Ujjain: ಮಹಾಕಾಲ್‌ ಮಹಾಲೋಕ್‌ ಆವರಣದಲ್ಲಿ ಹುಟ್ಟುಹಬ್ಬ ಆಚರಣೆ-10 ಸಿಬಂದಿ ಅಮಾನತು

ಹುಟ್ಟುಹಬ್ಬ ಆಚರಿಸಿಕೊಂಡ ಘಟನೆ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು...

Team Udayavani, Sep 26, 2024, 12:28 PM IST

Ujjain: ಮಹಾಕಾಲ್‌ ಮಹಾಲೋಕ್‌ ಆವರಣದಲ್ಲಿ ಹುಟ್ಟುಹಬ್ಬ ಆಚರಣೆ-10 ಸಿಬಂದಿ ಅಮಾನತು

ಉಜ್ಜೈನ್(ಮಧ್ಯಪ್ರದೇಶ): ಮಹಾಕಾಲ್‌ ಮಹಾಲೋಕ್‌ ಆವರಣದೊಳಗಿನ ಮಾನಸ ಸರೋವರ್‌ ಭವನದಲ್ಲಿ ಹುಟ್ಟುಹಬ್ಬವನ್ನು ಆಚರಿಸಿ, ಕೇಕ್‌ ಕತ್ತರಿಸಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮಹಾಕಾಳೇಶ್ವರ ದೇವಸ್ಥಾನದ ಆವರಣದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಘಟನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿಯ ಆಡಳಿತಾಧಿಕಾರಿ ಗಣೇಶ್‌ ಕುಮಾರ್‌ ಧಾಕಾಡ್‌, ಹತ್ತು ಸಿಬಂದಿಗಳನ್ನು ಅಮಾನತು ಮಾಡಿರುವುದಾಗಿ ವರದಿ ವಿವರಿಸಿದೆ.

ಮಹಾಕಾಲ್‌ ಮಹಾಲೋಕ್‌ ಆವರಣದಲ್ಲಿ ಬುಧವಾರ (ಸೆ.25) ಬೆಳಗ್ಗೆ ಕೆಲವು ಯುವಕರು, ಯುವತಿಯರು ಸೇರಿ ಕೇಕ್‌ ಕತ್ತರಿಸಿ ಹುಟ್ಟುಹಬ್ಬ ಆಚರಿಸುತ್ತಿರುವುದು ವಿಡಿಯೋ ಕ್ಲಿಪ್ಪಿಂಗ್‌ ನಲ್ಲಿದೆ.

ಖಾಸಗಿ ಏಜೆನ್ಸಿಯೊಂದರ ಯುವಕ ಯುವತಿಯರು ತಮ್ಮ ಸಹೋದ್ಯೋಗಿಯೊಬ್ಬಳ ಹುಟ್ಟುಹಬ್ಬ ಆಚರಿಸಿರುವುದು ವಿಡಿಯೋದಲ್ಲಿದೆ. ವಿಡಿಯೋ ವೈರಲ್‌ ಆದ ಕೂಡಲೇ ಲೋಪ ಎಸಗಿದ ಸಿಬಂದಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆಡಳಿತಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

supreem

BCCIಗೆ ಬಾಕಿ ಪಾವತಿ ಮಾತ್ರವೇ ಒಪ್ಪಿದ್ದೇಕೆ?: ಬೈಜುಸ್‌ಗೆ ಸುಪ್ರೀಂ ಚಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

supreem

BCCIಗೆ ಬಾಕಿ ಪಾವತಿ ಮಾತ್ರವೇ ಒಪ್ಪಿದ್ದೇಕೆ?: ಬೈಜುಸ್‌ಗೆ ಸುಪ್ರೀಂ ಚಾಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.