Kollur Temple ವ್ಯವಸ್ಥಾಪನ ಸಮಿತಿಗೆ ಡಾ| ಅಭಿಲಾಷ್ ಆಯ್ಕೆ
Team Udayavani, Sep 25, 2024, 12:51 AM IST
ಮಂಗಳೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದವ್ಯವಸ್ಥಾಪನ ಸಮಿತಿ ಸದಸ್ಯರಾಗಿ ಮಂಗ ಳೂರಿನ ಡಾ| ಅಭಿಲಾಷ್ ಪಿ.ವಿ. ನೇಮಕ ವಾಗಿದ್ದಾರೆ.
2011ರಿಂದ 17ರ ವರೆಗೆ 2ಅವಧಿಗೆ ರಾಜೀವ್ ಗಾಂಧಿ ಆರೋಗ್ಯ ವಿ.ವಿ. ಸೆನೆಟ್ ಸದಸ್ಯರಾಗಿದ್ದ ಅವರು ಮೆಸ್ಕಾಂ ನಿರ್ದೇಶಕರಾಗಿ, ಕೇಂದ್ರೀಯ ಸೆನ್ಸಾರ್ ಮಂಡಳಿ ಸದಸ್ಯರಾಗಿ, 2018ರಿಂದ 2021ರ ವರೆಗೆ ಕೊಲ್ಲೂರು ದೇಗುಲದ ಟ್ರಸ್ಟಿಯಾಗಿದ್ದರು.
ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೋ ಥೆರಪಿಯಲ್ಲಿ ಅಸೋಸಿ ಯೆಟ್ ಪ್ರೊಫೆಸರ್ ಹಾಗೂ ಪಿಆರ್ಒ ಆಗಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.