England Test Series: ಇಂಗ್ಲೆಂಡ್‌ ಟೆಸ್ಟ್‌ ಸರಣಿಗೆ ಪಾಕಿಸ್ಥಾನ ತಂಡ ಪ್ರಕಟ


Team Udayavani, Sep 25, 2024, 11:22 PM IST

England Test Series: ಇಂಗ್ಲೆಂಡ್‌ ಟೆಸ್ಟ್‌ ಸರಣಿಗೆ ಪಾಕಿಸ್ಥಾನ ತಂಡ ಪ್ರಕಟ

ಲಾಹೋರ್‌: ಇಂಗ್ಲೆಂಡ್‌ ಎದುರಿನ ಟೆಸ್ಟ್‌ ಸರಣಿಗೆ ಪಾಕಿಸ್ಥಾನ ತಂಡ ಪ್ರಕಟಗೊಂಡಿದೆ. ಎಡಗೈ ಸ್ಪಿನ್ನರ್‌ ನೊಮಾನ್‌ ಅಲಿ ಮತ್ತು ಫಾಸ್ಟ್‌ ಬೌಲಿಂಗ್‌ ಆಲ್‌ರೌಂಡರ್‌ ಆಮೀರ್‌ ಜಮಾಲ್‌ ಅವರನ್ನು ಮರಳಿ ಕರೆಸಿಕೊಳ್ಳಲಾಗಿದೆ.

37 ವರ್ಷದ ನೊಮಾನ್‌ ಅಲಿ 2023ರ ಜುಲೈಯಲ್ಲಿ ಕೊನೆಯ ಸಲ ಪಾಕ್‌ ಪರ ಆಡಿದ್ದರು. 15 ಟೆಸ್ಟ್‌ಗಳಿಂದ 47 ವಿಕೆಟ್‌ ಉರುಳಿಸಿದ್ದಾರೆ. ಖುರ್ರಂ ಶಾಜಾದ್‌ ಗಾಯಾಳಾದ ಕಾರಣ ಆಮೀರ್‌ ಜಮಾಲ್‌ ಅವಕಾಶ ಪಡೆದರು.

ಬಾಂಗ್ಲಾದೇಶ ವಿರುದ್ಧದ ತವರಿನ ಸರಣಿಯಲ್ಲಿ 2-0 ವೈಟ್‌ವಾಶ್‌ ಅನುಭವಿಸಿದ ಪಾಕಿಸ್ಥಾನವೀಗ ತೀವ್ರ ಒತ್ತಡಲ್ಲಿದೆ. ಶಾನ್‌ ಮಸೂದ್‌ ಅವರನ್ನೇ ನಾಯಕರನ್ನಾಗಿ ಮುಂದುವರಿಸಲಾಗಿದೆ.

 

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Under 19 ಕ್ರಿಕೆಟ್‌; 3ನೇ ಪಂದ್ಯ: ಭಾರತಕ್ಕೆ ಜಯ

1-SL

Test; ದಿನೇಶ್‌ ಚಂಡಿಮಾಲ್‌ ಆಕರ್ಷಕ ಶತಕ :ಉತ್ತಮ ಸ್ಥಿತಿಯಲ್ಲಿ ಶ್ರೀಲಂಕಾ

1-kss

Macau Badminton: ಶ್ರೀಕಾಂತ್‌ ಕ್ವಾರ್ಟರ್‌ ಫೈನಲಿಗೆ

ಶಕೀಬ್‌ ಅಲ್‌ ಹಸನ್‌

INDvsBAN; ಕಾನ್ಪುರ ಪಂದ್ಯಕ್ಕೂ ಮುನ್ನವೇ ನಿವೃತ್ತಿ ಘೋಷಿಸಿದ ಶಕೀಬ್‌ ಅಲ್‌ ಹಸನ್‌

Kanpur; Unnao soil used for Green Park pitch: Why?

Kanpur; ಗ್ರೀನ್‌ ಪಾರ್ಕ್‌ ಪಿಚ್‌ ಗೆ ಬಳಸುವುದು ಉನ್ನಾವೊ ಕೊಳದ ಮಣ್ಣು: ಕಾರಣವೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.