MUDA Case: ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಏನಾಗಲಿದೆ: ಭಾರೀ ಕುತೂಹಲ

ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇಮತ್ತೊಂದು ಕದನ ; ಇಂದು ಜನಪ್ರತಿನಿಧಿ ನ್ಯಾಯಾಲಯ ತೀರ್ಪು ನಿರೀಕ್ಷೆ

Team Udayavani, Sep 25, 2024, 7:05 AM IST

MUDA Case: ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಏನಾಗಲಿದೆ: ಭಾರೀ ಕುತೂಹಲ

ಬೆಂಗಳೂರು: ಮುಡಾ ಹಗರಣ ಸಂಬಂಧ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ತೆರವುಗೊಳಿಸಿರುವುದರಿಂದ ಬುಧವಾರ ಈ ಸಂಬಂಧದ ತೀರ್ಪು ಹೊರಬೀಳುವ ಸಾಧ್ಯತೆಯಿದೆ.

ಮುಡಾ ಹಗರಣ ಸಂಬಂಧ ಆಗಸ್ಟ್‌ನಲ್ಲಿ ಮೈಸೂರಿನ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ವಾದ-ಪ್ರತಿವಾದ ಆಲಿಸಿ ಸೆ. 25ರಂದು ಆದೇಶ ಕಾಯ್ದಿರಿಸಿತ್ತು.
ಈ ಮಧ್ಯೆ ಹೈಕೋರ್ಟ್‌ನಲ್ಲಿ ಇದೇ ಪ್ರಕರಣದ ವಿಚಾರಣೆ ಇದ್ದುದರಿಂದ ಕೆಳಹಂತದ ನ್ಯಾಯಲಯದ ಆದೇಶಕ್ಕೆ ತಡೆ ಇತ್ತು.

ಆದರೆ ಮಂಗಳವಾರ ಹೈಕೋರ್ಟ್‌ ಸಿಎಂ ವಿರುದ್ಧ ರಾಜ್ಯಪಾಲರು ಅಭಿಯೋಜನೆಗೆ ಅನು ಮತಿ ನೀಡಿರುವುದು ಸರಿಯಾಗಿದೆ ಎಂದು ತೀರ್ಪು ನೀಡಿದೆ. ಇದರ ಬೆನ್ನಲ್ಲೇ ತೀರ್ಪಿನ ಪ್ರತಿಯನ್ನು ಅರ್ಜಿದಾರ ಪರ ವಕೀಲರು ಮಂಗಳ ವಾರವೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಹೀಗಾಗಿ ಬುಧವಾರ ಜನ ಪ್ರತಿನಿಧಿಗಳ ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸುವ ನಿರೀಕ್ಷೆ ಇದೆ.

ಕಾನೂನು ಸಮರಕ್ಕೆ ಸಿದ್ಧ: ಅರ್ಜಿದಾರರು
ಹೈಕೋರ್ಟ್‌ ತೀರ್ಪಿಗೆ ಸಂತಸ ವ್ಯಕ್ತಪಡಿಸಿರುವ ಅರ್ಜಿದಾರರು ಮುಂದಿನ ಹಂತದ ಕಾನೂನು ಸಮರಕ್ಕೂ ಸಿದ್ಧ ಎಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ದಂತೆ ಈಗಾಗಲೇ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಕೇವಿ ಯಟ್‌ ಸಲ್ಲಿಸಿದ್ದೇವೆ. ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿ ಕೊಂಡಿ ದ್ದೇವೆ. ಮುಡಾ ಪ್ರಕರಣದ ವಿಚಾ ರಣೆಗೆ ಯಾವುದೇ ಅಡೆತಡೆ ಇರಲಿಲ್ಲ. ಹೈಕೋರ್ಟ್‌ ವಿಚಾರಣೆ ಯಿಂದಾಗಿ ಒಂದಿಷ್ಟು ಕಾಲ ಮುಂದೂಡಿಕೆ ಯಾಗಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

High-Court–CM

MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

ಇಂದು ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಮೇಲ್ಮನವಿ

ಇಂದು ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಮೇಲ್ಮನವಿ

Congress-Symbol

High Court Order: ಮುಖ್ಯಮಂತ್ರಿ ಬದಲಾವಣೆ ಕೂಗಿಗೆ ಮತ್ತೆ ರೆಕ್ಕೆಪುಕ್ಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.