Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ


Team Udayavani, Sep 25, 2024, 1:53 AM IST

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

ತಣ್ತೀಜ್ಞಾನದ ವಿಷಯವನ್ನು ಚರ್ಚೆಗೆ ಕೈಗೆತ್ತಿಕೊಂಡಾಗ ಅತಿ ಸೂಕ್ಷ್ಮ ವಿಷಯಗಳತ್ತಲೂ ಗಮನ ಹರಿಸಬೇಕಾಗುತ್ತದೆ. ಉದಾಹರಣೆಗೆ ತಂದೆ ದುಷ್ಟನಿದ್ದ ಎಂದಿಟ್ಟುಕೊಳ್ಳಿ. ಮಗ ಅಂತಿಮ ಸಂಸ್ಕಾರ ಮಾಡಬೇಕೆ ? ಬೇಡವೆ ಎಂಬ ಪ್ರಶ್ನೆ ಬರುತ್ತದೆ. ಪ್ರಹ್ಲಾದನಿಗೇ ಈ ಪ್ರಶ್ನೆ ಬಂತು. ದುಷ್ಟನಾದ ಹಿರಣ್ಯಕಶಿಪುವನ್ನು ಸ್ವತಃ ನರಸಿಂಹ ವಧಿಸಿದ್ದ.

ಇಂತಹ ಸ್ಥಿತಿಯಲ್ಲಿ ಪ್ರಹ್ಲಾದ ಶ್ರಾದ್ಧಾದಿ ಕರ್ಮಗಳನ್ನು ಮಾಡಿದ. ದುರ್ಯೋಧನಾದಿಗಳನ್ನು ಕೊಂದ ಬಳಿಕ ಪಾಂಡವರು ಶ್ರಾದ್ಧಾದಿಗಳನ್ನು ಮಾಡಿದರು. ರಾವಣನನ್ನು ಕೊಂದ ಬಳಿಕ ಶ್ರೀರಾಮನೇ ಹೇಳಿ ವಿಭೀಷಣನಿಂದ ಅಂತಿಮ ಸಂಸ್ಕಾರಗಳನ್ನು ಮಾಡಿಸಿದ. ಬ್ಯಾಂಕ್‌ ಒಂದು ನಷ್ಟಕ್ಕೊಳಗಾಗಿ ಮುಳುಗಿ ಹೋಯಿತೆಂದು ಇಟ್ಟುಕೊಳ್ಳಿ. ಅಲ್ಲಿ ಮಾಡಿದ ಸಾಲವನ್ನು ತೀರಿಸಬೇಕೋ? ಬೇಡವೋ? ಉತ್ತರವೆಂದರೆ ತೀರಿಸಲೇಬೇಕು. ಒಬ್ಬ ದುಷ್ಟನಿದ್ದಾನೆ. ಆತ ನಮಗೆ ಉಪಕಾರ ಮಾಡಿದ ಎಂದಿಟ್ಟುಕೊಳ್ಳಿ. ಆತನಿಗೆ ಕೃತಜ್ಞತೆ ಸಲ್ಲಿಸಬೇಕೇ? ಬೇಡವೆ? ಸಲ್ಲಿಸಬೇಕು. ಒಬ್ಬ ಕೆಟ್ಟ ವ್ಯಕ್ತಿ ಮರಣ ದಂಡನೆ ಆಯಿತೆಂದು ಇಟ್ಟುಕೊಳ್ಳಿ. ಆತನಿಂದ ನಾವು ಸಾಲ ಪಡೆದಿದ್ದರೆ ಅದನ್ನು ಹಿಂದಿರುಗಿಸಬೇಕೋ? ಬೇಡವೋ? ಉತ್ತರ – ಹಿಂದಿರುಗಿಸಲೇಬೇಕು. ಈ ಎಲ್ಲ ವಿಷಯಗಳಲ್ಲಿ ಮುಖ್ಯ ವಿಷಯವೆಂದರೆ ನಮ್ಮ ಮುಂದಿನ ದಾಖಲೆ ಕ್ಲೀನ್‌ ಆಗಿರಬೇಕೆಂಬುದು. ಅವರು ಕೆಟ್ಟವರೋ? ಸುಭಗರೋ? ಬ್ಯಾಂಕ್‌ ನಷ್ಟದಲ್ಲಿದೆಯೋ? ಲಾಭದಲ್ಲಿದೆಯೋ ಮುಖ್ಯವಲ್ಲ.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

traffic

Traffic Rules: ಸಂಚಾರ ನಿಯಮಾವಳಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಲಿ

allahabad high court

Allahabad High Court; ಉದ್ಯೋಗಕ್ಕೆ ದಂಪತಿ ಪ್ರತ್ಯೇಕ ವಾಸ ಕ್ರೌರ್ಯವಲ್ಲ

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

CM Siddaramaiah ರಾಜೀನಾಮೆಗೆ ಆಗ್ರಹ: ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

CM Siddaramaiah ರಾಜೀನಾಮೆಗೆ ಆಗ್ರಹ: ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

Congress: ಪಕ್ಷದ ಬೆಂಬಲ ಸಿಎಂಗೆ: ಮಂಜುನಾಥ ಭಂಡಾರಿ

Congress: ಪಕ್ಷದ ಬೆಂಬಲ ಸಿಎಂಗೆ: ಮಂಜುನಾಥ ಭಂಡಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

traffic

Traffic Rules: ಸಂಚಾರ ನಿಯಮಾವಳಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಲಿ

Pay 3 lakhs to perform Durga Puja: Threat in Bangla

Bangladesh; ದುರ್ಗಾ ಪೂಜೆ ನಡೀಬೇಕೆಂದರೆ 3 ಲಕ್ಷ ಕೊಡಿ: ಬಾಂಗ್ಲಾದಲ್ಲಿ ಬೆದರಿಕೆ

allahabad high court

Allahabad High Court; ಉದ್ಯೋಗಕ್ಕೆ ದಂಪತಿ ಪ್ರತ್ಯೇಕ ವಾಸ ಕ್ರೌರ್ಯವಲ್ಲ

Controversial 3 Agriculture Act should be brought back: Kangana Ranaut

Kangana Ranaut: ವಿವಾದಿತ 3 ಕೃಷಿ ಕಾಯ್ದೆ ವಾಪಸ್‌ ತರಬೇಕು: ಕಂಗನಾ

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.