Shankh; ಭಾರತದ ಆಗಸದಲ್ಲಿ ಹೊಸ ವಿಮಾನ: ಶೀಘ್ರ “ಶಂಖ’ ಹಾರಾಟ


Team Udayavani, Sep 25, 2024, 6:31 AM IST

New Airline Shankh Air Approved to Operate in India

ಹೊಸದಿಲ್ಲಿ: ಭಾರತದಲ್ಲಿ ವೈಮಾನಿಕ ಸಂಚಾರದ ಸೇವೆ ನೀಡಲು ಮತ್ತೂಂದು ವಿಮಾನಯಾನ ಕಂಪೆನಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಉತ್ತರ ಪ್ರದೇಶ ಮೂಲದ ಶ್ರವಣ ಕುಮಾರ್‌ ವಿಶ್ವಕರ್ಮ ಎಂಬವರ ಮಾಲಕತ್ವದ “ಶಂಖ್‌ ಏರ್‌ಲೈನ್ಸ್‌’ ಶೀಘ್ರ  ಹಾರಾಟ ಆರಂಭಿಸುವ ನಿರೀಕ್ಷೆ ಇದೆ.

ಕೇಂದ್ರ ಸರಕಾರದಿಂದ ಒಪ್ಪಿಗೆ ಸಿಕ್ಕಿದ್ದರೂ ಇನ್ನು ಡಿಜಿಸಿಎ ಶಂಖ್‌ ಏರ್‌ಲೈನ್ಸ್‌ಗೆ ಹಾರಾಟದ ಪರವಾನಿಗೆಯನ್ನು ನೀಡಿಲ್ಲ. ಉತ್ತರ ಪ್ರದೇಶ ಮೂಲದ ಶಂಖ್‌ ಏರ್‌ಲೈನ್ಸ್‌ ಲಕ್ನೋ ಮತ್ತು ನೋಯ್ಡಾದಲ್ಲಿ ಬೇಸ್‌ಗಳನ್ನು ನಿರ್ಮಾಣ ಮಾಡಲು ಯೋಜಿಸಿದೆ.

ಅಲ್ಲದೇ ದೇಶದ ಎಲ್ಲ ಪ್ರಮುಖ ನಗರಗಳಿಗೂ ವಿಮಾನಯಾನ ಸೇವೆ ನೀಡಲಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಹೊಸ ತಲೆಮಾರಿನ ಬೋಯಿಂಗ್‌ ವಿಮಾನಗಳೊಂದಿಗೆ ಹಾರಾಟ ಆರಂಭವಾಗಲಿದೆ.

ಟಾಪ್ ನ್ಯೂಸ್

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

1-kammala

Arizona;ಕಮಲಾ ಹ್ಯಾರಿಸ್ ಚುನಾವಣ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ

Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ

6

Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್‌ ಅಮಾನತು

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.