ವಿದ್ಯುತ್ ಪರಿವರ್ತಕದ ಬಳಿ ಮೇಯುತ್ತಿದ್ದ 2 ಎಮ್ಮೆಗಳಿಗೆ ವಿದ್ಯುತ್ ಪ್ರವಹಿಸಿ ಸಾವು
Team Udayavani, Sep 25, 2024, 4:25 PM IST
ಭರಮಸಾಗರ: ಸುರಕ್ಷತೆಯಿಲ್ಲದ ವಿದ್ಯುತ್ ಪರಿವರ್ತಕದ ಬಳಿ ಮೇಯುತ್ತಿದ್ದ 2 ಎಮ್ಮೆಗಳಿಗೆ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ಹಳವುದರ ಗ್ರಾಮದಲ್ಲಿ ಸೆ.25ರ ಬುಧವಾರ ನಡೆದಿದೆ.
ಹಳವುದರ ಗ್ರಾಮದ ಮೇಗಳ ಮನೆ ಕರಿಯಪ್ಪ ಎಂಬವರಿಗೆ ಸೇರಿದ 2 ಎಮ್ಮೆಗಳನ್ನು ಗ್ರಾಮದ ಹೊಲವೊಂದರ ಬಳಿ ಮೇಯಿಸುತ್ತಿದ್ದ ವೇಳೆ ವಿದ್ಯುತ್ ಪರಿವರ್ತಕದ ವಿದ್ಯುತ್ ತಗುಲಿ ಎಮ್ಮೆಗಳು ಸತ್ತಿವೆ.
ವಿದ್ಯುತ್ ಪರಿವರ್ತಕದ ಬಳಿ ಸುರಕ್ಷತೆಯಿಲ್ಲ. ಗ್ರೌಂಡಿಂಗ್ ವೈಯರ್ ಬಳಿ ವಿದ್ಯುತ್ ಶಾಕ್ ಪ್ರವಹಿಸಿ ಎಮ್ಮೆಗಳು ಸತ್ತಿವೆ. ವಿದ್ಯುತ್ ಪರಿವರ್ತಕಗಳ ಬಳಿ ಬೆಸ್ಕಾಂ ನವರು ಸುರಕ್ಷತೆಗೆ ಸಮಪರ್ಕ ಕ್ರಮಕೈಗೊಳ್ಳದಿರುವುದು ಅವಘಡಕ್ಕೆ ಕಾರಣವಾಗಿದೆ.
ಬೆಸ್ಕಾಂ ಇಲಾಖೆಯವರು ಎಮ್ಮೆಗಳ ಸಾವಿಗೆ ಸೂಕ್ತ ಪರಿಹಾರ ನೀಡದೆ ಹೋದರೆ ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುತ್ತದೆ ಎಂದು ಹಳವುದರ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಭಂಡತನದಿಂದ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ: ಗೋವಿಂದ ಕಾರಜೋಳ
ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ
ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್ ಸಿಸಿ ಕೊಠಡಿಯೂ ಶಿಥಿಲ
Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು
Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.