾಸ್ಟಿಯನ್‌ಗೆ ಒತ್ತಡ ತಡೆಯುವ ಆಂತರಿಕ ಶಕ್ತಿಯಿತ್ತು. ಆದರೆ ಆಕೆಯ ಜೀವ ತೆಗೆದದ್ದು ಅವೈಜ್ಞಾನಿಕ ಹಾಗೂ ವಿಷಕಾರಿ ಕೆಲಸದ ಸಂಸ್ಕೃತಿ. ಇದನ್ನು ಪರಿಹರಿಸುವುದನ್ನು ಬಿಟ್ಟು ಸಂತ್ರಸ್ಥೆಯನ್ನು ಅವಮಾನಿ ಸುತ್ತಿದ್ದೀರಿ. ಸ್ವಲ್ಪ ಸೂಕ್ಷ್ಮಮತಿಗಳಾಗಿ’ ಎಂದಿದ್ದಾರೆ.

ಸಂತ್ರಸ್ತೆಯ ಅವಮಾನಿಸಿಲ್ಲ: ನಿರ್ಮಲಾ
ತಮ್ಮ ಹೇಳಿಕೆ ವಿವಾದ ಸೃಷ್ಟಿಸುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಸಚಿವೆ ನಿರ್ಮಲಾ, “ಚೆನ್ನೈನ ವಿವಿಯೊಂದು ತನ್ನ ವಿದ್ಯಾರ್ಥಿಗಳು ಮತ್ತು ಬೋಧಕರಿಗೆ ಧ್ಯಾನ ಸಭಾಂಗಣ, ಪೂಜಾ ಸ್ಥಳವನ್ನು ಸ್ಥಾಪಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆಂತರಿಕ ಶಕ್ತಿ ಬೆಳೆಸುವುದು ಹೇಗೆ ಅಗತ್ಯ ಎಂಬ ಬಗ್ಗೆ ಮಾತನಾಡಿದ್ದೇನೆಯೇ ಹೊರತು ಸಂತ್ರಸ್ತೆಯನ್ನು ಅವಮಾನಿಸಿಲ್ಲ’ ಎಂದು ಹೇಳಿದ್ದಾರೆ.

 

ಟಾಪ್ ನ್ಯೂಸ್

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ

Chandra

Mini Moon!;ಇದೇ 29ರಿಂದ ಭೂಮಿಗೆ ಬರಲಿದೆ ಹೊಸ ಅತಿಥಿ

nitin-gadkari

4th term ಅಧಿಕಾರ ಗ್ಯಾರಂಟಿ ಇಲ್ಲ, ಆದರೆ…: ಕೇಂದ್ರ ಸಚಿವ ಗಡ್ಕರಿ

Vimana 2

Pune ವಿಮಾನ ನಿಲ್ದಾಣ ಇನ್ನು “ಸಂತ ತುಕಾರಾಮ್‌ ಏರ್‌ಪೋರ್ಟ್‌’

kangana-2

Sonia Gandhi ವಿರುದ್ಧದ ಆರೋಪ ನಿರೂಪಿಸಿ: ಕಂಗನಾಗೆ ‘ಕೈ’ ಸವಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.