Dandeli:ದೂರು ನೀಡಿ ಎರಡುವರೆ ಗಂಟೆಯೊಳಗಡೆ ನಾಪತ್ತೆಯಾದ ಮಹಿಳೆಯನ್ನು ಪತ್ತೆ ಹಚ್ಚಿದ ಪೊಲೀಸರು


Team Udayavani, Sep 25, 2024, 3:19 PM IST

Dandeli:ದೂರು ನೀಡಿ ಎರಡುವರೆ ಗಂಟೆಯೊಳಗಡೆ ನಾಪತ್ತೆಯಾದ ಮಹಿಳೆಯನ್ನು ಪತ್ತೆ ಹಚ್ಚಿದ ಪೊಲೀಸರು

ದಾಂಡೇಲಿ: ನಾಪತ್ತೆಯಾಗಿದ್ದ ಮಹಿಳೆಯೋರ್ವರ ಬಗ್ಗೆ ದೂರು ನೀಡಿದ ಕೇವಲ ಎರಡುವರೆ ಗಂಟೆಯೊಳಗಡೆ ಪೊಲೀಸರು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ಒಪ್ಪಿಸಿದ ಶ್ಲಾಘನಾರ್ಹ ಘಟನೆ ಅಂಬಿಕಾನಗರದ ಜಮಗಾದಲ್ಲಿ ನಡೆದಿದೆ.

ಅಂಬಿಕಾನಗರದ ಜಮಗಾ ನಿವಾಸಿ 50 ವರ್ಷ ವಯಸ್ಸಿನ ಫಾತಿಮಾ ಮುಂಡಗೋಡ ಇವರು ಮಂಗಳವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಅಣಬೆ ತರಲೆಂದು ಕಾಡಿಗೆ ಹೋಗಿದ್ದವರು ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆ ಮಂದಿಯೆಲ್ಲ ಸುತ್ತಮುತ್ತಲೂ ಹುಡುಕಿ, ಕೊನೆಗೆ ಸಂಜೆ 7.45 ನಿಮಿಷಕ್ಕೆ ಅಂಬಿಕಾನಗರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ತಕ್ಷಣವೇ ಕಾರ್ಯ ಪ್ರವೃತ್ತರಾದ ಪಿಎಸ್ಐ ಹುಸೇನಸಾಬ ಕೆ.ಚಪ್ಪಾರಕರ ಅವರು ಮೊಬೈಲ್ ಲೊಕೇಶನ್ ತೆಗೆದು ಅರಣ್ಯ ಇಲಾಖೆ ಹಾಗೂ ಸ್ಥಳೀಯ ಸಾರ್ವಜನಿಕರ ಸಹಕಾರದಲ್ಲಿ ಅಂಬಿಕಾನಗರದಿಂದ ಕುಳಗಿಯವರೆಗೆ ಕಾಡಿನಲ್ಲಿ ಹುಡುಕಾಡಿದ್ದಾರೆ. ಕೊನೆಗೆ ಕುಳಗಿಯಲ್ಲಿ ರಸ್ತೆಯ ಹತ್ತಿರದ ಅರಣ್ಯ ಪ್ರದೇಶದಲ್ಲಿ ರಾತ್ರಿ 10:30 ಗಂಟೆ ಸುಮಾರಿಗೆ ಆಕೆಯನ್ನು ಪತ್ತೆ ಮಾಡಿ, ಅಂಬಿಕಾನಗರಕ್ಕೆ ಕರೆದೊಯ್ದು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.

ಪೊಲೀಸ್ ಇಲಾಖೆಯ ಸಮಯೋಚಿತ ನಿರ್ಧಾರ, ಅರಣ್ಯ ಇಲಾಖೆಯ ಅಧಿಕಾರಿಗಳ ಸಿಬ್ಬಂದಿಗಳ ಸ್ಪಂದನೆ ಮತ್ತು ಸ್ಥಳೀಯರ ಸಹಕಾರದಿಂದ ಕೇವಲ ಎರಡುವರೆ ಗಂಟೆಯಲ್ಲಿ ಫಾತಿಮಾ ಮುಂಡಗೋಡ ಅವರನ್ನು ಪತ್ತೆಹಚ್ಚಲು ಸಾಧ್ಯವಾಯಿತು. ಒಂದು ವೇಳೆ ಪತ್ತೆ ಹಚ್ಚದೆ ಇರುತ್ತಿದ್ದಲ್ಲಿ, ಫಾತಿಮಾ ಮುಂಡಗೋಡ ಅವರು ವನ್ಯಪ್ರಾಣಿಗಳ ದಾಳಿಗೆ ಸಿಲುಕುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಟಾಪ್ ನ್ಯೂಸ್

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

17-v-somanna

Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳಿಯಾಳ: ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ನಿರೀಕ್ಷೆಯಲ್ಲಿ ಕೃಷಿಕ

ಹಳಿಯಾಳ: ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ನಿರೀಕ್ಷೆಯಲ್ಲಿ ಕೃಷಿಕ

6-sirsi

BJP ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ

ಜೋಯಿಡಾ: ಕಾಳಿ ನದಿಯಲ್ಲಿ ರಾಫ್ಟಿಂಗ್‌-ಜಲಸಾಹಸ ಕ್ರೀಡೆಗೆ ಚಾಲನೆ‌

ಜೋಯಿಡಾ: ಕಾಳಿ ನದಿಯಲ್ಲಿ ರಾಫ್ಟಿಂಗ್‌-ಜಲಸಾಹಸ ಕ್ರೀಡೆಗೆ ಚಾಲನೆ‌

shShiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

Shiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

14

Chikkamagaluru: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವು

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

13

Panaji: ಇಲೆಕ್ಟ್ರಿಕ್ ಮೀಟರ್ ಕಳ್ಳತನ ಪ್ರಕರಣ; ಆರೋಪಿ ಬಂಧನ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.