Congress: ಪಕ್ಷದ ಬೆಂಬಲ ಸಿಎಂಗೆ: ಮಂಜುನಾಥ ಭಂಡಾರಿ


Team Udayavani, Sep 25, 2024, 12:17 AM IST

Congress: ಪಕ್ಷದ ಬೆಂಬಲ ಸಿಎಂಗೆ: ಮಂಜುನಾಥ ಭಂಡಾರಿ

ಉಡುಪಿ: ಕಾಂಗ್ರೆಸ್‌ ಪಕ್ಷ ಮತ್ತು ರಾಜ್ಯದ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗಿದ್ದಾರೆ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್‌ ಭಂಡಾರಿ ಹೇಳಿದರು.

ಉಡುಪಿಯಲ್ಲಿ ಪತ್ರಕರ್ತರ ಜತೆ ಅವರು ಮಾತನಾಡಿ, ಪ್ರಜಾಪ್ರಭುತ್ವವನ್ನು ಯಾರೋ ಒಬ್ಬರಿಂದ ಕಗ್ಗೊಲೆ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್‌ ಕಾನೂನು ಹೋರಾಟ ಮುಂದುವರಿಸಲಿದೆ. ಅಧಿಕಾರ ಶಾಶ್ವತವಲ್ಲ. ಕೇಂದ್ರದಲ್ಲಿ ಬಿಜೆಪಿ ಯಾವ ಸ್ಥಿತಿಗೆ ಬಂದಿದೆಯೆಂದು ಎಲ್ಲರಿಗೂ ತಿಳಿದಿದೆ.

ಬಿಜೆಪಿಗೆ ನೇರವಾಗಿ ಜನರಿಂದ ಆಯ್ಕೆಯಾಗುವ ಶಕ್ತಿ ಇಲ್ಲ. ಹೀಗಾಗಿ ಸಿಬಿಐ, ಇಡಿ, ಎಲೆಕ್ಷನ್‌ ಕಮಿಷನ್‌ ಮೂಲಕ ಹಿಂಬಾಗಿಲಿನಿಂದ ಬರುತ್ತಿದೆ ಎಂದು ದೂರಿದರು.

ರಾಷ್ಟ್ರಪತಿ, ರಾಜ್ಯಪಾಲ ಹುದ್ದೆಗೆ ಬಹಳ ಗೌರವ ಇತ್ತು. ಇಂದು ಈ ಪರಿಸ್ಥಿತಿ ಬಂದಿರುವುದು ದುರದೃಷ್ಟಕರ. ಈ ಬಗ್ಗೆ ಜನರು ಯೋಚನೆ ಮಾಡುತ್ತಾರೆ ಮತ್ತು ತೀರ್ಮಾನ ಅವರ ವಿವೇಚನೆಗೆ ಬಿಟ್ಟಿದ್ದು ಎಂದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

CM Siddaramaiah ರಾಜೀನಾಮೆಗೆ ಆಗ್ರಹ: ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

CM Siddaramaiah ರಾಜೀನಾಮೆಗೆ ಆಗ್ರಹ: ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.