Scandal: ಸಚಿವರಾದ ಪ್ರಿಯಾಂಕ್, ಕೆ.ಎನ್.ರಾಜಣ್ಣ ಮೇಲೆ ಹಗರಣದ ತೂಗುಗತ್ತಿ
ಸರಕಾರದಿಂದ ಅನೇಕ ಪ್ರಕರಣಗಳ ವಿವರಣೆ, ಮಾಹಿತಿ, ದಾಖಲೆ ಕೇಳಿದ ರಾಜ್ಯಪಾಲರು
Team Udayavani, Sep 25, 2024, 4:53 PM IST
ಬೆಂಗಳೂರು: ಮುಡಾ ಹಗರಣದ ಬೆನ್ನಲ್ಲೇ ಸರಕಾರದ ಎದುರು ಸಾಲು ಸಾಲು ಸವಾಲುಗಳಿದ್ದು, ಮುಖ್ಯಮಂತ್ರಿ ವಿರುದ್ಧದ ಅರ್ಕಾವತಿ ಡಿ-ನೋಟಿಫಿಕೇಶನ್, ಸಿದ್ಧಾರ್ಥ ಟ್ರಸ್ಟ್ಗೆ ಕೆಐಎಡಿಬಿಯಿಂದ ಸಿಎ ನಿವೇಶನ ಪಡೆದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧದ ಪ್ರಕರಣ ಹಾಗೂ ಸಚಿವ ಕೆ.ಎನ್. ರಾಜಣ್ಣ ಅವರ ವಿರುದ್ಧ ಅಪೆಕ್ಸ್ ಬ್ಯಾಂಕ್ ಹಗರಣದ ತೂಗುಗತ್ತಿ ನೇತಾಡಲು ಆರಂಭಿಸಿದೆ.
ಸಿಎಂ ವಿರುದ್ಧದ ಮುಡಾ ಹಗರಣದಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 17(ಎ) ಅಡಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದೇ ಸರಿಯಲ್ಲ ಎಂದು ವಾದಿಸುತ್ತಿದ್ದ ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ನಲ್ಲಿ ಹಿನ್ನಡೆ ಆಗಿದೆ. ಸಾಲದ್ದಕ್ಕೆ ರಾಜಭವನದೊಂದಿಗೆ ನೇರ ಸಂಘರ್ಷಕ್ಕೆ ರಾಜ್ಯ ಸರಕಾರವೂ ಇಳಿದಿದ್ದು, ರಾಜ್ಯಪಾಲರು ಸರಕಾರದಿಂದ ಅನೇಕ ಪ್ರಕರಣಗಳ ವಿವರಣೆ, ಮಾಹಿತಿ, ದಾಖಲೆ ಕೇಳಿದ್ದಾರೆ.
ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಲೋಕಾಯುಕ್ತ, ಉಪಲೋಕಾಯುಕ್ತರ ಶಿಫಾರಸುಗಳ ಸ್ಥಿತಿಗತಿ ಬಗ್ಗೆಯೂ ಪ್ರಶ್ನಿಸಿದ್ದರು. ಪ್ರಮುಖವಾಗಿ ಸಿಎಂ ಹಾಗೂ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಅರ್ಜಿಗಳು ರಾಜ್ಯಪಾಲರ ಮುಂದೆ ಬಾಕಿ ಇದ್ದು, ಯಾವ ಕ್ಷಣದಲ್ಲಿ ಏನಾಗಲಿದೆ ಎಂಬುದೀಗ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.