Tirupati; ವಿವಾದದಲ್ಲೂ 4 ದಿನದಲ್ಲಿ ಮಾರಾಟವಾದ ಲಡ್ಡುಗಳೆಷ್ಟು ಗೊತ್ತೇ?

ತಿಮ್ಮಪ್ಪನ ಮೇಲಿರುವ ಭಕ್ತರ ನಂಬಿಕೆ ಅಷ್ಟು ಬೇಗ ಕುಗ್ಗಲ್ಲ: ಟಿಟಿಡಿ

Team Udayavani, Sep 25, 2024, 7:30 AM IST

tirupatiTirupati; Even in controversy, 14 lakh laddus were sold in 4 days

ಹೈದರಾಬಾದ್‌:  ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಜನ್ಯ ಕೊಬ್ಬು ಮಿಶ್ರಿತವಾ ಗಿದೆ ಎಂಬ ಆರೋಪಗಳು ವಿವಾದ ಸೃಷ್ಟಿಸಿ ರುವ ನಡುವೆಯೂ ತಿರುಪತಿ ಲಡ್ಡುಗಳಿಗಿ ರುವ ಬೇಡಿಕೆ ಏನೂ ಕಡಿಮೆಯಾಗಿಲ್ಲ. ಕಳೆದ 4 ದಿನದಲ್ಲಿ ದೇಗುಲದಲ್ಲಿ ಬರೋಬ್ಬರಿ 14 ಲಕ್ಷ ಲಡ್ಡು ಪ್ರಸಾದ ಮಾರಾಟವಾಗಿವೆ.

ಈ ಕುರಿತು ದೇಗುಲ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ದಿನಂಪ್ರತಿ 60,000 ಭಕ್ತರು ದೇಗುಲಕ್ಕೆ ಭೇಟಿ ನೀಡುತ್ತಾರೆ. ಪ್ರಸಾದ ಸೇವನೆಗೆ, ವಿತರಣೆಗೆಂದು ಸಾಕಷ್ಟು ಲಡ್ಡುಗಳನ್ನು ಖರೀದಿಸುತ್ತಾರೆ. ಅದರಂತೆ ಸೆ.19ರಂದು 3.59 ಲಕ್ಷ ಲಡ್ಡು ಮಾರಾ­ಟ­ವಾಗಿವೆ. ಸೆ.20ರಂದು 3.17 ಲಕ್ಷ, ಸೆ.21ಕ್ಕೆ 3.67 ಲಕ್ಷ, ಸೆ.22ಕ್ಕೆ 3.60 ಲಕ್ಷ ಲಡ್ಡುಗಳು ಮಾರಾಟವಾಗಿವೆ. ವಿವಾದಕ್ಕೆ ಮೊದಲು ದೇಗುಲದಲ್ಲಿ ಪ್ರತೀದಿನ ಸರಾಸರಿ 3.50 ಲಕ್ಷ ಲಡ್ಡು ಮಾರಾಟವಾಗುತ್ತಿತ್ತು. ಈಗಲೂ ಅದರ ಆಸುಪಾಸಿನ ಸಂಖ್ಯೆಯಲ್ಲೇ ಮಾರಾಟ­ವಾಗುತ್ತಿದೆ ಎಂದು ಟಿಟಿಡಿ ಹೇಳಿದೆ.

ಕಲ್ಲುಸಕ್ಕರೆ ಪ್ರಸಾದಕ್ಕೆ ಆಗ್ರಹ

ಲಡ್ಡು ಸೇರಿ ಸಿದ್ಧಪಡಿಸಿದ ಆಹಾರವನ್ನು ಭಕ್ಷರಿಗೆ ಪ್ರಸಾದ­ವಾಗಿ ನೀಡುವ ಬದಲು ಹಿಂದೂ ದೇವರುಗಳಿಗೆ ನೈವೇದ್ಯವಾಗಿ ನೀಡುವ ಕಲ್ಲುಸಕ್ಕರೆ, ಏಲಕ್ಕಿ, ಒಣಹಣ್ಣುಗಳನ್ನೇ ಭಕ್ತರಿಗೂ ಪ್ರಸಾದವಾಗಿ ನೀಡಬೇಕು. ಎಲ್ಲಾ ದೇವಾಲಯ­ಗಳು ಇದೇ ಪದ್ಧತಿಯನ್ನು ಅನುಸರಿಸಬೇಕು ಎಂದು ಸನ್ಯಾಸಿಗಳ ಪ್ರಮುಖ ಸಂಘಟನೆ ಆಗ್ರಹಿಸಿದೆ. ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಸನ್ಯಾಸಿ ಸಂಘಟನೆಯ ಈ ಆಗ್ರಹ ಮಹತ್ವ ಪಡೆದಿದೆ.

ಟಾಪ್ ನ್ಯೂಸ್

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

1-kammala

Arizona;ಕಮಲಾ ಹ್ಯಾರಿಸ್ ಚುನಾವಣ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ

Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ

6

Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್‌ ಅಮಾನತು

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.