Fraud: ದೊಡ್ಡ ಮೊತ್ತದ‌ ಹಣದ ಆಮಿಷ-ಆನ್‌ ಲೈನ್‌ ಗೇಮಿಂಗ್‌ Appನಿಂದ 400 ಕೋಟಿ ರೂ. ವಂಚನೆ!

ಈ ಹಣವನ್ನು ವಿವಿಧ ಕ್ರಿಪ್ಟೋಕರೆನ್ಸಿಗೆ ವರ್ಗಾಯಿಸಿರುವುದಾಗಿ ವರದಿ ತಿಳಿಸಿದೆ.

Team Udayavani, Sep 26, 2024, 1:55 PM IST

Fraud: ದೊಡ್ಡ ಮೊತ್ತದ‌ ಹಣದ ಆಮಿಷ-ಆನ್‌ ಲೈನ್‌ ಗೇಮಿಂಗ್‌ Appನಿಂದ 400 ಕೋಟಿ ರೂ. ವಂಚನೆ!

ನವದೆಹಲಿ: ಆನ್‌ ಲೈನ್‌ ಗೇಮ್‌ (Online Gaming) App ವಿರುದ್ಧದ ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಚೀನಾ ಪ್ರಜೆಗಳು 400 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಶಾಮೀಲಾಗಿರುವುದು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ಆನ್‌ ಲೈನ್‌ ಗೇಮಿಂಗ್‌ App ಫೈವಿನ್‌ ಗೆ ಲಿಂಕ್‌ ಮಾಡಲಾದ ಕೆಲವು ಚೀನಾ ಪ್ರಜೆಗಳ ಖಾತೆಗಳನ್ನು ಜಾರಿ ನಿರ್ದೇಶನಾಲಯ ಈಗ ಸ್ಥಗಿತಗೊಳಿಸಿರುವುದಾಗಿ ವರದಿ ವಿವರಿಸಿದೆ. ಅಂದಾಜು 25 ಕೋಟಿ ರೂಪಾಯಿ ಹಣವನ್ನು ಇ.ಡಿ ಜಪ್ತಿ ಮಾಡಿದೆ.

ಈಗಾಗಲೇ App ವಂಚನೆ ಪ್ರಕರಣದಲ್ಲಿ ಚೀನಾ ಪ್ರಜೆಗಳನ್ನು ಬೆಂಬಲಿಸಿದ್ದ ನಾಲ್ವರು ಭಾರತೀಯರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೋಲ್ಕತಾದಲ್ಲಿ ಬಂಧಿಸಿದ್ದರು.

ಮಿನಿ ಗೇಮ್ಸ್‌ ಗಳನ್ನು ಆಡುವ ಮೂಲಕ ಸುಲಭವಾಗಿ ಹಣಗಳಿಸಬಹುದು ಎಂಬ ಆಮಿಷದೊಂದಿಗೆ ಫೈವಿನ್‌ App ಬಳಕೆದಾರರನ್ನು ಸೆಳೆದು ವಂಚಿಸುತ್ತಿತ್ತು ಎಂದು Binance ಪ್ರಕಟನೆ ತಿಳಿಸಿದೆ.

ಸುಲಭವಾಗಿ ಹಣ ಗಳಿಸಬಹುದು ಎಂಬ ಆಮಿಷದಿಂದ ಹೊಸ ಬಳಕೆದಾರರು Appನಲ್ಲಿ ಖಾತೆ ತೆರೆದು ವಿವಿಧ ಪೇಮೆಂಟ್‌ ಮಾರ್ಗದ ಮೂಲಕ ಗೇಮ್‌ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಬಳಕೆದಾರರು Appನಲ್ಲಿ ಗಣನೀಯ ಪ್ರಮಾಣದಲ್ಲಿ ಹಣವನ್ನು ತೊಡಗಿಸಿದ ನಂತರ ಹಣವನ್ನು ಹಿಂಪಡೆಯುವ ಅವಕಾಶವನ್ನು App ಬ್ಲಾಕ್‌ ಮಾಡುವ ಮೂಲಕ ಬಳಕೆದಾರರು ವಂಚನೆಗೊಳಗಾಗುತ್ತಿದ್ದರು ಎಂದು ಪ್ರಕಟನೆ ವಿವರಿಸಿದೆ.

ಗೇಮ್‌ ಚಟುವಟಿಕೆಯ ಆಮಿಷದ ಯೋಜನೆಯಲ್ಲಿ ಸುಮಾರು 400 ಕೋಟಿ ರೂಪಾಯಿ ವಂಚಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಹಣವನ್ನು ವಿವಿಧ ಕ್ರಿಪ್ಟೋಕರೆನ್ಸಿಗೆ ವರ್ಗಾಯಿಸಿರುವುದಾಗಿ ವರದಿ ತಿಳಿಸಿದೆ.

ಈ ಆನ್‌ ಲೈನ್‌ ಗೇಮಿಂಗ್‌ Appಗೆ ಹೆಚ್ಚು, ಹೆಚ್ಚು ಜನರು ವಂಚನೆಗೊಳಗಾಗುತ್ತಿರುವ ಬಗ್ಗೆ ಸ್ಥಳೀಯ ಪೊಲೀಸರು ದೂರುಗಳನ್ನು ಸ್ವೀಕರಿಸತೊಡಗಿದ್ದರು. ನಂತರ ದೂರುಗಳ ಸಂಖ್ಯೆ ಹೆಚ್ಚಾದ ಮೇಲೆ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿತ್ತು. ಆ ಬಳಿಕ ಕೆಲವು ಭಾರತೀಯರ ನೆರವಿನೊಂದಿಗೆ ಚೀನಾ ಪ್ರಜೆಗಳು ಈ ವಂಚನೆ ಎಸಗಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು.

ಟಾಪ್ ನ್ಯೂಸ್

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

1

World Tourism Day 2024: “ಕರ್ನಾಟಕ ಒಂದು ರಾಜ್ಯ…ಇಲ್ಲಿದೆ ವಿಸ್ಮಯದ ಹಲವು ಜಗತ್ತು”


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ

Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

012

High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Arrested: ಬೈಕ್‌, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ

Arrested: ಬೈಕ್‌, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.