China Open 2024 : ಒಸಾಕಾ ದ್ವಿತೀಯ ಸುತ್ತಿಗೆ


Team Udayavani, Sep 26, 2024, 7:50 AM IST

China Open 2024 : ಒಸಾಕಾ ದ್ವಿತೀಯ ಸುತ್ತಿಗೆ

ಬೀಜಿಂಗ್‌: ಜಪಾನ್‌ನ ನವೋಮಿ ಒಸಾಕಾ “ಚೀನ ಓಪನ್‌’ ಟೆನಿಸ್‌ ಪಂದ್ಯಾವಳಿಯ ದ್ವಿತೀಯ ಸುತ್ತು ಪ್ರವೇಶಿಸಿದ್ದಾರೆ. ಬುಧವಾರದ ಆರಂಭಿಕ ಸುತ್ತಿನ ಪಂದ್ಯದಲ್ಲಿ ಅವರು ಇಟಲಿಯ ಲೂಸಿಯಾ ಬ್ರಾಮ್ ಝೆಟ್ಟಿ ವಿರುದ್ಧ 6-3, 6-2 ಅಂತರದ ಜಯ ಸಾಧಿಸಿದರು.

ಕೋವಿಡ್‌-19ಗಿಂತ ಮೊದಲು, 2019ರಲ್ಲಿ ಚೀನ ಓಪನ್‌ ಚಾಂಪಿಯನ್‌ ಆಗಿದ್ದ ನವೋಮಿ ಒಸಾಕಾ ಅವರಿನ್ನು ಯುಲಿಯಾ ಪುಟಿನ್ಸೇವಾ ವಿರುದ್ಧ ಆಡಲಿದ್ದಾರೆ.
ಇನ್ನೊಂದು ಪಂದ್ಯದಲ್ಲಿ ಮಾಜಿ ಆಸ್ಟ್ರೇಲಿಯನ್‌ ಓಪನ್‌ ಚಾಂಪಿಯನ್‌, ಅಮೆರಿಕದ ಸೋಫಿಯಾ ಕೆನಿನ್‌ ರೊಮೇನಿಯಾದ ಅನಾ ಬೋಗ್ದಾನಾ ಅವರೆದುರು 7-5, 6-2 ಅಂತರದಿಂದ ಗೆದ್ದು ಬಂದರು. ಈ ಪಂದ್ಯಾವಳಿಯಲ್ಲಿ ಅಮೆರಿಕದ 15 ಮಂದಿ ಆಟಗಾರ್ತಿಯರು ಆಡುತ್ತಿರುವುದು ವಿಶೇಷ. ಕೆನಿನ್‌ ಅವರ 2ನೇ ಸುತ್ತಿನ ಎದುರಾಳಿ ಡಯಾನಾ ಶ್ನೆ„ಡರ್‌.

ಅಮೆರಿಕದ ಮತ್ತೋರ್ವ ಆಟಗಾರ್ತಿ ಟೇಲರ್‌ ಟೌನ್ಸೆಂಡ್‌ 6-2, 4-6, 6-3ರಿಂದ ಮಾರ್ಟಿನಾ ಟ್ರೆವಿಸಾನ್‌ ಅವರನ್ನು, ಚೀನದ ವಾಂಗ್‌ ಕ್ಸಿನ್ಯು ಜಪಾನ್‌ನ ಮೈ ಹೊಂಟಾಮಾ ಅವರನ್ನು 6-1, 4-6, 6-3ರಿಂದ ಮಣಿಸಿದರು.

ಬರೆಟ್ಟಿ ಗೆಲುವು
ಟೋಕಿಯೊ: ಜಪಾನ್‌ ಓಪನ್‌ ಟೆನಿಸ್‌ನಲ್ಲಿ ಮ್ಯಾಟಿಯೊ ಬರೆಟ್ಟಿ ಗೆಲುವಿನ ಆರಂಭ ಪಡೆದಿದ್ದಾರೆ. ಅವರು ಬೋಟಿಕ್‌ ವಾನ್‌ ಡೆ ಝಂಡ್‌ಶಪ್‌ ವಿರುದ್ಧ 6-3, 6-4ರಿಂದ ಗೆದ್ದು ಬಂದರು. ಇವರು ಮುಂದಿನ ಸುತ್ತಿನಲ್ಲಿ ಅಗ್ರ ಶ್ರೇಯಾಂಕದ ಟೇಲರ್‌ ಫ್ರಿಟ್ಜ್ ಅವರನ್ನು ಎದುರಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

1-asddsad

NADA; ನೋಟಿಸ್‌ ನೀಡಿದರೂ ವಿನೇಶ್‌ ಫೋಗಾಟ್‌ ವಿರುದ್ಧ ಕ್ರಮವಿಲ್ಲ?

1-sadasd

Under 19 ಕ್ರಿಕೆಟ್‌; 3ನೇ ಪಂದ್ಯ: ಭಾರತಕ್ಕೆ ಜಯ

1-SL

Test; ದಿನೇಶ್‌ ಚಂಡಿಮಾಲ್‌ ಆಕರ್ಷಕ ಶತಕ :ಉತ್ತಮ ಸ್ಥಿತಿಯಲ್ಲಿ ಶ್ರೀಲಂಕಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-thirthahalli

Thirthahalli: ಹಣ ಇಟ್ಟು ಇಸ್ಪೀಟ್ ಆಡುತ್ತಿದ್ದವರ ಬಂಧನ!

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.