Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ
Team Udayavani, Sep 26, 2024, 7:33 AM IST
ಮೇಷ: ಗುರುಸ್ಮರಣೆಯಿಂದ ಸಂತೋಷದ ಅನುಭವ. ಸಮಗ್ರ ಸುಧಾರಣೆಯ ಬಗ್ಗೆ ಚಿಂತನೆ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಹಿರಿಯ ನಾಗರಿಕರಿಗೆ ನೆಮ್ಮದಿ. ವ್ಯವಹಾರ ಸಂಬಂಧ ತಿರುಗಾಟ. ಗೃಹಿಣಿಯರಿಗೆ ಉಲ್ಲಾಸ.
ವೃಷಭ: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ. ಹಿರಿಯರ ಮತ್ತು ಮಕ್ಕಳ ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸ. ಎಂಜಿನಿಯರ್, ಲೆಕ್ಕ ಪರಿಶೋಧಕರು ಮೊದಲಾದ ವೃತ್ತಿಪರರಿಗೆ ಕೆಲಸ ಮುಗಿಸುವ ತರಾತುರಿ.
ಮಿಥುನ: ಸ್ವತಂತ್ರ ವ್ಯವಹಾರದ ಯೋಚನೆ ಬಿಟ್ಟು ಬಿಡಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಸದ್ಗ್ರಂಥ ಅಧ್ಯಯನದಲ್ಲಿ ಆಸಕ್ತಿ. ಸಂಗೀತ ಶ್ರವಣ, ಸತ್ಸಂಗಗಳಲ್ಲಿ ಕಾಲಯಾಪನೆ. ವ್ಯವಹಾರ ಸಂಬಂಧ ಪೂರ್ವ ದಿಕ್ಕಿಗೆ ಪ್ರಯಾಣ.
ಕರ್ಕಾಟಕ: ಮಿಶ್ರಫಲಗಳ ದಿನ. ಹಿರಿಯರ ಯೋಗಕ್ಷೇಮ ವಿಚಾರಿಸುತ್ತಿರಿ.ಮನೆಯಲ್ಲಿ ಉಳಿದ ಎಲ್ಲರ ಆರೋಗ್ಯ ಉತ್ತಮ. ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ಗೃಹೋಪಯೋಗಿ ಸಾಮಗ್ರಿ ಗಳ ಖರೀದಿ. ನ್ಯಾಯಾಲಯ ವ್ಯವಹಾರದಲ್ಲಿ ವಿಳಂಬ.
ಸಿಂಹ: ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸಿನ ಅನುಭವ. ನೀಡಿದ್ದ ಸಾಲ ಅನಿರೀಕ್ಷಿತವಾಗಿ ಕೈಗೆ ಬಂದ ಆನಂದ. ಅಧಿಕಾರಿಗಳ ಸಕಾಲಿಕ ಸ್ಪಂದನ, ಕಾರ್ಯಗಳು ಶೀಘ್ರ. ಮುಕ್ತಾಯ. ವ್ಯವಹಾ ರಾರ್ಥವಾಗಿ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ.
ಕನ್ಯಾ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ಸಂಸಾರ ಸುಖ ತೃಪ್ತಿಕರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ.
ತುಲಾ: ಪರಿಸರ ಸ್ವತ್ಛತೆ ಚಟುವಟಿಕೆಗಳಲ್ಲಿ ಆಸಕ್ತಿ. ಜೇನು ವ್ಯವಸಾಯ, ತೋಟಗಾರಿಕೆಯಲ್ಲಿ ಆಸಕ್ತರಿಗೆ ಸಂತೃಪ್ತಿ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ. ಅಸಹಾಯಕರಿಗೆ ಸಹಾಯ ಮಾಡುವ ಅವಕಾಶ.
ವೃಶ್ಚಿಕ: ನೊಂದವರಿಗೆ ಸಾಂತ್ವನ ಹೇಳಿ ಸಮಾಧಾನ ಹೊಂದುವಿರಿ. ಗೃಹಾಲಂಕಾರದಲ್ಲಿ ಆಸಕ್ತಿ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮ. ಗೃಹಿಣಿಯರಿಗೆ ಹರ್ಷ.
ಧನು: ಸರಕಾರಿ ಉದ್ಯೋಗಸ್ಥರಿಗೆ ಶುಭ ಸಮಾಚಾರ ನಿರೀಕ್ಷೆ. ಉಳಿತಾಯ ಯೋಜನೆ ಗಳ ಏಜೆಂಟರಿಗೆ ಆದಾಯ ವೃದ್ಧಿ. ಅಲ್ಪಾವಧಿ ಹೂಡಿಕೆಗಳು ಹಿತಕರವಲ್ಲ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳು ಕ್ಷಿಪ್ರಗತಿಯಲ್ಲಿ ಮುನ್ನಡೆ.
ಮಕರ: ಆದಾಯ ವೃದ್ಧಿಯ ಪ್ರಯತ್ನಕ್ಕೆ ಫಲ. ಉದ್ಯೋಗದಲ್ಲಿ ಸಹನೆಗೆ ದಕ್ಷತೆಯಷ್ಟೇ ಪ್ರಾಧಾನ್ಯ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಶಸ್ತ್ರವೈದ್ಯರಿಗೆ ಕೀರ್ತಿ, ಔಷಧ ವ್ಯಾಪಾರಿಗಳಿಗೆ ಉತ್ತಮ ಲಾಭ.ಪೂರ್ವದಿಕ್ಕಿಗೆ ಪ್ರಯಾಣದ ಸಾಧ್ಯತೆ.
ಕುಂಭ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಬಂಧು ಬಳಗದವರಿಂದ ವಿಶೇಷ ಪ್ರೇಮ ಪ್ರಕಟ. ಸ್ಥಿರಾಸ್ತಿ ಖರೀದಿ ಪ್ರಯತ್ನದಲ್ಲಿ ಮುನ್ನಡೆ. ನ್ಯಾಯಾಲಯಕ್ಕೆ ಹೋಗದೆ ವಿವಾದ ತೀರ್ಮಾನ.
ಮೀನ: ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವ ಅವಕಾಶ. ಕಳೆದುಹೋದ ಸುಸಂದರ್ಭ ಮರಳಿ ಬರುವ ಸಾಧ್ಯತೆ. ಕಾರ್ಯ ಯಶಸ್ಸಿಗೆ ಸಂಬಂಧಪಟ್ಟವರ ಸಹಕಾರ. ಪರಿಣತರೊಬ್ಬರ ಹಠಾತ್ ಭೇಟಿಯಿಂದ ಲಾಭ.ಹಿರಿಯ ಬಂಧುಗಳಿಗೆ ನೆರವಾಗುವ ಸಂದರ್ಭ. ಎಲ್ಲರಿಗೂ ಉತ್ತಮ ಉತ್ತಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ
Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ
Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ
Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Arrested: ಬೈಕ್, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ
Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು
Success Story-ಮುನಿಯಾಲ್ To ಅಬುಧಾಬಿ; ಯಶಸ್ವಿ ಹೋಟೆಲ್ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ
Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್ ಎಂದರೇನು?
Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.