Belthangady: ಐ.ಡಿ.ಬಿ.ಐ. ಬ್ಯಾಂಕ್‌ನಿಂದ ಧರ್ಮಸ್ಥಳ ಭೇಟಿ


Team Udayavani, Sep 26, 2024, 12:22 AM IST

Belthangady: ಐ.ಡಿ.ಬಿ.ಐ. ಬ್ಯಾಂಕ್‌ನಿಂದ ಧರ್ಮಸ್ಥಳ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯು ಐ.ಡಿ.ಬಿ.ಐ ಬ್ಯಾಂಕಿನ ವ್ಯವಹಾರ ಪ್ರತಿನಿಧಿಯಾಗಿ (Business Correspondent) ಧಾರವಾಡ, ಹಾವೇರಿ, ರಾಯ ಚೂರು, ಬೆಂಗಳೂರು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಸಂಘಗಳನ್ನು ರಚಿಸಿ ಸಂಘಗಳಿಗೆ ಬ್ಯಾಂಕ್‌ ಮೂಲಕ ಆರ್ಥಿಕ ನೆರವು ಒದಗಿಸಿ ಸದಸ್ಯರ ಆರ್ಥಿಕ ಹಾಗೂ ಸಾಮಾಜಿಕ ಸಶಕ್ತೀಕರ ಣಕ್ಕೆ ಕಾರಣವಾಗಿದೆ.

ಸೆ.23ರಂದು ಐ.ಡಿ.ಬಿ.ಐ. ಬ್ಯಾಂಕಿನ ಕಾರ್ಯ ನಿರ್ವಾಹಕ ನಿರ್ದೇಶಕ ನಾಗರಾಜ ಗಾರ್ಲ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಕ್ಷೇತ್ರದ ಯೋಜನೆಯ ಕಾರ್ಯ ಚಟುವಟಿಕೆ ಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ಕೇಂದ್ರ ಸರಕಾರದ ಪರಿಸರ ಸಂರಕ್ಷಣೆ ಕಾರ್ಯಕ್ರಮದ ಭಾಗವಾಗಿ ಐ.ಡಿ.ಬಿ.ಐ. ಬ್ಯಾಂಕ್‌ ಪರ ವಾಗಿ ಧರ್ಮಸ್ಥಳ ಪರಿಸರದಲ್ಲಿ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿತು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬ್ಯಾಂಕ್‌ ಅಧಿಕಾರಿಗಳಿಗೆ ಗಿಡವನ್ನು ಹಸ್ತಾಂತರಿಸಿದರು.

ಈ ಯೋಜನೆಯಲ್ಲಿಬ್ಯಾಂಕ್‌ ವತಿಯಿಂದ 1 ಲಕ್ಷ ಗಿಡ ನೆಡುವ ಗುರಿ ಹೊಂದಿದೆ. ಈ ಕಾರ್ಯಕ್ರಮ ಧರ್ಮಸ್ಥಳದ “ಭೂಮಿ ತಾಯಿ ರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಯೋಜನೆಯಂತೆ ಪರಿಸರ ಸಂರಕ್ಷಣೆಯ ಗುರಿ ಹೊಂದಲಾಗಿದೆ
ಎಂದು ಬ್ಯಾಂಕ್‌ ತಿಳಿಸಿದೆ.

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಪಂಜಿಕಲ್ಲು; ನೇಣು ಬಿಗಿದು ಕೂಲಿ ಕಾರ್ಮಿಕ ಆತ್ಮಹತ್ಯೆ

Bantwal: ಪಂಜಿಕಲ್ಲು; ನೇಣು ಬಿಗಿದು ಕೂಲಿ ಕಾರ್ಮಿಕ ಆತ್ಮಹತ್ಯೆ

Sullia: ಯುವಕನ ಮೇಲೆ ಹಲ್ಲೆ; ಮತ್ತೋರ್ವ ಸೆರೆ

Sullia: ಯುವಕನ ಮೇಲೆ ಹಲ್ಲೆ; ಮತ್ತೋರ್ವ ಸೆರೆ

Theft Case: ಟವರ್‌ನ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು; ದೂರು

Theft Case: ಟವರ್‌ನ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು; ದೂರು

Addur ಸೇತುವೆಯಲ್ಲಿ ಸಂಚಾರ ನಿಷೇಧದಿಂದ ಖಾಸಗಿ ಬಸ್‌ಗಳಿಗೆ ಹೊಡೆತ

Addur ಸೇತುವೆಯಲ್ಲಿ ಸಂಚಾರ ನಿಷೇಧದಿಂದ ಖಾಸಗಿ ಬಸ್‌ಗಳಿಗೆ ಹೊಡೆತ

ಬೆಳ್ತಂಗಡಿ ತಾಲೂಕಿನ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

Belthangady: ತಾಲೂಕಿನ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.