Karkala: ಪಾರ್ಕಿಂಗ್‌ಗೆ ಜಾಗವೇ ಇಲ್ಲ; ಹಾಗಾಗಿ ಕಂಡ ಕಡೆ ಠಿಕಾಣಿ!

ಕಾರ್ಕಳ ಪುರಸಭೆಗೆ ವಾಹನಗಳ ಸವಾಲು

Team Udayavani, Sep 25, 2024, 4:12 PM IST

Karkala: ಪಾರ್ಕಿಂಗ್‌ಗೆ ಜಾಗವೇ ಇಲ್ಲ; ಹಾಗಾಗಿ ಕಂಡ ಕಡೆ ಠಿಕಾಣಿ!

ಕಾರ್ಕಳ: ತಾಲೂಕು ಕೇಂದ್ರ ಭಾಗವಾಗಿರುವ ಪೇಟೆ ಪರಿಸರ ಅಭಿವೃದ್ಧಿ ಹೊಂದಿ, ವಾಹನ, ಜನದಟ್ಟಣೆ ಹೆಚ್ಚಿದೆ ಜನ ಮತ್ತು ವಾಹನ ಸಾಂದ್ರತೆಗೆ ತಕ್ಕಂತೆ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಇಲ್ಲದೆ ಇರುವುದರಿಂದ ಪಾರ್ಕಿಂಗ್‌ ಗೋಳಾಟಕ್ಕೆ ಮುಕ್ತಿ ಸಿಕ್ಕಿಲ್ಲ.

ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಮತ್ತು ಕಾನೂನು ಜಾರಿಯಾಗದೆ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್‌ ಪರಿಣಾಮ ನಡೆದಾಡಲೂ ಸಾಧ್ಯವಿಲ್ಲದ ಸ್ಥಿತಿ ಪೇಟೆಯಲ್ಲಿದೆ. ಇಕ್ಕಟ್ಟಾದ ರಸ್ತೆಯಲ್ಲಿ ಭಯದ ನಡುವೆ ಅತ್ತಿತ್ತ ಸಾಗಬೇಕಾದ ಪರಿಸ್ಥಿತಿಯಿಂದ ಜನ ತೊಂದರೆ ಅನುಭವಿ ಸುತ್ತಿದ್ದಾರೆ. ಅಪಘಾತಗಳೂ ಹೆಚ್ಚುತ್ತಿದೆ.ನಗರದಲ್ಲಿ ಪಾರ್ಕಿಂಗ್‌ಗೆ ಜಾಗವಿಲ್ಲದ ಕಾರಣ ಬೈಕ್‌ ಕಾರುಗಳನ್ನು ಬಸ್‌ ನಿಲ್ದಾಣ ಪಕ್ಕದಲ್ಲಿ, ಅಂಗಡಿ ಮುಂಗಟ್ಟುಗಳ ಮುಂದೆ, ರಸ್ತೆ ಬದಿ ಖಾಲಿ ಜಾಗದಲ್ಲಿ, ಪುಟ್‌ಪಾತ್‌ನಲ್ಲಿ ಇಟ್ಟು ಹೋಗುವುದು ಕಂಡುಬರುತ್ತಿದೆ. ಕೆಲವು ಅಂಗಡಿಯವರು ಗ್ರಾಹಕರಿಗಷ್ಟೇ ಪಾರ್ಕಿಂಗ್‌ ಎಂದು ಬೋರ್ಡ್‌ ಹಾಕಿದ್ದಾರೆ.

ಗ್ರಾಮೀಣ ಭಾಗದಿಂದ ಪ್ರತಿದಿನ ನೂರಾರು ವಾಹನಗಳು ನಗರಕ್ಕೆ ಬರುತ್ತವೆ. ನಗರದೊಳಗೆ ಎಲ್ಲಿ ವಾಹನ ನಿಲ್ಲಿಸಬೇಕು ಎನ್ನುವುದೆ ತಿಳಿಯದೆ ಅಲ್ಲಲ್ಲೆ ಬಿಟ್ಟು ತೆರಳುತ್ತಾರೆ. ದಶಕಗಳಿಂದ ರಸ್ತೆ ವಿಸ್ತರಣೆ ಕೂಗು ಇದೆ. ಖಾಸಗಿ ಜಾಗಕ್ಕೆ ಸಂಬಂಧಿಸಿ ಸಮಸ್ಯೆಯೂ ಇದ್ದು ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿಯಿದೆ.

ಎಲ್ಲೆಲ್ಲಿ ಸಮಸ್ಯೆ ಗಂಭೀರ?
ಬಸ್‌ ನಿಲ್ದಾಣದಿಂದ ಶ್ರೀ ವೆಂಕಟರಮಣ ದೇವಸ್ಥಾದ ಪೇಟೆಯುದ್ದಕ್ಕೆ, ಮೂರು ಮಾರ್ಗ, ಪ್ರಕಾಶ್‌ ಹೊಟೇಲ್‌ ಮುಂಭಾಗ, ಅನಂತಶಯನ ಸರ್ಕಲ್‌, ಸ್ಟೇಟ್‌ಬ್ಯಾಂಕ್‌ ಎದುರು, ಮಾರ್ಕೆಟ್‌ ರಸ್ತೆ ಹೀಗೆ ವಿವಿಧೆಡೆ ಪಾರ್ಕಿಂಗ್‌ ಸಮಸ್ಯೆ ಗಂಭಿರ ಸ್ವರೂಪದಲ್ಲಿದೆ.

ಪೇ ಪಾರ್ಕಿಂಗ್‌ ಮಾತಿಗೆ ಸೀಮಿತ
ಕಾರ್ಕಳದಲ್ಲಿ ಪೂರ್ಣ ಪ್ರಮಾಣದ ಸಂಚಾರಿ ಪೊಲೀಸ್‌ ಠಾಣೆಯೂ ಇಲ್ಲ. ಇದರಿಂದ ನಿಯಂತ್ರಣಕ್ಕೆ ಯಾರೂ ಇಲ್ಲ, ನಗರದಲ್ಲಿ ಶುಲ್ಕ ಸಹಿತ ಪಾರ್ಕಿಂಗ್‌ ಅವಶ್ಯಕತೆ ಕುರಿತು ಈ ಹಿಂದಿನ ಪುರಸಭೆ ಆಡಳಿತದಲ್ಲಿ ಚರ್ಚೆಯಾಗಿ ಮಾತಿಗೆ ಸೀಮಿತಗೊಂಡಿದೆ.

ಏನು ಮಾಡಬಹುದು?

  • ಪೇಟೆಯೊಳಗೆ ಸಾಮಗ್ರಿ ಇಳಿಸಲು ಸಮಯ ನಿಗದಿ
  • ದ್ವಿಚಕ್ರ ವಾಹನ ನಿಲ್ಲಿಸಲು ನಿಗದಿತ ಸ್ಥಳ ಸೂಚಿಸಬೇಕು.
  • ನಾಮಫ‌ಲಕ ಅಳವಡಿಸಿ ಕಠಿನ ನಿಯಮ ಪಾಲನೆ
  • ವಾರದ ದಿನಗಳನ್ನು ಗೊತ್ತುಪಡಿಸಿ ಸೂಚಿತ ಸ್ಥಳದಲ್ಲಿ ವಾಹನ ನಿಲ್ಲಿಸಲು ಕ್ರಮ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Moodubelle: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

15

Kattingeri: ಕಾಲೇಜು ವಿದ್ಯಾರ್ಥಿ ನಾಪತ್ತೆ

12

Kundapura: ಹದಗೆಟ್ಟ ಬ್ರಹ್ಮಾವರ-ಬಿದ್ಕಲ್‌ಕಟ್ಟೆ ರಾಜ್ಯ ಹೆದ್ದಾರಿ

11

Malpe: ಸಮುದ್ರ ಪ್ರಕ್ಷುಬ್ಧ; ಸೆಪ್ಟೆಂಬರ್ 15ರ ಬಳಿಕವೂ ತೆರೆದುಕೊಳ್ಳದ ಮಲ್ಪೆ ಬೀಚ್‌

Kollur: ಸಂಪೂರ್ಣ ಹದಗೆಟ್ಟ ವಂಡ್ಸೆ- ಕೊಲ್ಲೂರು ಮುಖ್ಯ ರಸ್ತೆ; ವಾಹನ ಸಂಚಾರವೇ ಕಷ್ಟ

Kollur: ಸಂಪೂರ್ಣ ಹದಗೆಟ್ಟ ವಂಡ್ಸೆ- ಕೊಲ್ಲೂರು ಮುಖ್ಯ ರಸ್ತೆ; ವಾಹನ ಸಂಚಾರವೇ ಕಷ್ಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

16

Moodubelle: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

15

Kattingeri: ಕಾಲೇಜು ವಿದ್ಯಾರ್ಥಿ ನಾಪತ್ತೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.