Darshan ಭೇಟಿಗೆ ಮಾಹಿತಿ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು
ಡೀಲ್ ನೀಡಿದ ಪ್ರಕರಣ... ನಾಳೆ ಐಟಿ ಅಧಿಕಾರಿಗಳಿಂದ ವಿಚಾರಣೆ
Team Udayavani, Sep 25, 2024, 2:27 PM IST
ಬಳ್ಳಾರಿ: ದರ್ಶನ್ ಭೇಟಿ ಮಾಡಲು ಮಂಗಳವಾರವಷ್ಟೇ ಜೈಲಿಗೆ ಬಂದಿದ್ದ ವಕೀಲರು ಮಾಹಿತಿ ಇಲ್ಲದೇ ಮತ್ತೊಮ್ಮೆ ಬುಧವಾರ(ಸೆ25) ಭೇಟಿ ಮಾಡಿದರು.
ದರ್ಶನ್ ಸುಮಾರು 35 ನಿಮಿಷಗಳ ಕಾಲ ಹಿರಿಯ ವಕೀಲ ರಾಮಸಿಂದ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು. ನಾಳೆ ಐಟಿ ಅಧಿಕಾರಿಗಳು ವಿಚಾರಣೆ ಮಾಡುತ್ತಿರುವ ಹಿನ್ನಲೆಯಲ್ಲಿ ಕೆಲವು ಪ್ರಮುಖ ವಿಚಾರ ಚರ್ಚೆ ಮಾಡಲು ಹಿರಿಯ ವಕೀಲರು ಬಂದಿದ್ದರು ಎನ್ನಲಾಗಿದೆ.
ಕೊಲೆ ಬಳಿಕ ಅರೋಪ ಮೈಮೇಲೆ ಹೊತ್ತುಕೊಳ್ಳಲು ಡೀಲ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಅಷ್ಟೊಂದು ಹಣ ನಗದು ರೂಪ ದಲ್ಲಿ ಬಂದಿರುವ ಬಗ್ಗೆ ಐಟಿ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ. ಐಟಿ ಅಧಿಕಾರಿಗಳ ಮುಂದೆ ಯಾವ ರೀತಿಯಲ್ಲಿ ಉತ್ತರ ನೀಡಬೇಕು ಎನ್ನುವ ಬಗ್ಗೆ ವಕೀಲರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ
Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ
High Court Order: ಕೋರ್ಟ್ ಕಲಾಪ ವೀಡಿಯೋ ಬಳಕೆಗೆ ನಿಷೇಧ
Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ ಇದ್ದಾರೆ… ಸಚಿವ ಮಧು ಬಂಗಾರಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.