Mangaluru: ಕೆಟ್ಟು ಹೋದ ಒಳಹಾದಿ, ಸಂಚಾರ ಸಂಕಷ್ಟ


Team Udayavani, Sep 24, 2024, 5:50 PM IST

16

ಮೋರ್ಗನ್ಸ್‌ಗೇಟ್‌: ಜಪ್ಪು ಮೋರ್ಗನ್ಸ್‌ಗೇಟ್‌ಬಳಿಯ ರಾಮ್‌ಭವನ್‌ ಹೊಟೇಲ್‌ ಪಕ್ಕದ ಒಳಹಾದಿ ಸಂಪೂರ್ಣವಾಗಿ ಕೆಟ್ಟು ಹೋಗಿ, ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸುಮಾರು 12 ಮನೆಗಳಿಗೆ ಈ ಹಾದಿ ಸಂಪರ್ಕ ಕಲ್ಪಿಸುತ್ತಿದೆ. ಪ್ರತಿದಿನ ಸಾಕಷ್ಟು ಮಂದಿ ಈ ಹಾದಿಯ ಮೂಲಕವೇ ಆಚೀಚೆ ಒಡಾಡುತ್ತಾರೆ. ಮನೆಯವರ ದ್ವಿಚಕ್ರ ವಾಹನಗಳ ಸಂಚಾರಕ್ಕೂ ಸಮಸ್ಯೆಯಾಗುತ್ತಿದೆ. ಹಿರಿಯ ನಾಗರಿಕರು, ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೂ ನಡೆಯುವುದು ಕಷ್ಟಕರವಾಗಿದೆ.

ತ್ಯಾಜ್ಯ ನೀರು ರಸ್ತೆಗೆ
ಪಕ್ಕದಲ್ಲಿ ನಡೆಯುತ್ತಿರುವ ನಿರ್ಮಾಣ ಕೆಲಸಗಳಿಗೆ ಸಂಬಂಧಿಸಿದ ಕಾರ್ಮಿಕರು ವಾಸವಾಗಿದ್ದು, ಅವರು ತ್ಯಾಜ್ಯ ನೀರನ್ನು ಕೂಡ ರಸ್ತೆಗೆ ಹರಿಯ ಬಿಡುತ್ತಿದ್ದು, ಚರಂಡಿಯಲ್ಲಿ ಇದು ಸಂಗ್ರಹಗೊಳ್ಳುತ್ತಿದೆ. ಇದರಿಂದ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯೂ ಇದೆ. ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಈ ಬಗ್ಗೆ ತತ್‌ಕ್ಷಣ ಕ್ರಮ ವಹಿಸಬೇಕು. ಒಳ ಹಾದಿಯನ್ನು ಸರಿಪಡಿಸಲೂ ಮನಪಾ ಕ್ರಮ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

PC-Gaddigowder

MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

baRabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

Rabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli

Bantwal: ಮನೆಯ ಮೆಟ್ಟಿಲಿನಿಂದ ಬಿದ್ದು ಮೃತ್ಯು

Mudbidri ಅರಮನೆ ಆನೆಬಾಗಿಲಿಗೆ ಟ್ರಕ್‌ ಡಿಕ್ಕಿ ಹೊಡೆದು ಹಾನಿ

Mudbidri ಅರಮನೆ ಆನೆಬಾಗಿಲಿಗೆ ಟ್ರಕ್‌ ಡಿಕ್ಕಿ ಹೊಡೆದು ಹಾನಿ

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Dassault maintenance center in Noida for Rafale?

Rafale: ರಫೇಲ್‌ ಗಾಗಿ ನೋಯ್ಡಾದಲ್ಲಿ ಡಸಾಲ್ಟ್ ನಿರ್ವಹಣಾ ಕೇಂದ್ರ?

PC-Gaddigowder

MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

Gangolli

Bantwal: ಮನೆಯ ಮೆಟ್ಟಿಲಿನಿಂದ ಬಿದ್ದು ಮೃತ್ಯು

baRabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

Rabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

POlice

Udupi: ಪತ್ನಿ, ಮಕ್ಕಳನ್ನು ಬಿಟ್ಟು ಪರಾರಿಯಾದ ಪತಿ!: ಪ್ರಕರಣ ಸುಖಾಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.