![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 25, 2024, 3:39 PM IST
ಕೋಟ: ಶಿರಿಯಾರ ಸಮೀಪ ನೈಲಾಡಿ ಸದಾಶಿವ ಕುಲಾಲ್ ಅವರ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆಯೊಂದು ಹೊಂಚು ಹಾಕಿ ಸಂಚು ಹೂಡಿ ಮನೆಯ ಸಾಕು ನಾಯಿಯನ್ನು ಕ್ಷಣಾರ್ಧದಲ್ಲಿ ಹೊತ್ತೊಯ್ಯಿದ ಘಟನೆ ನಡೆದಿದೆ.
ಈ ಭಾಗದಲ್ಲಿ ಸಾಕಷ್ಟು ಸಮಯದಿಂದ ಚಿರತೆ ಕಾಟವಿದ್ದು ಜಾನುವಾರುಗಳು, ಸಾಕುನಾಯಿಗಳು ಚಿರತೆಗೆ ಆಹಾರವಾಗುತ್ತಿವೆ.
ಚಿರತೆ ಸಂಚಾರದಿಂದ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು ರಾತ್ರಿ ಸಂಚರಿಸುವುದೇ ಕಷ್ಟವಾಗಿದೆ. ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಗಳು ಕೈಗೂಡದಿರುವುದರಿಂದ ಹಾಗೂ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸದಿರುವುದರಿಂದ ಜನರಲ್ಲಿ ಮುಂದೇನು ಎನ್ನುವ ಪ್ರಶ್ನೆ ಮೂಡಿದೆ.
ಇದನ್ನೂ ಓದಿ: Dandeli:ದೂರು ನೀಡಿ ಎರಡುವರೆ ಗಂಟೆಯೊಳಗಡೆ ನಾಪತ್ತೆಯಾದ ಮಹಿಳೆಯನ್ನು ಪತ್ತೆ ಹಚ್ಚಿದ ಪೊಲೀಸರು
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.