Madikeri: 2022ರಲ್ಲಿ ನಡೆದ ಮಹಿಳೆಯ ಹತ್ಯೆ: ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ


Team Udayavani, Sep 27, 2024, 7:30 AM IST

12

ಮಡಿಕೇರಿ: 2022ರ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕೊಡಗಿನ ಶ್ರೀಮಂಗಲ ಪೊಲೀಸ್‌ ಠಾಣಾ ವ್ಯಾಪ್ತಿಯ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಮಾರು ಎರಡು ವರ್ಷಗಳ ಅನಂತರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.

ಟಿ. ಶೆಟ್ಟಿಗೇರಿ ಗ್ರಾಮದ ನಿವಾಸಿ ರಾಜೇಶ್‌ (42) ಬಂಧಿತ ಆರೋಪಿ. ಇದೇ ಗ್ರಾಮದ ನಿವಾಸಿ ಪ್ರೇಮಾ ಎನ್ನುವವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವುದಲ್ಲದೆ ಜತೆಯಲ್ಲಿದ್ದ ಪ್ರೇಮಾ ಅವರ ಸಹೋದರಿ ವೀಣಾ ಅವರ ಮೇಲೂ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ್ದ ಆರೋಪ ರಾಜೇಶ್‌ ಮೇಲಿತ್ತು.

ಮೊದಲು ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ಪ್ರೇಮಾ ಅವರನ್ನು ಕೊಲೆ ಮಾಡಲು ರಾಜೇಶ್‌ ಯತ್ನಿಸಿದ್ದ. ಈ ಪ್ರಯತ್ನ ವಿಫ‌ಲವಾದಾಗ ಪ್ರೇಮಾ ಅವರು ಟಿ. ಶೆಟ್ಟಿಗೇರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಅನ್ನು ಬೈಕ್‌ನಲ್ಲಿ ಹಿಂಬಾಲಿಸಿದ್ದ. ಅನಂತರ ನಿಗದಿತ ಸ್ಥಳದಲ್ಲಿ ಪ್ರೇಮಾ ಹಾಗೂ ಅವರ ಸಹೋದರಿ ವೀಣಾ ಅವರು ಬಸ್‌ನಿಂದ ಇಳಿದು ಹೋಗುತ್ತಿದ್ದಾಗ ರಾಜೇಶ್‌ ಹಿಂಬಾಲಿಸಿದ್ದ. ನನ್ನ ಮಾವನನ್ನು ಯಾಕೆ ಕೊಂದೆ ಎಂದು ಪ್ರೇಮಾಳನ್ನು ಪ್ರಶ್ನಿಸಿ ಕತ್ತಿಯಿಂದ ಕಡಿದ ಆರೋಪಿ, ವೀಣಾ ಅವರಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಘಟನೆ ನಡೆದ ಅನಂತರ ರಾಜೇಶ್‌ ತಲೆಮರೆಸಿಕೊಂಡಿದ್ದ.

ಟಾಪ್ ನ್ಯೂಸ್

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

02002

World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

000

World Tourism Day:ಚಾರಣ- ಇದು ಮಲೆಕುಡಿಯರ ಊರಿನ ನಡುವಿನ ನಿಗೂಢ ಜಲಪಾತ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಹಳಿಯಲ್ಲಿ ಸಿಲುಕಿದ ಸರಕು ರೈಲು: ಗೇಟು ತೆರೆಯದೆ ಸಂಚಾರ ಅಸ್ತವ್ಯಸ್ತ

Kasaragod: ಹಳಿಯಲ್ಲಿ ಸಿಲುಕಿದ ಸರಕು ರೈಲು: ಗೇಟು ತೆರೆಯದೆ ಸಂಚಾರ ಅಸ್ತವ್ಯಸ್ತ

madikeri

Madikeri: ಅಪಘಾತದಲ್ಲಿ ವಿರಾಜಪೇಟೆಯ ಶಿಕ್ಷಕಿ ಸಾವು

“ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: “ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

02002

World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.