Mudbidri ಅರಮನೆ ಆನೆಬಾಗಿಲಿಗೆ ಟ್ರಕ್‌ ಡಿಕ್ಕಿ ಹೊಡೆದು ಹಾನಿ


Team Udayavani, Sep 24, 2024, 8:50 PM IST

Mudbidri ಅರಮನೆ ಆನೆಬಾಗಿಲಿಗೆ ಟ್ರಕ್‌ ಡಿಕ್ಕಿ ಹೊಡೆದು ಹಾನಿ

ಮೂಡುಬಿದಿರೆ: ಇಲ್ಲಿನ ಚೌಟರ ಅರಮನೆಗೆ ಸಂಬಂಧಿಸಿದ ಪುರಾತನ ಆನೆಬಾಗಿಲಿಗೆ ಪಕ್ಕದ ರಸ್ತೆಯಲ್ಲಿ ಬಂದ ತಮಿಳುನಾಡಿನ ಟ್ರಕ್‌ ಢಿಕ್ಕಿ ಹೊಡೆದು ಆನೆಬಾಗಿಲಿನ ಒಂದು ಪಾರ್ಶ್ವ ಹಾನಿಗೀಡಾದ ಘಟನೆ ಮಂಗಳವಾರ ಸಂಭವಿಸಿದೆ.

ಚಾಲಕನ ಅಜಾಗರೂಕತೆಯಿಂದಾಗಿ ಈ ಘಟನೆ ನಡೆದಿದೆ.

ಇದನ್ನು ಈ ಮೊದಲು ಹೇಗಿತ್ತೋ ಹಾಗೆಯೇ ಇರುವಂತೆ, ಪಾರಂಪರಿಕ ಚೆಲುವು, ಮಹತ್ವಕ್ಕೆ ಧಕ್ಕೆ ಬಾರದಂತೆ ದುರಸ್ತಿ ಮಾಡಿಕೊಡುವುದಾಗಿ ಸಂಬಂಧಪಟ್ಟವರು ಒಪ್ಪಿರುವುದಾಗಿ ಅರಮನೆ ಮೂಲಗಳು ತಿಳಿಸಿವೆ. ಹತ್ತು ವರ್ಷಗಳ ಹಿಂದೆ ಚಾರಿತ್ರಿಕ ಮಹತ್ವದ ಈ ಆನೆಬಾಗಿಲಿಗೆ ಸಾಂಪ್ರದಾಯಿಕವಾಗಿ ಸಾರಣೆ ನಡೆಸಿ ಅಂದಗೊಳಿಸಲಾಗಿತ್ತು.

ಟಾಪ್ ನ್ಯೂಸ್

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Harini Amarasuriya sworn in as Sri Lanka’s new Prime Minister

Harini Amarasuriya: ಶ್ರೀಲಂಕಾಕ್ಕೆ 24 ವರ್ಷದ ಬಳಿಕ ಮೊದಲ ಮಹಿಳಾ ಪ್ರಧಾನ ಮಂತ್ರಿ ನೇಮಕ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

Assault of 60-year-old mother: Son sentenced to life imprisonment

U.P; 60 ವರ್ಷದ ತಾಯಿಯ ಮೇಲೆಯೇ ಅತ್ಯಾಚಾರ: ಮಗನಿಗೆ ಜೀವಾವಧಿ ಶಿಕ್ಷೆ

shOctober 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ

October 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

shOctober 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ

October 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ

Siddaramaiah ರಾಜೀನಾಮೆ ನೀಡುವಂತೆ ಚೌಟ ಸಹಿತ ಬಿಜೆಪಿ ನಾಯಕರ ಆಗ್ರಹ

Siddaramaiah ರಾಜೀನಾಮೆ ನೀಡುವಂತೆ ಚೌಟ ಸಹಿತ ಬಿಜೆಪಿ ನಾಯಕರ ಆಗ್ರಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kollur Temple ವ್ಯವಸ್ಥಾಪನ ಸಮಿತಿಗೆ ಡಾ| ಅಭಿಲಾಷ್‌ ಆಯ್ಕೆ

Kollur Temple ವ್ಯವಸ್ಥಾಪನ ಸಮಿತಿಗೆ ಡಾ| ಅಭಿಲಾಷ್‌ ಆಯ್ಕೆ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Pulwama attack suspect dies of heart attack

Pulwama ದಾಳಿಯ ಆರೋಪಿ ಹೃದಯಾಘಾತದಿಂದ ಸಾವು

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.