Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ
Team Udayavani, Sep 25, 2024, 3:39 PM IST
ಕೋಟ: ಶಿರಿಯಾರ ಸಮೀಪ ನೈಲಾಡಿ ಸದಾಶಿವ ಕುಲಾಲ್ ಅವರ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆಯೊಂದು ಹೊಂಚು ಹಾಕಿ ಸಂಚು ಹೂಡಿ ಮನೆಯ ಸಾಕು ನಾಯಿಯನ್ನು ಕ್ಷಣಾರ್ಧದಲ್ಲಿ ಹೊತ್ತೊಯ್ಯಿದ ಘಟನೆ ನಡೆದಿದೆ.
ಈ ಭಾಗದಲ್ಲಿ ಸಾಕಷ್ಟು ಸಮಯದಿಂದ ಚಿರತೆ ಕಾಟವಿದ್ದು ಜಾನುವಾರುಗಳು, ಸಾಕುನಾಯಿಗಳು ಚಿರತೆಗೆ ಆಹಾರವಾಗುತ್ತಿವೆ.
ಚಿರತೆ ಸಂಚಾರದಿಂದ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು ರಾತ್ರಿ ಸಂಚರಿಸುವುದೇ ಕಷ್ಟವಾಗಿದೆ. ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಗಳು ಕೈಗೂಡದಿರುವುದರಿಂದ ಹಾಗೂ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸದಿರುವುದರಿಂದ ಜನರಲ್ಲಿ ಮುಂದೇನು ಎನ್ನುವ ಪ್ರಶ್ನೆ ಮೂಡಿದೆ.
ಇದನ್ನೂ ಓದಿ: Dandeli:ದೂರು ನೀಡಿ ಎರಡುವರೆ ಗಂಟೆಯೊಳಗಡೆ ನಾಪತ್ತೆಯಾದ ಮಹಿಳೆಯನ್ನು ಪತ್ತೆ ಹಚ್ಚಿದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಹದಗೆಟ್ಟ ಬ್ರಹ್ಮಾವರ-ಬಿದ್ಕಲ್ಕಟ್ಟೆ ರಾಜ್ಯ ಹೆದ್ದಾರಿ
Malpe: ಸಮುದ್ರ ಪ್ರಕ್ಷುಬ್ಧ; ಸೆಪ್ಟೆಂಬರ್ 15ರ ಬಳಿಕವೂ ತೆರೆದುಕೊಳ್ಳದ ಮಲ್ಪೆ ಬೀಚ್
Kollur: ಸಂಪೂರ್ಣ ಹದಗೆಟ್ಟ ವಂಡ್ಸೆ- ಕೊಲ್ಲೂರು ಮುಖ್ಯ ರಸ್ತೆ; ವಾಹನ ಸಂಚಾರವೇ ಕಷ್ಟ
Karkala: ಪಾರ್ಕಿಂಗ್ಗೆ ಜಾಗವೇ ಇಲ್ಲ; ಹಾಗಾಗಿ ಕಂಡ ಕಡೆ ಠಿಕಾಣಿ!
Kundapura ಪುರಸಭೆಗೆ ಹೊರೆಯಾದ ನೀರು ಪೂರೈಕೆ ಹೊಣೆ ಗೊಂದಲ; ಜಲಸಿರಿ ಬಿಳಿಯಾನೆಗೆ ಅಂಕುಶ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ
Chikkamagaluru: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವು
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
Panaji: ಇಲೆಕ್ಟ್ರಿಕ್ ಮೀಟರ್ ಕಳ್ಳತನ ಪ್ರಕರಣ; ಆರೋಪಿ ಬಂಧನ
MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.