Bangladesh; ದುರ್ಗಾ ಪೂಜೆ ನಡೀಬೇಕೆಂದರೆ 3 ಲಕ್ಷ ಕೊಡಿ: ಬಾಂಗ್ಲಾದಲ್ಲಿ ಬೆದರಿಕೆ

ಹಿಂದೂ ದೇವಾಲಯಗಳಿಗೆ ಅನಾಮಧೇಯ ಪತ್ರಗಳು

Team Udayavani, Sep 25, 2024, 5:58 AM IST

Pay 3 lakhs to perform Durga Puja: Threat in Bangla

ಢಾಕಾ: “ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ನಡೆಯಬೇಕೆಂದರೆ 5 ಲಕ್ಷ ಟಾಕಾ (3.50 ಲಕ್ಷ ರೂ.) ನಮಗೆ ಕೊಡಿ. ಇಲ್ಲದಿದ್ದರೆ ಪೂಜೆಯೂ ನಡೆಯಲ್ಲ, ನಿಮ್ಮನ್ನು ಜೀವಂತವೂ ಉಳಿಸಲ್ಲ.’ ಹೀಗೆಂದು ಬಾಂಗ್ಲಾದ ದೇವಸ್ಥಾನಗಳಿಗೆ ಅನಾಮಧೇಯ ಬೆದರಿಕೆ ಪತ್ರಗಳು ಬರುತ್ತಿವೆ.

ದುರ್ಗಾಪೂಜೆ ಸಮೀಪಿಸುತ್ತಿರುವಂತೆಯೇ ದುಷ್ಕರ್ಮಿಗಳು ಕಳುಹಿಸುತ್ತಿರುವ ಈ ಪತ್ರಗಳು ಹಿಂದೂಗಳಲ್ಲಿ ಆತಂಕ ಹುಟ್ಟಿಸಿದೆ.

ಬಾಂಗ್ಲಾ ದಂಗೆ ಬಳಿಕ ಆ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳು ಆತಂಕದಲ್ಲೇ ಬದುಕುವ ಪರಿಸ್ಥಿತಿ ಸೃಷ್ಟಿಯಾಗಿತ್ತು. ಅದನ್ನು ತಹಬದಿಗೆ ತರಲು ಪೊಲೀಸರು, ಆಡಳಿತ ಹೆಣಗಾಡುವಷ್ಟರಲ್ಲೇ ಇದೀಗ ದುರ್ಗಾ ಪೂಜೆಗೆ ಕಂಟಕ ಎದುರಾಗಿದೆ. ಹಿಂದೂಗಳು, ದೇಗುಲಗಳು ಮತ್ತು ಪೂಜಾ ಸಮಿತಿಯ ಸಿಬ್ಬಂದಿಗೆ ಈ ಬೆದರಿಕೆ ಪತ್ರಗಳು ಬಂದಿವೆ. ಅದರಲ್ಲಿ, ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುತ್ತೇವೆ. ನಾವು ಹೇಳಿದ ಜಾಗಕ್ಕೆ 3.50 ಲಕ್ಷ ರೂ.ಗಳನ್ನು ತಂದುಕೊಡಬೇಕು ಇಲ್ಲದಿದ್ದರೆ, ನಿಮ್ಮ ಕುಟುಂಬಕ್ಕೂ ತೊಂದರೆ ತಪ್ಪಿದ್ದಲ್ಲ ಎಂದೂ ದುಷ್ಕರ್ಮಿಗಳು ಬೆದರಿಸಿದ್ದಾರೆ.

ಘಟನೆ ಬೆನ್ನಲ್ಲೇ ಹಲವು ದುರ್ಗಾ ಪೂಜಾ ಸಮಿತಿಗಳು ಸಭೆ ನಡೆಸಿ ಈ ವರ್ಷ ಹಬ್ಬದ ಆಚರಣೆ ಕೈಬಿಡಲು ನಿರ್ಧರಿಸಿರುವುದಾಗಿ ಹೇಳಿವೆ. ಇತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಸಲು ಬಾಂಗ್ಲಾ ಪೊಲೀಸರು ಕೂಡ ಅಲರ್ಟ್‌ ಆಗಿರುವುದಾಗಿ ತಿಳಿಸಿದ್ದಾರೆ. ಅ.9ರಿಂದ ಅ.13ರವರೆಗೆ ದುರ್ಗಾಪೂಜೆ ನಡೆಯಬೇಕಿದೆ.

ಟಾಪ್ ನ್ಯೂಸ್

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harini Amarasuriya sworn in as Sri Lanka’s new Prime Minister

Harini Amarasuriya: ಶ್ರೀಲಂಕಾಕ್ಕೆ 24 ವರ್ಷದ ಬಳಿಕ ಮೊದಲ ಮಹಿಳಾ ಪ್ರಧಾನ ಮಂತ್ರಿ ನೇಮಕ

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

1-reess

Modi USA tour; ಭಾರತದ ಸೆಮಿಕಂಡಕ್ಟರ್‌ ಕನಸಿಗೆ ಈಗ ಹೊಸ ‘ಶಕ್ತಿ’

1-aakd

Sri Lanka; 9ನೇ ಅಧ್ಯಕ್ಷರಾಗಿ ಅನುರ ಕುಮಾರ ದಿಸ್ಸಾ ನಾಯಕೆ ಪದಗ್ರಹಣ

Pak 2

Pak ಐಎಸ್‌ಐಗೆ ಲೆ|ಜ| ಅಸೀಮ್‌ ಮಲಿಕ್‌ ಮುಖ್ಯಸ್ಥ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.