Hunsur: ಅಕ್ರಮವಾಗಿ ಕರುಗಳ ಸಾಗಾಟ; ಕಂಟೈನರ್‌ ವಶ, ಇಬ್ಬರ ಬಂಧನ


Team Udayavani, Sep 24, 2024, 8:58 PM IST

15-hunsur

ಹುಣಸೂರು: ಅಕ್ರಮವಾಗಿ ಒಂದೇ ಕಂಟೈನರ್‌ನಲ್ಲಿ 42 ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಬಿಳಿಕೆರೆ ಠಾಣಾ ಪೊಲೀಸರು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಸೆ.24ರ ಮಂಗಳವಾರ ನಡೆದಿದೆ.

ಹುಣಸೂರು ತಾಲೂಕಿನ ರತ್ನಪುರಿ ಹಾಗೂ ಚಾಮರಾಜನಗರದ ಇಬ್ಬರನ್ನು ಬಂಧಿಸಿ, ವಾಹನ ವಶಕ್ಕೆ ಪಡೆಯಲಾಗಿದೆ.

ಹುಣಸೂರು ತಾಲೂಕಿನ ರತ್ನಪುರಿಯಿಂದ ಕೆ.ಆರ್.ನಗರ, ಗೊಮ್ಮಟಗಿರಿ ಮಾರ್ಗವಾಗಿ ಮೈಸೂರು ಕಡೆಗೆ ಕಂಟೈನರ್‌ನಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳವಾರ ಬೆಳಗ್ಗೆ ಬೆನ್ನಟ್ಟಿ ಮನುಗನಹಳ್ಳಿ ಬಳಿಯಲ್ಲಿ ವಾಹನವನ್ನು ಅಡ್ಡಗಟ್ಟಿ ತಡೆದು ಪರಿಶೀಲಿಸಿದಾಗ 42 ಜಾನುವಾರುಗಳು ಪತ್ತೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.

ಚಾಲಕ ಹಾಗೂ ಇನ್ನೊಬ್ಬ ಆರೋಪಿ ಸೇರಿ ಇಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದ್ದು,  ಜಾನುವಾರುಗಳನ್ನು ಬಂಧಮುಕ್ತಗೊಳಿಸಿ ಪಿಂಜಾರಾಪೋಲ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Harini Amarasuriya sworn in as Sri Lanka’s new Prime Minister

Harini Amarasuriya: ಶ್ರೀಲಂಕಾಕ್ಕೆ 24 ವರ್ಷದ ಬಳಿಕ ಮೊದಲ ಮಹಿಳಾ ಪ್ರಧಾನ ಮಂತ್ರಿ ನೇಮಕ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

Assault of 60-year-old mother: Son sentenced to life imprisonment

U.P; 60 ವರ್ಷದ ತಾಯಿಯ ಮೇಲೆಯೇ ಅತ್ಯಾಚಾರ: ಮಗನಿಗೆ ಜೀವಾವಧಿ ಶಿಕ್ಷೆ

shOctober 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ

October 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

shOctober 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ

October 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ

Siddaramaiah ರಾಜೀನಾಮೆ ನೀಡುವಂತೆ ಚೌಟ ಸಹಿತ ಬಿಜೆಪಿ ನಾಯಕರ ಆಗ್ರಹ

Siddaramaiah ರಾಜೀನಾಮೆ ನೀಡುವಂತೆ ಚೌಟ ಸಹಿತ ಬಿಜೆಪಿ ನಾಯಕರ ಆಗ್ರಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Pulwama attack suspect dies of heart attack

Pulwama ದಾಳಿಯ ಆರೋಪಿ ಹೃದಯಾಘಾತದಿಂದ ಸಾವು

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.