Chess Olympiad: ಚೆಸ್‌ ಸಾಧಕರಿಗೆ ಮೋದಿ ಸಮ್ಮಾನ


Team Udayavani, Sep 25, 2024, 11:16 PM IST

Chess Olympiad: ಚೆಸ್‌ ಸಾಧಕರಿಗೆ ಮೋದಿ ಸಮ್ಮಾನ

ಹೊಸದಿಲ್ಲಿ: ಬುಡಾಪೆಸ್ಟ್‌ನಲ್ಲಿ ನಡೆದ 45ನೇ ಚೆಸ್‌ ಒಲಿಂಪಿಯಾಡ್‌ನ‌ಲ್ಲಿ ಚಿನ್ನದ ಪದಕ ಗೆದ್ದ ಭಾರತದ ಪುರುಷರ ಹಾಗೂ ವನಿತಾ ತಂಡಗಳ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಮ್ಮಾನಿಸಿದರು. ಭಾರತದ ಐತಿಹಾಸಿಕ ಸಾಧನೆಯನ್ನು ಕೊಂಡಾಡಿದರು.

ಡಿ. ಗುಕೇಶ್‌, ಅರ್ಜುನ್‌ ಎರಿಗೇಸಿ, ಆರ್‌. ಪ್ರಜ್ಞಾನಂದ, ವಿದಿತ್‌ ಗುಜರಾತಿ, ಪಿ. ಹರಿಕೃಷ್ಣ, ಆರ್‌. ವೈಶಾಲಿ, ಡಿ. ಹರಿಕಾ, ತಾನಿಯಾ ಸಚ್ದೇವ್‌, ದಿವ್ಯಾ ದೇಶ್‌ಮುಖ್‌, ವಂತಿಕಾ ಅಗರ್ವಾಲ್‌ ಭಾರತದ ವಿಜೇತ ತಂಡದ ಸದಸ್ಯರಾಗಿದ್ದರು.

ಈ ಸಂದರ್ಭದಲ್ಲಿ ವಿಜೇತ ಆಟಗಾರರು ಮೋದಿ ಅವರಿಗೆ ಚೆಸ್‌ ಬೋರ್ಡ್‌ ಒಂದನ್ನು ಉಡುಗೊರೆಯಾಗಿ ನೀಡಿದರು. ಬಳಿಕ ಪ್ರಜ್ಞಾನಂದ ಮತ್ತು ಅರ್ಜುನ್‌ ಅವರು “ಕ್ವಿಕ್‌’ ಗೇಮ್‌ ಒಂದನ್ನು ಆಡಿದರು. ಇದನ್ನು ಮೋದಿ ಅವರು ಬಹಳ ಕುತೂಹಲದಿಂದ ವೀಕ್ಷಿಸಿದರು.

3.2 ಕೋಟಿ ರೂ. ಬಹುಮಾನ
ಚೆಸ್‌ ಒಲಿಂಪಿಯಾಡ್‌ ಪ್ರಶಸ್ತಿ ವಿಜೇತರಿಗೆ ಎಐಎಫ್ಸಿ ಅಧ್ಯಕ್ಷ ನಿತಿನ್‌ ನಾರಂಗ್‌ 3.2 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ.

ಮೋದಿ ಭೇಟಿ ಮಾಡಲು ಭಾಕು ಕೂಟದಿಂದ ಹಿಂದೆ ಸರಿದ ವಿದಿತ್‌
ಚೆಸ್‌ ಒಲಿಂಪಿಯಾಡ್‌ನ‌ಲ್ಲಿ ಭಾರತ ಮೊದಲ ಸಲ ಚಿನ್ನದ ಪದಕ ಗೆಲ್ಲಲು ಮಹತ್ತರ ಪಾತ್ರ ವಹಿಸಿದ್ದ ವಿದಿತ್‌, ಪಂದ್ಯಾವಳಿಯಲ್ಲಿ ಭಾಗವಹಿಸಲು ಭಾಕು ತಲುಪಿದ್ದರು. ಆದರೆ ಅಷ್ಟರಲ್ಲಿ, ಪ್ರಧಾನಿ ಮೋದಿ ಅವರು ಚೆಸ್‌ ಒಲಿಂಪಿಯಾಡ್‌ ಚಾಂಪಿಯನ್‌ ಆಟಗಾರರನ್ನು ಸಮ್ಮಾನಿಸುವ ಸುದ್ದಿ ತಿಳಿದ ಕಾರಣ ತವರಿಗೆ ವಾಪಸಾದರು.

“ಗೌರವಾನ್ವಿತ ಪ್ರಧಾನಿಯವರು ನಮ್ಮನ್ನು ಸಮ್ಮಾನಿಸುವ ವಿಷಯ ತಿಳಿಯಿತು. ನಾನು ಈ ಕಾರ್ಯಕ್ರಮದ ಭಾಗವಾಗಲು ಬಯಸಿದ್ದೇನೆ. ಅಲ್ಪಾವಧಿಯಲ್ಲೇ ಅವರು ನಮಗಾಗಿ ಬಿಡುವು ಮಾಡಿಕೊಂಡಿರುವುದು ಸಂತಸ ತಂದಿದೆ’ ಎಂದು ವಿದಿತ್‌ “ಎಕ್ಸ್‌’ನಲ್ಲಿ ಹೇಳಿಕೊಂಡಿದ್ದರು.

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Under 19 ಕ್ರಿಕೆಟ್‌; 3ನೇ ಪಂದ್ಯ: ಭಾರತಕ್ಕೆ ಜಯ

1-SL

Test; ದಿನೇಶ್‌ ಚಂಡಿಮಾಲ್‌ ಆಕರ್ಷಕ ಶತಕ :ಉತ್ತಮ ಸ್ಥಿತಿಯಲ್ಲಿ ಶ್ರೀಲಂಕಾ

1-kss

Macau Badminton: ಶ್ರೀಕಾಂತ್‌ ಕ್ವಾರ್ಟರ್‌ ಫೈನಲಿಗೆ

ಶಕೀಬ್‌ ಅಲ್‌ ಹಸನ್‌

INDvsBAN; ಕಾನ್ಪುರ ಪಂದ್ಯಕ್ಕೂ ಮುನ್ನವೇ ನಿವೃತ್ತಿ ಘೋಷಿಸಿದ ಶಕೀಬ್‌ ಅಲ್‌ ಹಸನ್‌

Kanpur; Unnao soil used for Green Park pitch: Why?

Kanpur; ಗ್ರೀನ್‌ ಪಾರ್ಕ್‌ ಪಿಚ್‌ ಗೆ ಬಳಸುವುದು ಉನ್ನಾವೊ ಕೊಳದ ಮಣ್ಣು: ಕಾರಣವೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.