Soorinje ಗ್ರಾಮ ಪಂಚಾಯತ್ ಗೆ ತ್ಯಾಜ್ಯ ವಿಲೇವಾರಿ ಘಟಕಕ್ಕೆ

ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

Team Udayavani, Sep 24, 2024, 2:40 PM IST

3

ಸೂರಿಂಜೆ: ಸೂರಿಂಜೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಸಮರ್ಪಕ ವ್ಯವಸ್ಥೆಯಿಲ್ಲದೆ ಪ್ಲಾಸ್ಟಿಕ್‌, ಮಾಂಸ ತುಂಬಿದ ಚೀಲಗಳು, ಬೇಡದ ವಸ್ತುಗಳು ವಿಲೇವಾರಿ ಮಾಡುವುದೇ ಸಮಸ್ಯೆಯಾಗಿ ಪರಿಣಮಿಸಿದೆ.

ಸ್ವತ್ಛತೆ ಹಾಗೂ ನೈರ್ಮಲ್ಯಕ್ಕೆ ಪ್ರತೀ ಪಂಚಾಯತ್‌ಗೂ 20 ಲಕ್ಷ ರೂ. ಅನುದಾನ ಕಾದಿರಿಸಲಾಗಿದೆ. ಸರಕಾರದ ಮಟ್ಟದಲ್ಲಿ ಪೆರ್ಮುದೆ ಪಂಚಾಯತ್‌ಗೆ ಸಮೀಪದಲ್ಲೇ ಸೂರಿಂಜೆ ಗ್ರಾಮದ ಖಾಲಿ ಸ್ಥಳಾವಕಾಶವಿದ್ದು, ಪಂಚಾಯತ್‌ ಹೆಸರಿನಲ್ಲಿ 44 ಜಾಗ ಸೆಂಟ್ಸ್‌ ಗುರುತಿಸಿ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಮುಂದಾಗುತ್ತಿದ್ದಂತೆ ಸ್ಥಳೀಯ ವ್ಯಕ್ತಿಯೋರ್ವರು ನ್ಯಾಯಾಲಯದಲ್ಲಿ ಮೊಕ್ಕದ್ದಮೆ ಹೂಡಿದ್ದರಿಂದ ಘಟಕ ನಿರ್ಮಾಣ ವಿಳಂಬವಾಗಿದೆ. ಪಂಚಾಯತ್‌ ವತಿಯಿಂದಲೂ ಕೇಸು ತೆರವಿಗೆ ಸತತ ಪ್ರಯತ್ನ ನಡೆದಿದ್ದು, ಬೆಳೆಯುತ್ತಿರುವ ಗ್ರಾಮಕ್ಕೆ ತ್ಯಾಜ್ಯ ವಿಲೇವಾರಿ ಘಟಕದ ಅಗತ್ಯ ಹೆಚ್ಚೇ ಇದೆ ಎನ್ನುತ್ತಾರೆ ಪಂಚಾಯತ್‌ ಸದಸ್ಯ ಅಬ್ದುಲ್‌ ರಝಾಕ್‌.

ಸ್ಥಳಾವಕಾಶದ ಕೊರತೆ
ಇಲ್ಲಿ ಮನೆ ಮನೆ ತ್ಯಾಜ್ಯ ಸಂಗ್ರಹಕ್ಕೆ ಗುತ್ತಿಗೆ ನೀಡಲಾಗಿದೆ. ಆದರೆ ವಿಲೇವಾರಿಗೆ ಸ್ಥಳಾವಕಾಶದ ಕೊರತೆಯಿದೆ. ಕಸ ಹಾಕಲು ತೊಟ್ಟಿಯಿದ್ದರೂ ಕೆಲವು ಬಾರಿ ರಸ್ತೆ ಬದಿ ತ್ಯಾಜ್ಯ ಕಂಡು ಬರುತ್ತದೆ. ಸೂರಿಂಜೆ, ಶಿಬರೂರು, ಕಿನ್ನಿಗೋಳಿ ಸಂಪರ್ಕ ರಸ್ತೆಯ ನಂದಿನಿ ಸೇತುವೆ ಬಳಿ ಬಹುತೇಕ ತ್ಯಾಜ್ಯ ಉಚಿತವಾಗಿ ಬೆಳ್ಳಂಬೆಳಗ್ಗೆ ವಿಲೇವಾರಿಯಾಗುತ್ತದೆ. ಹೆಚ್ಚಿನ ವಸತಿ ಬಡಾವಣೆ, ಅಂಗಡಿ, ಮಾಂಸದ ಅಂಗಡಿಗಳು ಇರುವುದರಿಂದ ನಿತ್ಯ ಕೆ.ಜಿ. ಗಟ್ಟಲೆ ತ್ಯಾಜ್ಯ ಸಂಗ್ರಹವಾಗುತ್ತದೆ. ಪಂಚಾಯತ್‌ನಲ್ಲಿ ಈ ಭಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಮಾಡಿದಲ್ಲಿ ಪಂಚಾಯತ್‌ ಭಾಗದಲ್ಲಿ ಸ್ವತ್ಛತೆಯನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ.

ಟಾಪ್ ನ್ಯೂಸ್

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

16

Mangaluru: ಕೆಟ್ಟು ಹೋದ ಒಳಹಾದಿ, ಸಂಚಾರ ಸಂಕಷ್ಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

Bajpe: Monday Saint: Garlic is the king of the market!

Bajpe: ಸೋಮವಾರದ ಸಂತೆ: ಬೆಳ್ಳುಳ್ಳಿಯೇ ಮಾರುಕಟ್ಟೆಯ ರಾಜ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.