Baindur; ದೇವಾಲಯದ ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ಮೃ*ತ್ಯು


Team Udayavani, Sep 25, 2024, 12:08 PM IST

1-wwww

ಬೈಂದೂರು: ಇಲ್ಲಿನ ಪೇಟೆಯಲ್ಲಿನ ದೇವಸ್ಥಾನದ ಕೆರೆಯಲ್ಲಿ ಈಜಾಡಲೆಂದು ತೆರಳಿದ ವಿದ್ಯಾರ್ಥಿಗಳಿಬ್ಬರು ನೀರಿನಲ್ಲಿ ಮುಳುಗಿ ಮೃತ ಪಟ್ಟ ಘಟನೆ ಮಂಗಳವಾರ(ಸೆ24 )ಸಂಜೆ ನಡೆದಿದೆ.

ಮೃತ ಬಾಲಕರು ನಾಗೇಂದ್ರ (13) ಮತ್ತು ಮೊಹಮದ್ ಶಫಾನ್ (13) ಎನ್ನುವವರಾಗಿದ್ದಾರೆ. ನಾಗೇಂದ್ರ ಯೋಜನಾ ನಗರದ ನಿವಾಸಿ‌ ಕೃಷ್ಣ ಅವರ ಪುತ್ರ ನಾಗಿದ್ದು, ಮೊಹಮದ್ ಶಫಾನ್ ರೈಲ್ವೆ ನಿಲ್ದಾಣದ ಬಳಿಯ ಶಾನು ಶಾಲಿಯಾನ್ ಅವರ ಪುತ್ರ.

ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಪರೀಕ್ಷೆ ಬರೆದು ಮನೆಗೆ ಬಂದು ಊಟ ಮುಗಿಸಿ ಈಜಾಡಲು ತೆರಳಿದ್ದರು. ಮಳೆಸುರಿಯುತ್ತಿದ್ದ ಕಾರಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೈಕಲ್, ಬಟ್ಟೆ ಪಾದರಕ್ಷೆಗಳು ಕಂಡು ಬಂದ ಕಾರಣ ಇಬ್ಬರು ನೀರು ಪಾಲಾಗಿರುವುದು ತಿಳಿದು ಬಂದಿದ್ದು, ಹುಡುಕಾಟಕ್ಕಿಳಿಯಲಾಗಿದ್ದು, ಶವಗಳನ್ನು ಕಾರ್ಯಾಚರಣೆ ನಡೆಸಿ ಬುಧವಾರ ನಸುಕಿನ ವೇಳೆ ಮೇಲಕ್ಕೆತ್ತಲಾಗಿದೆ.

ದಿನನಿತ್ಯವೂ ಕೆರೆಗೆ ಹಲವು ಮಂದಿ ಈಜಲೆಂದು ಬರುತ್ತಿದ್ದರು. ಆದರೆ ಮಂಗಳವಾರ ಕಾರಣ ಯಾರೂ ಬಂದಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಮೃತ ಬಾಲಕರಿಬ್ಬರಿಗೂ ಸರಿಯಾಗಿ ಈಜು ಬರದಿದ್ದುದೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಮೃತರಿಬ್ಬರ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

17-v-somanna

Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

High-Court

High Court Order: ಕೋರ್ಟ್‌ ಕಲಾಪ ವೀಡಿಯೋ ಬಳಕೆಗೆ ನಿಷೇಧ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Khrge–Rajanna

Scandal: ಸಚಿವರಾದ ಪ್ರಿಯಾಂಕ್‌, ಕೆ.ಎನ್‌.ರಾಜಣ್ಣ ಮೇಲೆ ಹಗರಣದ ತೂಗುಗತ್ತಿ

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್

14-tourism

Netravati Trek: ದಿ ನೆಕ್ಸ್ಟ್ ಸ್ಟಾಪ್‌ ಈಸ್‌ ನೇತ್ರಾವತಿ ಪೀಕ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Kundapura: ಹದಗೆಟ್ಟ ಬ್ರಹ್ಮಾವರ-ಬಿದ್ಕಲ್‌ಕಟ್ಟೆ ರಾಜ್ಯ ಹೆದ್ದಾರಿ

11

Malpe: ಸಮುದ್ರ ಪ್ರಕ್ಷುಬ್ಧ; ಸೆಪ್ಟೆಂಬರ್ 15ರ ಬಳಿಕವೂ ತೆರೆದುಕೊಳ್ಳದ ಮಲ್ಪೆ ಬೀಚ್‌

Kollur: ಸಂಪೂರ್ಣ ಹದಗೆಟ್ಟ ವಂಡ್ಸೆ- ಕೊಲ್ಲೂರು ಮುಖ್ಯ ರಸ್ತೆ; ವಾಹನ ಸಂಚಾರವೇ ಕಷ್ಟ

Kollur: ಸಂಪೂರ್ಣ ಹದಗೆಟ್ಟ ವಂಡ್ಸೆ- ಕೊಲ್ಲೂರು ಮುಖ್ಯ ರಸ್ತೆ; ವಾಹನ ಸಂಚಾರವೇ ಕಷ್ಟ

Karkala: ಪಾರ್ಕಿಂಗ್‌ಗೆ ಜಾಗವೇ ಇಲ್ಲ; ಹಾಗಾಗಿ ಕಂಡ ಕಡೆ ಠಿಕಾಣಿ!

Karkala: ಪಾರ್ಕಿಂಗ್‌ಗೆ ಜಾಗವೇ ಇಲ್ಲ; ಹಾಗಾಗಿ ಕಂಡ ಕಡೆ ಠಿಕಾಣಿ!

Kundapura ಪುರಸಭೆಗೆ ಹೊರೆಯಾದ ನೀರು ಪೂರೈಕೆ ಹೊಣೆ ಗೊಂದಲ; ಜಲಸಿರಿ ಬಿಳಿಯಾನೆಗೆ ಅಂಕುಶ?

Kundapura ಪುರಸಭೆಗೆ ಹೊರೆಯಾದ ನೀರು ಪೂರೈಕೆ ಹೊಣೆ ಗೊಂದಲ; ಜಲಸಿರಿ ಬಿಳಿಯಾನೆಗೆ ಅಂಕುಶ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

16-cinema

UV Fusion: Cinema- ದಿ ರೆಡ್ ಬಲೂನ್, ಅಮೋರ್

NIA

Shivamogga: ಪ್ರಾಯೋಗಿಕ ಸ್ಫೋಟ: ಇಬ್ಬರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

12

Kundapura: ಹದಗೆಟ್ಟ ಬ್ರಹ್ಮಾವರ-ಬಿದ್ಕಲ್‌ಕಟ್ಟೆ ರಾಜ್ಯ ಹೆದ್ದಾರಿ

17-v-somanna

Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.