Puttur: ಹಣ್ಣಡಿಕೆಯ ರಸ ಬಳಸಿದ ಸಾಬೂನಿಗೆ ಪೇಟೆಂಟ್‌


Team Udayavani, Sep 25, 2024, 11:59 PM IST

Puttur: ಹಣ್ಣಡಿಕೆಯ ರಸ ಬಳಸಿದ ಸಾಬೂನಿಗೆ ಪೇಟೆಂಟ್‌

ಪುತ್ತೂರು: ಪುತ್ತೂರಿನಲ್ಲಿ ಹಣ್ಣಡಕೆಯ ಸಾರವನ್ನು ಬಳಸಿ ತಯಾರಿಸಿರುವ ಸಾಬೂನಿಗೆ ಪೇಟೆಂಟ್‌ ದೊರೆತಿದೆ.

ಕೆದಿಲ ಹಾರ್ದಿಕ್‌ ಹರ್ಬಲ್ಸ್‌ ಸತ್ವಮ್‌ ಕೊಕೋರೇಕಾ ಹರ್ಬಲ್‌ ಬಾತಿಂಗ್‌ ಸೋಪ್‌ಗೆ ಕೇಂದ್ರ ಸರಕಾರದಿಂದ ಪೇಟೆಂಟ್‌ ಲಭಿಸಿದೆ. 2021 ನವೆಂಬರ್‌ನಲ್ಲಿ ಪ್ರಕ್ರಿಯೆ ಆರಂಭಿಸಿ ರಾಷ್ಟ್ರೀಯ ಜೀವವೈವಿಧ್ಯ ಪ್ರಾಧಿಕಾರದ ಅನುಮೋದನೆ ಪಡೆದು ಈಗ ಅಧಿಕೃತವಾಗಿ ಹಕ್ಕುಸ್ವಾಮ್ಯ ಲಭಿಸಿದೆ. ತನ್ಮೂಲಕ ಅಡಿಕೆಯಲ್ಲಿ ಔಷಧ ಗುಣ ಇದೆ ಅನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

ಕೋವಿಡ್‌ ಸಮಯದಲ್ಲಿ ಅಡಿಕೆ ವಿಷಯದಲ್ಲಿ ಸಂಶೋಧನೆಗೆ ಮುಂದಾಗಿದ್ದೆವು. ಬೆವರಿನ ತುರಿಕೆಗೆ ಹಣ್ಣಡಕೆಯ ರಸವನ್ನು ಹಚ್ಚುತ್ತಿದ್ದದನ್ನು ಕಂಡು ಇದನ್ನು ಸಾಬೂನಾಗಿ ಪರಿವರ್ತಿಸುವ ಯೋಚನೆ ಮೂಡಿತ್ತು.

ಬದನಾಜೆ ಶಂಕರ ಭಟ್‌, ಡಾ| ಶ್ರೀ ಕುಮಾರ್‌ ಈಶ್ವರಮಂಗಲ ಮೊದಲಾದವರ ಮಾರ್ಗದರ್ಶನ ಪಡೆದು ಹಣ್ಣಡಿಕೆಯ ಸಿಪ್ಪೆಯ ರಸವನ್ನು ಬಳಸಿ ಮೂರು ವರ್ಷಗಳಿಂದ ಸಾಬೂನು ತಯಾರಿಸುತ್ತಿದ್ದೇವೆ ಎನ್ನುತ್ತಾರೆ ಹಾರ್ದಿಕ್‌ ಹರ್ಬಲ್ಸ್‌ನ ಸಿಇಒ ಮುರಳೀಧರ ಕೆ.

 

ಟಾಪ್ ನ್ಯೂಸ್

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

CID

Corruption Allegation: ಭೋವಿ ನಿಗಮ ಅಕ್ರಮ: ಲಂಚ ಪಡೆದ ತನಿಖಾಧಿಕಾರಿ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಪಂಜಿಕಲ್ಲು; ನೇಣು ಬಿಗಿದು ಕೂಲಿ ಕಾರ್ಮಿಕ ಆತ್ಮಹತ್ಯೆ

Bantwal: ಪಂಜಿಕಲ್ಲು; ನೇಣು ಬಿಗಿದು ಕೂಲಿ ಕಾರ್ಮಿಕ ಆತ್ಮಹತ್ಯೆ

Sullia: ಯುವಕನ ಮೇಲೆ ಹಲ್ಲೆ; ಮತ್ತೋರ್ವ ಸೆರೆ

Sullia: ಯುವಕನ ಮೇಲೆ ಹಲ್ಲೆ; ಮತ್ತೋರ್ವ ಸೆರೆ

Theft Case: ಟವರ್‌ನ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು; ದೂರು

Theft Case: ಟವರ್‌ನ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು; ದೂರು

Addur ಸೇತುವೆಯಲ್ಲಿ ಸಂಚಾರ ನಿಷೇಧದಿಂದ ಖಾಸಗಿ ಬಸ್‌ಗಳಿಗೆ ಹೊಡೆತ

Addur ಸೇತುವೆಯಲ್ಲಿ ಸಂಚಾರ ನಿಷೇಧದಿಂದ ಖಾಸಗಿ ಬಸ್‌ಗಳಿಗೆ ಹೊಡೆತ

ಬೆಳ್ತಂಗಡಿ ತಾಲೂಕಿನ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

Belthangady: ತಾಲೂಕಿನ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.