Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ
ಮ್ಯಾಜಿಸ್ಟ್ರೇಟ್ ವಿಚಾರಣೆಯಿಲ್ಲದೆ ರಾಜ್ಯಪಾಲರು ಹೇಗೆ ನಿರ್ಧರಿಸುತ್ತಾರೆ?.. ರಾಷ್ಟ್ರೀಯ ಚಳವಳಿ ನಡೆಯಬೇಕು
Team Udayavani, Sep 25, 2024, 11:42 AM IST
ಹೊಸದಿಲ್ಲಿ: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಗುರಿಪಡಿಸಲು ಅನುಮತಿ ನೀಡಿ ರಾಜ್ಯಪಾಲರು ನೀಡಿದ್ದ ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯವು ಎತ್ತಿಹಿಡಿದಿರುವ ಕುರಿತು ರಾಜ್ಯ ಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್ ಪ್ರತಿಕ್ರಿಯೆ ನೀಡಿದ್ದಾರೆ.
ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ ”ರಾಜ್ಯಪಾಲರ ಕಚೇರಿ ಯನ್ನು ರಾಜ್ಯ ಸರ್ಕಾರವನ್ನು ಉರುಳಿಸಲು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಒಕ್ಕೂಟ ರಚನೆಗೆ ವಿರುದ್ಧವಾಗಿರುವುದರಿಂದ ಎಲ್ಲ ವಿರೋಧ ಪಕ್ಷಗಳು ಈ ವಿಚಾರವನ್ನು ವಿರೋಧಿಸಬೇಕು. ಈ ರೀತಿಯ ರಾಜ್ಯಪಾಲರನ್ನು ಕೆಳಗಿಳಿಸಬೇಕು ಮತ್ತು ಇದರ ವಿರುದ್ಧ ರಾಷ್ಟ್ರೀಯ ಚಳವಳಿ ನಡೆಯಬೇಕು” ಎಂದಿದ್ದಾರೆ.
ಸುಪ್ರೀಂ ಕೋರ್ಟ್ ಸಿಎಂ ವಿರುದ್ಧ ಯಾವುದೇ ಕೇಸ್ ಇದ್ದರೆ ,ರಾಜ್ಯಪಾಲರು ಮಂಜೂರಾತಿ ನೀಡಲು ಸಮರ್ಥ ಅಧಿಕಾರ ಹೊಂದಿರುತ್ತಾರೆ ಎಂದು ಹೇಳಿದೆ. ಯಾವುದೇ ಉಲ್ಲಂಘನೆಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನ್ಯಾಯಾಲಯಗಳು ನಿರ್ಧರಿಸುತ್ತವೆ. ಆರೋಪಿಗಳ ಮೇಲಿನ ಆರೋಪಗಳು ನಿಜವೆಂದು ಯಾವುದೇ ಮ್ಯಾಜಿಸ್ಟ್ರೇಟ್ ವಿಚಾರಣೆಯಿಲ್ಲದೆ ರಾಜ್ಯಪಾಲರು ಹೇಗೆ ನಿರ್ಧರಿಸುತ್ತಾರೆ?. ಮೊದಲು ತನಿಖೆ ನಡೆಸಿ ನಂತರ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ದೇಶದ ಯಾವುದೇ ಭಾಗವನ್ನು ಪಾಕ್ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್ ಆದೇಶದಲ್ಲೇನಿದೆ?
High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!
BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್
Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್ ಬುಲ್ ಶ್ವಾನ!
J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ; ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು!
Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್ ಲಾರಿ ಹಾಗೂ ಮೃತದೇಹ ಪತ್ತೆ
Surathkal: ಹೊಸ ಆಕರ್ಷಣೆಗಳಿಲ್ಲದೆ ಸೊರಗುತ್ತಿವೆ ಬೀಚುಗಳು!
Siddaramaiah ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು; ಅನ್ಯಾಯವಾಗಬಾರದು: ಈಶ್ವರಪ್ಪ
Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.