Mohan G; ಪಳನಿ ಪ್ರಸಾದದಲ್ಲಿ ನಪುಂಸಕತ್ವ ಔಷಧ ಹೇಳಿಕೆ: ನಿರ್ದೇಶಕ ಸೆರೆ
Team Udayavani, Sep 25, 2024, 6:14 AM IST
ಚೆನ್ನೈ: ತಮಿಳುನಾಡಿನ ಪಳನಿ ದೇವಸ್ಥಾನದ ಪಂಚಾಮೃತ ಪ್ರಸಾದದಲ್ಲಿ ಪುರುಷರ ನಪುಂಸಕತ್ವಕ್ಕೆ ಕಾರಣವಾಗುವ ಔಷಧ ಬೆರೆಸಿ ಪ್ರಸಾದ ನೀಡಲಾಗುತ್ತಿತ್ತು ಎಂಬ ಹೇಳಿಕೆ ನೀಡಿದ್ದ ತಮಿಳಿನ ಖ್ಯಾತ ನಿರ್ದೇಶಕ ಮೋಹನ್ರನ್ನು ಮಂಗಳವಾರ ತಿರುಚ್ಚಿ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಬಿಜೆಪಿ ಘಟಕ ಆಕ್ಷೇಪಿಸಿದ್ದು, ನಿರ್ದೇಶಕನ ಮನೆಯವರಿಗೂ ಮಾಹಿತಿ ನೀಡದೇ, ಅಸಾಂವಿಧಾನಿಕವಾಗಿ ಮೋಹನ್ರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದೆ.
ಯುಟ್ಯೂಬ್ ಚಾನೆಲ್ವೊಂದರ ಸಂದರ್ಶನದಲ್ಲಿ ತಿರುಪತಿ ಲಡ್ಡು ವಿವಾದದ ಕುರಿತು ಪ್ರಶ್ನಿಸಿದಾಗ ಮೋಹನ್ ಮೇಲ್ಕಂಡ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ
J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು
Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ
US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್
3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್ ಅಮಾನತು
Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ
Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ
Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!
Crime: ಬುಲೆಟ್ ಖರೀದಿಸಲು ಸಾಧ್ಯವಾಗದ್ದಕ್ಕೆ ಹತಾಶೆ; 3 ಬೈಕ್ಗಳಿಗೆ ಬೆಂಕಿ ಹಚ್ಚಿದವ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.