Badlapur Encounter: ಆರೋಪ-ಪ್ರತ್ಯಾರೋಪ; ಕೈಕೋಳ ಇದ್ದಾಗ ದಾಳಿ ಹೇಗೆ ಸಾಧ್ಯ?: ವಿಪಕ್ಷಗಳು


Team Udayavani, Sep 24, 2024, 10:19 PM IST

Badlapur Encounter: ಆರೋಪ-ಪ್ರತ್ಯಾರೋಪ; ಕೈಕೋಳ ಇದ್ದಾಗ ದಾಳಿ ಹೇಗೆ ಸಾಧ್ಯ?: ವಿಪಕ್ಷಗಳು

ಮುಂಬೈ: ಪೊಲೀಸರ ವಶದಲ್ಲಿದ್ದ ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ್‌ ಶಿಂಧೆಯ ಸಾವು ಮಹಾರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

ವಿವಾದಿತ ಶಾಲೆಯು ಬಿಜೆಪಿ ನಾಯಕರೊಬ್ಬರಿಗೆ ಸೇರಿದ್ದರಿಂದ ಸಾಕ್ಷ್ಯ ನಾಶಗೊಳಿಸಲು ಅಕ್ಷಯ್‌ ಹತ್ಯೆ ನಡೆಸಲಾಗಿದೆ ಎಂದು ಪ್ರತಿಪಕ್ಷಗಳು ದೂರಿವೆ. ಇದೇ ವೇಳೆ, ಎನ್‌ಕೌಂಟರ್‌ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.

ಒಂದೆಡೆ “ನನ್ನ ಮಗ ಪಟಾಕಿ ಸಿಡಿಸಲು, ರಸ್ತೆ ದಾಟಲೂ ಭಯ ಪಡುವವನು. ಅಂಥವನು ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾಗಿದ್ದ ಎನ್ನುವುದು ನಂಬಲರ್ಹವಲ್ಲ. ಅವನನ್ನು ಪಿತೂರಿ ನಡೆಸಿ ಕೊಲ್ಲಲಾಗಿದೆ’ ಎಂದು ಆರೋಪಿಯ ತಾಯಿ ಹೇಳಿದ್ದಾರೆ. ಇನ್ನೊಂದೆಡೆ, ಮಹಾರಾಷ್ಟ್ರ ಮಾಜಿ ಗೃಹ ಮಂತ್ರಿ ಅನಿಲ್‌ ದೇಶ್‌ಮುಖ್‌, “ಕೈಕೋಳ ತೊಡಿಸಿದ್ದ ಆರೋಪಿ ಪೊಲೀಸರ ಮೇಲೆ ದಾಳಿ ಮಾಡಲು ಹೇಗೆ ಸಾಧ್ಯ? ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು ಈ ಎನ್‌ಕೌಂಟರ್‌ ನಡೆಸಲಾಗಿದೆ’ ಎಂದು ಆರೋಪಿಸಿದ್ದಾರೆ.

ಸೋಮವಾರ ಪೊಲೀಸ್‌ ವಾಹನದಲ್ಲೇ ಪೊಲೀಸರ ಬಂದೂಕು ಕಸಿದು ಗುಂಡು ಹಾರಿಸಿದ್ದ ಅಕ್ಷಯ್‌ನನ್ನು ಎನ್‌ಕೌಂಟರ್‌ ಮಾಡಲಾಗಿತ್ತು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pulwama attack suspect dies of heart attack

Pulwama ದಾಳಿಯ ಆರೋಪಿ ಹೃದಯಾಘಾತದಿಂದ ಸಾವು

Assault of 60-year-old mother: Son sentenced to life imprisonment

U.P; 60 ವರ್ಷದ ತಾಯಿಯ ಮೇಲೆಯೇ ಅತ್ಯಾಚಾರ: ಮಗನಿಗೆ ಜೀವಾವಧಿ ಶಿಕ್ಷೆ

T. Nadu: Spark for Governor’s secularism statement

Tamil Nadu: ರಾಜ್ಯಪಾಲದ ಜಾತ್ಯತೀತತೆ ಹೇಳಿಕೆಗೆ ಕಿಡಿ

Principal hits 6-year-old girl who resisted assault!

Gujarat; ರೇಪ್‌ ಪ್ರತಿರೋಧಿಸಿದ 6 ವರ್ಷದ ಬಾಲಕಿಯ ಕೊಂದ ಪ್ರಿನ್ಸಿಪಾಲ್‌!

Rat sighting in Mumbai temple Prasad package: Allegations

ಮುಂಬಯಿ ದೇಗುಲದ ಪ್ರಸಾದ ಪೊಟ್ಟಣದಲ್ಲಿ ಇಲಿ ಪ್ರತ್ಯಕ್ಷ: ಆರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.