ಈಗಾಗಲೇ ಸಿದ್ದರಾಮಯ್ಯ ರಾಜೀನಾಮೆ ನೀಡಿ ಹೊರ ಬಂದಿದ್ದರೆ ಅವರ ಗೌರವ ಸಹ ಹೆಚ್ಚಾಗುತ್ತಿತ್ತು:ಆರಗ


Team Udayavani, Sep 24, 2024, 3:33 PM IST

5-thirthahalli

ತೀರ್ಥಹಳ್ಳಿ: ಸಂವಿಧಾನದತ್ತವಾದ ರಾಜ್ಯಪಾಲರ ಪೀಠ ಈ ತೀರ್ಪಿನಿಂದ ಅದರ ಗೌರವ ಮತ್ತು ಘನತೆ ಜಾಸ್ತಿಯಾಗಿದೆ. ಸಿದ್ದರಾಮಯ್ಯನವರ ಅಪರಾಧದ ಬಗ್ಗೆ ಎಲ್ಲಾ ದಾಖಲಾತಿ ಸಹ ಇತ್ತು. ಸಿದ್ದರಾಮಯ್ಯನವರಂತh ಹಿರಿಯರು ಅಧಿಕಾರಕ್ಕೆ ಆಂಟಿಕೊಂಡು ಕೂರಬಾರದಿತ್ತು. ಅವತ್ತೇ ರಾಜೀನಾಮೆ ನೀಡಿ ಹೊರ ಬಂದಿದ್ದರೆ ಅವರ ಗೌರವ ಸಹ ಹೆಚ್ಚಾಗುತ್ತಿತ್ತು ಎಂದು ಶಾಸಕ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರು ಕೋರ್ಟ್ ನಲ್ಲಿ ಫೈಟ್ ಮಾಡುವಂತ ಪ್ರಯತ್ನ ಮಾಡಿದರು. ಇಷ್ಟು ದಿನ ಕೇಸ್ ವಿಳಂಬ ಮಾಡುವ ಪ್ರಯತ್ನ ಮಾಡಿದರು. ಈಗಲೂ ಸುಪ್ರೀಂ ಕೋರ್ಟ್ ಗೆ ಹೋದರು. ಅದು ಒಂದು ಕಡೆ ನಡೆಯಲಿ, ಕರ್ನಾಟಕಕ್ಕೆ ಒಂದು ಸಂಸ್ಕೃತಿ ಇದೆ. ಆ ಕಾರಣಕ್ಕೆ ನೈತಿಕವಾಗಿ ರಾಜೀನಾಮೆ ನೀಡುವುದು ಸೂಕ್ತ ಎಂದು ತಿಳಿಸಿದರು.

ರಾಜೀನಾಮೆ ನೀಡಿದ್ದರೂ ನಂತರ ಸುಪ್ರೀಂ ಕೋರ್ಟ್ ಗೆ ಹೋಗಿ ನಿರಪರಾಧಿ ಎಂದರೆ ಮತ್ತೆ ಬಂದು ಪೀಠದಲ್ಲಿ ಕೂರಲಿ, ಯಾರು ಸಹ ಬೇಡ ಎನ್ನುವುದಿಲ್ಲ. ಆದರೆ ಅಪರಾಧವನ್ನು ಹೊತ್ತುಕೊಂಡು ಆ ಕುರ್ಚಿಯಲ್ಲಿ ಕೂತು ಈ ಕರ್ನಾಟಕ ರಾಜ್ಯದ ಪರಂಪರೆ ಇರುವ ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರೆಯುವುದು ಒಳ್ಳೆಯದಲ್ಲ ಎಂದರು.

ಕಾಂಗ್ರೆಸ್ ನವರು ಅಧಿಕಾರಕ್ಕೆ ಜೋತು ಬಿದ್ದಿದ್ದಾರೆ. ಬಹಳ ವರ್ಷದಿಂದ ಅಧಿಕಾರ ಇರಲಿಲ್ಲ. ಈಗ ಮತ್ತೆ ಚುನಾವಣೆ ನಡೆದರೂ ಅಧಿಕಾರಕ್ಕೆ ಬರುವುದಿಲ್ಲ. ಕಾರಣ 15 ತಿಂಗಳು ನಡೆದುಕೊಂಡ ರೀತಿ ಇಡೀ ರಾಜ್ಯದ ಅಭಿವೃದ್ಧಿಯನ್ನು ಹಾಳು ಮಾಡಿದ್ದಾರೆ. ಅಭಿವೃದ್ಧಿ ಶೂನ್ಯವಾಗಿರುವ ರಾಜ್ಯವಾಗಿದೆ. ಆರ್ಥಿಕವಾಗಿ ಅತ್ಯಂತ ಕೆಟ್ಟ ಸ್ಥಿತಿಗೆ ಕರ್ನಾಟಕ ಬಂದಿದೆ. ಸಂಬಳ ಕೊಡಲು ಹಣ ಇಲ್ಲ, ಲಂಚ ಇಲ್ಲದೆ ಕೆಲಸ ಆಗುತ್ತಿಲ್ಲ, ಇಂತಹ ದುರಾವಸ್ಥೆಯಲ್ಲಿ ಇವತ್ತು ರಾಜ್ಯ ಹೋಗುತ್ತಿದೆ ಎಂದರು.

ಬಿಜೆಪಿ ಮೇಲೆ ಎಷ್ಟು ಕೇಸ್ ಹಾಕಿಸಬಹುದು ಎಂದು ಅವರ ಕಾರ್ಯಕರ್ತರೆ ಎದ್ದು ನಿಂತಿದ್ದಾರೆ. 2017 ರಲ್ಲಿ ಇದೆ ಸಿದ್ದರಾಮಯ್ಯ ಅವರ ಸರ್ಕಾರ 30 ಸಾವಿರ ಹಿಂದೂ ಕಾರ್ಯಕರ್ತರ ಮೇಲೆ ರೌಡಿ ಶೀಟರ್ ಓಪನ್ ಮಾಡಿತ್ತು. ಯಾಕೆಂದರೆ ನಾನು ಗೃಹಸಚಿವನಾಗಿದ್ದಕ್ಕೆ ಅದರ ಬಗ್ಗೆ ನನಗೆ ಮಾಹಿತಿ ಇದೆ. ಇಡೀ ರಾಜ್ಯವೇ ರೌಡಿ ರಾಜ್ಯವಾಗಿತ್ತೋ ಏನೋ ಗೊತ್ತಿಲ್ಲ, ತಮಗೆ ಆಗದೇ ಇರುವವರನ್ನು ಜೈಲಿನಲ್ಲಿಡಬೇಕು ಅಥವಾ ದೈಹಿಕವಾಗಿ ಅವರನ್ನು ಮುಗಿಸಬೇಕು ಎಂಬ ಮಟ್ಟಕ್ಕೆ ಬಂದಿದ್ದಾರೆ ಎಂದರು.

ಟಾಪ್ ನ್ಯೂಸ್

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ

10-hubli

Hubli: ಸಿದ್ದರಾಮಯ್ಯ ಒಂದು ಕ್ಷಣವೂ ಸಿಎಂ ಸ್ಥಾನದಲ್ಲಿ ಮುಂದುವರೆಯದೆ ರಾಜೀನಾಮೆ ನೀಡಲಿ: ಜೋಶಿ

Belagavi: ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ

Belagavi: ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ

6-sirsi

BJP ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

21

Saligrama: ಚತುಷ್ಪಥ ರಸ್ತೆಯ ಅನಧಿಕೃತ  ಒತ್ತುವರಿ ತೆರವಿಗೆ ಅಂತಿಮ ಹಂತದ ಸಿದ್ಧತೆ

18(1)

Udupi: ಕತ್ತಲಲ್ಲಿ ಶೀಂಬ್ರಾ ಸೇತುವೆ: ಅಕ್ರಮಗಳ ಅಡ್ಡೆ!

3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ

3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.