Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ


Team Udayavani, Sep 24, 2024, 6:04 PM IST

11-bellary

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್ ನನ್ನು ವಕೀಲ ಸುನೀಲ್ ಸೆ.24ರ ಮಂಗಳವಾರ ಭೇಟಿ ಮಾಡಿದ್ದಾರೆ.

ಬಳ್ಳಾರಿ ಜೈಲಿನ ಕೊಠಡಿಯಲ್ಲಿ ದರ್ಶನ್ ನನ್ನು ವಕೀಲ ಸುನೀಲ್ ವಿಚಾರಿಸಿಕೊಂಡರು. ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.

ಜೈಲಲ್ಲಿರುವ ದರ್ಶನ್ ಗೆ ಹೊಸ ಮ್ಯಾನುವಲ್‌ ಪ್ರಕಾರ ಸೌಲಭ್ಯ ನೀಡಲು ಜೈಲಾಧಿಕಾರಿಗೆ ವಕೀಲರಿಂದ ಬೇಡಿಕೆ ಸಲ್ಲಿಸಿದ್ದು, 2 ದಿನದಲ್ಲಿ ಮೂಲ ಸೌಲಭ್ಯ ನೀಡದಿದ್ದರೆ ಮಾನವ ಹಕ್ಕುಗಳ‌ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.

ಹೊಸ ಮ್ಯಾನುವಲ್ ಪ್ರಕಾರ ಮೆಡಿಕಲ್ ಬೆಡ್ ಮತ್ತು ದಿಂಬು ಕೊಡಲು ಅವಕಾಶ ಇದೆ. ನ್ಯಾಯಾಲಯದಿಂದ ಬಂದಿರುವ ಆದೇಶದ ಬಗ್ಗೆ ಜೈಲು ಅಧಿಕಾರಿಗೆ ವಕೀಲ ಸುನೀಲ್‌ ಮನವರಿಕೆ ಮಾಡಿ‌ಕೊಟ್ಟರು.

ಸೆಷನ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ‌ ಸಲ್ಲಿಕೆ ಮಾಡಲಾಗಿದ್ದು, ಸೆ.27 ರಂದು ವಿಚಾರಣೆ ಇದೆ. ಶನಿವಾರ ಜಾಮೀನಿಗೆ ಅರ್ಜಿ ಹಾಕಿದ್ದು, ಪಬ್ಲಿಕ್ ಪ್ರಾಸಿಕ್ಯೂಷನ್ ಟೈಮ್ ತಗೊಂಡಿದ್ದಾರೆ. ಬೇಲ್ ಅರ್ಜಿ ರಿಜೆಕ್ಟ್ ಆದರೆ ಹೈಕೋರ್ಟ್ ಗೆ ಹೋಗುತ್ತೇವೆ ಎಂದು ಹೇಳಿದರು.

ನಮಗೆ ನೂರಕ್ಕೆ ನೂರು ಜಾಮೀನು ಸಿಗುತ್ತೆ ಎಂಬ ವಿಶ್ವಾಸ ಇದೆ. ಈಗಾಗಲೇ ಮೂವರಿಗೆ ಜಾಮೀನು ಸಿಕ್ಕಿದೆ. ನಮಗೆ ಕೆಲವೊಂದು ಡೌಟ್ಸ್ ಇತ್ತು, ಎಲ್ಲಾ ಕ್ಲಾರಿಫಿಕೇಷನ್ ತಗೊಂಡಿದ್ದೇವೆ ಎಂದರು.

ದರ್ಶನ್ ಗೆ ಬೆನ್ನು ನೋವು ಹೆಚ್ಚಾಗಿದೆ. ಹೀಗಾಗಿ ಮೆಡಿಕಲ್ ಅವಕಾಶಗಳನ್ನು ಕನ್ಸಿಡರ್ ಮಾಡುವುದಕ್ಕೆ ಜೈಲು ಅಧಿಕಾರಿಗಳಿಗೆ ಹೇಳಿದ್ದೇವೆ. ಮೂಲಭೂತ ಸೌಲಭ್ಯ ಕೊಡಿ ಎಂದು ಹೇಳಿದ್ದೇವೆ. ಹೊಸ ಮ್ಯಾನುವಲ್ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಹೇಳಿದರು.

2021ರ ಮ್ಯಾನುವಲ್ ಪ್ರಕಾರ ಖೈದಿಗೆ ಮೂಲಭೂತ ಸೌಲಭ್ಯಗಳನ್ನು ಕೊಡಬೇಕಾಗುತ್ತದೆ. ಮೀಡಿಯಾದಲ್ಲಿ ಬರುತ್ತೆ ಎಂದು ಸೌಲಭ್ಯ ತಿರಸ್ಕಾರ ಮಾಡುವಂತಿಲ್ಲ. ಅದರ ಬಗ್ಗೆ ಜೈಲರ್ ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದ ಅವರು, ನಮ್ಮ ಬೇಡಿಕೆ ತಿರಸ್ಕಾರ ಮಾಡಿದರೆ ನ್ಯಾಯಲಯದ ಗಮನಕ್ಕೆ ತರುತ್ತೇವೆ ಎಂದರು.

ಮೇಲಾಧಿಕಾರಿಗಳ ಜೊತೆ ಚರ್ಚೆ ಮಾಡುವುದಾಗಿ ಜೈಲು ಅಧಿಕಾರಿ ಹೇಳಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Monsoon has started to return in the country: this time 5% extra rain

Monsoon: ದೇಶದಲ್ಲಿ ಮುಂಗಾರು ವಾಪಸಾತಿ ಆರಂಭ: ಈ ಬಾರಿ ಶೇ.5 ಹೆಚ್ಚುವರಿ ಮಳೆ

PC-Gaddigowder

MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

baRabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

Rabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Badlapur Encounter: ಆರೋಪ-ಪ್ರತ್ಯಾರೋಪ; ಕೈಕೋಳ ಇದ್ದಾಗ ದಾಳಿ ಹೇಗೆ ಸಾಧ್ಯ?: ವಿಪಕ್ಷಗಳು

Badlapur Encounter: ಆರೋಪ-ಪ್ರತ್ಯಾರೋಪ; ಕೈಕೋಳ ಇದ್ದಾಗ ದಾಳಿ ಹೇಗೆ ಸಾಧ್ಯ?: ವಿಪಕ್ಷಗಳು

Monsoon has started to return in the country: this time 5% extra rain

Monsoon: ದೇಶದಲ್ಲಿ ಮುಂಗಾರು ವಾಪಸಾತಿ ಆರಂಭ: ಈ ಬಾರಿ ಶೇ.5 ಹೆಚ್ಚುವರಿ ಮಳೆ

Dassault maintenance center in Noida for Rafale?

Rafale: ರಫೇಲ್‌ ಗಾಗಿ ನೋಯ್ಡಾದಲ್ಲಿ ಡಸಾಲ್ಟ್ ನಿರ್ವಹಣಾ ಕೇಂದ್ರ?

PC-Gaddigowder

MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

Gangolli

Bantwal: ಮನೆಯ ಮೆಟ್ಟಿಲಿನಿಂದ ಬಿದ್ದು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.